AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಡಿಕಲ್ ಕಾಲೇಜು ಕ್ಯಾಂಪಸ್‌ನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಕಂಗಾಲಾದ ವಿದ್ಯಾರ್ಥಿಗಳು

ಕಳೆದ ಎರಡು ದಿನಗಳ ಹಿಂದೆಯಷ್ಟೆ ಕಾಲೇಜು ವಸತಿನಿಯದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಮತ್ತೆ ಕಾಲೇಜಿನಲ್ಲಿ ಕಂಡುಬಂದಿದೆ. ವಿದ್ಯಾರ್ಥಿಯೋರ್ವನ ಮೊಬೈಲ್​ನಲ್ಲಿ ದೃಶ್ಯ ಸೆರೆಯಾಗಿದೆ.

ಮೆಡಿಕಲ್ ಕಾಲೇಜು ಕ್ಯಾಂಪಸ್‌ನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಕಂಗಾಲಾದ ವಿದ್ಯಾರ್ಥಿಗಳು
ಮೆಡಿಕಲ್ ಕಾಲೇಜು ಕ್ಯಾಂಪಸ್​ನಲ್ಲಿ ಚಿರತೆ ಪ್ರತ್ಯಕ್ಷ
shruti hegde
| Edited By: ಸಾಧು ಶ್ರೀನಾಥ್​|

Updated on: Jan 12, 2021 | 10:13 AM

Share

ಚಾಮರಾಜನಗರ: ಯಡಬೆಟ್ಟ ಬಳಿ ಇರುವ ಸರ್ಕಾರಿ ಮೆಡಿಕಲ್ ಕಾಲೇಜ್ ಕ್ಯಾಂಪಸ್​ನಲ್ಲಿ ಎರಡು ದಿನಗಳ ಹಿಂದೆ ಮಾತ್ರ ಕಾಲೇಜಿನ ವಸತಿ ನಿಲಯದಲ್ಲಿ ಚಿರತೆಯೊಂದು ಕಾಣಿಸಿಕೊಂಡಿತ್ತು. ಇದೀಗ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ.

ಕೆಲ ದಿನಗಳ ಹಿಂದೆ ವಸತಿ ಗೃಹದ ಕಾರಿಡಾರಿನಲ್ಲಿ ಚಿರತೆ ಓಡಾಡಿದ್ದ ಘಟನೆ ಎಲ್ಲೆಡೆ ಸುದ್ದಿಯಾಗಿತ್ತು. ನಿನ್ನೆ ತಡರಾತ್ರಿಯಲ್ಲಿ ಮತ್ತೆ ಕಾಲೇಜು ಕ್ಯಾಂಪಸ್​​ ಹಿಂಭಾಗದಲ್ಲಿ ಚಿರತೆ ಕಂಡುಬಂದಿದೆ. ಕಿಟಕಿಯ ಮೂಲಕ ಒಳನುಗ್ಗಲು ಚಿರತೆ ಪ್ರಯತ್ನಿಸಿದ್ದು, ಕಾಲೇಜು ವಿದ್ಯಾರ್ಥಿಯ ಮೊಬೈಲ್​ನಲ್ಲಿ ಈ ದೃಶ್ಯ ಸೆರೆಯಾಗಿದೆ.

ಮೆಡಿಕಲ್ ಕಾಲೇಜಿನ ವಸತಿ ನಿಲಯಕ್ಕೆ ಚಿರತೆ ಎಂಟ್ರಿ.. ಸಿಸಿ ಕ್ಯಾಮರಾದಲ್ಲಿ ನೋಡಿ ಬೆಚ್ಚಿಬಿದ್ದ ಸಿಬ್ಬಂದಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ