AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಡಿಕಲ್ ಕಾಲೇಜು ಕ್ಯಾಂಪಸ್‌ನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಕಂಗಾಲಾದ ವಿದ್ಯಾರ್ಥಿಗಳು

ಕಳೆದ ಎರಡು ದಿನಗಳ ಹಿಂದೆಯಷ್ಟೆ ಕಾಲೇಜು ವಸತಿನಿಯದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಮತ್ತೆ ಕಾಲೇಜಿನಲ್ಲಿ ಕಂಡುಬಂದಿದೆ. ವಿದ್ಯಾರ್ಥಿಯೋರ್ವನ ಮೊಬೈಲ್​ನಲ್ಲಿ ದೃಶ್ಯ ಸೆರೆಯಾಗಿದೆ.

ಮೆಡಿಕಲ್ ಕಾಲೇಜು ಕ್ಯಾಂಪಸ್‌ನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಕಂಗಾಲಾದ ವಿದ್ಯಾರ್ಥಿಗಳು
ಮೆಡಿಕಲ್ ಕಾಲೇಜು ಕ್ಯಾಂಪಸ್​ನಲ್ಲಿ ಚಿರತೆ ಪ್ರತ್ಯಕ್ಷ
shruti hegde
| Edited By: ಸಾಧು ಶ್ರೀನಾಥ್​|

Updated on: Jan 12, 2021 | 10:13 AM

Share

ಚಾಮರಾಜನಗರ: ಯಡಬೆಟ್ಟ ಬಳಿ ಇರುವ ಸರ್ಕಾರಿ ಮೆಡಿಕಲ್ ಕಾಲೇಜ್ ಕ್ಯಾಂಪಸ್​ನಲ್ಲಿ ಎರಡು ದಿನಗಳ ಹಿಂದೆ ಮಾತ್ರ ಕಾಲೇಜಿನ ವಸತಿ ನಿಲಯದಲ್ಲಿ ಚಿರತೆಯೊಂದು ಕಾಣಿಸಿಕೊಂಡಿತ್ತು. ಇದೀಗ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ.

ಕೆಲ ದಿನಗಳ ಹಿಂದೆ ವಸತಿ ಗೃಹದ ಕಾರಿಡಾರಿನಲ್ಲಿ ಚಿರತೆ ಓಡಾಡಿದ್ದ ಘಟನೆ ಎಲ್ಲೆಡೆ ಸುದ್ದಿಯಾಗಿತ್ತು. ನಿನ್ನೆ ತಡರಾತ್ರಿಯಲ್ಲಿ ಮತ್ತೆ ಕಾಲೇಜು ಕ್ಯಾಂಪಸ್​​ ಹಿಂಭಾಗದಲ್ಲಿ ಚಿರತೆ ಕಂಡುಬಂದಿದೆ. ಕಿಟಕಿಯ ಮೂಲಕ ಒಳನುಗ್ಗಲು ಚಿರತೆ ಪ್ರಯತ್ನಿಸಿದ್ದು, ಕಾಲೇಜು ವಿದ್ಯಾರ್ಥಿಯ ಮೊಬೈಲ್​ನಲ್ಲಿ ಈ ದೃಶ್ಯ ಸೆರೆಯಾಗಿದೆ.

ಮೆಡಿಕಲ್ ಕಾಲೇಜಿನ ವಸತಿ ನಿಲಯಕ್ಕೆ ಚಿರತೆ ಎಂಟ್ರಿ.. ಸಿಸಿ ಕ್ಯಾಮರಾದಲ್ಲಿ ನೋಡಿ ಬೆಚ್ಚಿಬಿದ್ದ ಸಿಬ್ಬಂದಿ

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!