AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಡಿಕಲ್ ಕಾಲೇಜಿನ ವಸತಿ ನಿಲಯಕ್ಕೆ ಚಿರತೆ ಎಂಟ್ರಿ.. ಸಿಸಿ ಕ್ಯಾಮರಾದಲ್ಲಿ ನೋಡಿ ಬೆಚ್ಚಿಬಿದ್ದ ಸಿಬ್ಬಂದಿ

ಯಡಬೆಟ್ಟದ ಬಳಿ ಇರುವ ಮೆಡಿಕಲ್ ಕಾಲೇಜಿನಲ್ಲಿ ಚಿರತೆ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಭಯಗೊಂಡಿದ್ದಾರೆ. ಬುಧವಾರ ರಾತ್ರಿ(ಜ.06) ವಸತಿ ನಿಯಮಕ್ಕೆ ನುಗ್ಗಿದೆ ಎಂದು ತಿಳಿದು ಬಂದಿದೆ.

ಮೆಡಿಕಲ್ ಕಾಲೇಜಿನ ವಸತಿ ನಿಲಯಕ್ಕೆ  ಚಿರತೆ ಎಂಟ್ರಿ.. ಸಿಸಿ ಕ್ಯಾಮರಾದಲ್ಲಿ ನೋಡಿ ಬೆಚ್ಚಿಬಿದ್ದ ಸಿಬ್ಬಂದಿ
ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ನುಗ್ಗಿದ ಚಿರತೆ
shruti hegde
| Edited By: |

Updated on: Jan 07, 2021 | 9:02 AM

Share

ಚಾಮರಾಜನಗರ: ಯಡಬೆಟ್ಟದ ಬಳಿ ಇರುವ ಮೆಡಿಕಲ್ ಕಾಲೇಜಿನ ವಸತಿ ನಿಲಯದಲ್ಲಿ ತಡ ರಾತ್ರಿ ಚಿರತೆ ಕಾಣಿಸಿಕೊಂಡಿದ್ದು ವಿದ್ಯಾರ್ಥಿಗಳು ಭಯಗೊಂಡಿದ್ದಾರೆ. ಬುಧವಾರ ರಾತ್ರಿ(ಜ.06) ವಸತಿ ನಿಲಯಕ್ಕೆ ಚಿರತೆಯೊಂದು ನುಗ್ಗಿದೆ.

ಚಿರತೆ ಪ್ರವೇಶ ಮಾಡಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದನ್ನು ನೋಡಿ ವೈದ್ಯರು, ವಿದ್ಯಾರ್ಥಿಗಳು, ನರ್ಸ್ ಸೇರಿದಂತೆ ವಸತಿ ನಿಲಯ ಸಿಬ್ಬಂದಿಗಳು ಭಯಗೊಂಡಿದ್ದಾರೆ. ಮೆಡಿಕಲ್ ಕಾಲೇಜಿನ ಸುತ್ತಮುತ್ತ ಕಾಂಪೌಂಡ್ ಇಲ್ಲದೇ ಇರುವುದರಿಂದ ಚಿರತೆ ವಸತಿ ನಿಲಯಕ್ಕೆ ಪ್ರವೇಶಿಸಿದೆ ಎಂದು ಹೇಳಲಾಗುತ್ತಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಸಮಸ್ಯೆಯಾಗಿಲ್ಲ. ತಡರಾತ್ರಿ ವಸತಿ ನಿಲಯಕ್ಕೆ ಎಂಟ್ರಿ ಕೊಟ್ಟ ಚಿರತೆ ಅಲ್ಲಿಂದ ಬೇಗನೇ ಕಾಲ್ಕಿತ್ತಿದೆ.

ಸಿಲಿಕಾನ್ ಸಿಟಿ ಬೆಂಗಳೂರಿಗೂ ಶುರುವಾಯ್ತು ಚಿರತೆ ದಾಳಿಯ ಭೀತಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ