ನೆಲಮಂಗಲದಲ್ಲಿ ಚಿರತೆ ಚರ್ಮ ಮಾರುತ್ತಿದ್ದ ಇಬ್ಬರ ಬಂಧನ

ಚಿರತೆ ಚರ್ಮ ಮಾರಾಟ ಮಾಡುತ್ತಿದ್ದ ಇಬ್ಬರು ಖದೀಮರನ್ನು ಅರಣ್ಯ ಸಂಚಾರಿ ದಳದ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಬಂಧಿತ ಆರೋಪಿಗಳು ತುಮಕೂರು ಮೂಲದ ಪಾಲಾಕ್ಷ ಮತ್ತು ಬಸವರಾಜು ಎಂದು ತಿಳಿದು ಬದಿದೆ.

ನೆಲಮಂಗಲದಲ್ಲಿ ಚಿರತೆ ಚರ್ಮ ಮಾರುತ್ತಿದ್ದ ಇಬ್ಬರ ಬಂಧನ
ಚಿರತೆ ಚರ್ಮ ಮಾರಾಟ ಮಾಡುತ್ತಿದ್ದ ಖದೀಮರ ಬಂಧನ
Edited By:

Updated on: Jan 07, 2021 | 5:02 PM

ನೆಲಮಂಗಲ:  ಚಿರತೆ ಚರ್ಮ ಮಾರಾಟ ಮಾಡುತ್ತಿದ್ದ ಇಬ್ಬರು ಖದೀಮರನ್ನು ಅರಣ್ಯ ಸಂಚಾರಿ ದಳದ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಬಂಧಿತ ಆರೋಪಿಗಳು ತುಮಕೂರು ಮೂಲದ ಫಾಲಾಕ್ಷ ಮತ್ತು ಬಸವರಾಜು ಎಂದು ತಿಳಿದು ಬದಿದೆ.

ಅಧಿಕಾರಿಗಳು ಹೊಸನಿಜಗಲ್ ಗೇಟ್ ಬಳಿ ಖದೀಮರನ್ನು ಬಂಧಿಸಿದ್ದಾರೆ. ಹಾಗೂ ಅವರ ಬಳಿಯಿದ್ದ ಚಿರತೆ ಚರ್ಮವನ್ನು ವಶಕ್ಕೆ ಪಡೆದಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿ ಕೇಸ್ ದಾಖಲಿಸಲಾಗಿದೆ.

ನಾಗರಹೊಳೆಯಲ್ಲಿ 40 ಚಿರತೆಗಳ ಮಾರಣ ಹೋಮ!

Published On - 4:50 pm, Thu, 7 January 21