AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಬಳಿ ಚಿರತೆ ಮತ್ತೆ ಪ್ರತ್ಯಕ್ಷ!

ನಗರದ ಬೇಗೂರಿನ ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಬಳಿ ನಿನ್ನೆ ಕಾಣಿಸಿಕೊಂಡಿದ್ದ ಚಿರತೆಯೊಂದು ಇದೀಗ ಇಂದು ಸಂಜೆ ಮತ್ತೆ ಪ್ರತ್ಯಕ್ಷವಾಗಿದೆ. ಇದರಿಂದ ಅಪಾರ್ಟ್​ಮೆಂಟ್​ ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ.

ಬೆಂಗಳೂರಿನ ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಬಳಿ ಚಿರತೆ ಮತ್ತೆ ಪ್ರತ್ಯಕ್ಷ!
ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಬಳಿ ಚಿರತೆ ಮತ್ತೆ ಪ್ರತ್ಯಕ್ಷ
KUSHAL V
|

Updated on: Jan 23, 2021 | 11:18 PM

Share

ಬೆಂಗಳೂರು: ನಗರದ ಬೇಗೂರಿನ ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಬಳಿ ನಿನ್ನೆ ಕಾಣಿಸಿಕೊಂಡಿದ್ದ ಚಿರತೆಯೊಂದು ಇದೀಗ ಇಂದು ಸಂಜೆ ಮತ್ತೆ ಪ್ರತ್ಯಕ್ಷವಾಗಿದೆ. ಇದರಿಂದ ಅಪಾರ್ಟ್​ಮೆಂಟ್​ ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ.

ಅಪಾರ್ಟ್​ಮೆಂಟ್​ನ ಪಾರ್ಕಿಂಗ್ ಏರಿಯಾದಲ್ಲಿ ಚಿರತೆ ಓಡಾಡಿರುವ ಮಾಹಿತಿ ಸಿಕ್ಕಿದೆ. ನಿನ್ನೆ ಕಾರಿನ ಬಳಿ ಚಿರತೆ ಓಡಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಇಂದು ಚಿರತೆ ಮತ್ತೆ ಓಡಾಡುತ್ತಿರುವ ದೃಶ್ಯ ಸೆರೆಯಾಗಿದ್ದು ಸ್ಥಳದಲ್ಲಿ ಅಲರ್ಟ್ ಘೋಷಣೆಯಾಗಿದೆ. ಜೊತೆಗೆ, ಅಪಾರ್ಟ್​ಮೆಂಟ್​ ನಿವಾಸಿಗಳಿಗೆ ಹೊರ ಬರದಂತೆ ಅರಣ್ಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಬಾಗಿಲು ಮತ್ತು ಕಿಟಕಿ ತೆರೆಯದಂತೆ ಸಹ ಸೂಚಿಸಲಾಗಿದೆ. ಇದಲ್ಲದೆ, ಅರಣ್ಯ ಅಧಿಕಾರಿಗಳು ಬೋನ್ ಇಟ್ಟು ಚಿರತೆ ಹಿಡಿಯಲು ಕಾರ್ಯಾಚರಣೆ ಆರಂಭಿಸಿದ್ದಾರೆ.

ನಾಳೆ ನಡೆಯಬೇಕಿದ್ದ FDA ಪರೀಕ್ಷೆ ಮುಂದೂಡಿಕೆ

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ