AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಬಳಿ ಚಿರತೆ ಮತ್ತೆ ಪ್ರತ್ಯಕ್ಷ!

ನಗರದ ಬೇಗೂರಿನ ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಬಳಿ ನಿನ್ನೆ ಕಾಣಿಸಿಕೊಂಡಿದ್ದ ಚಿರತೆಯೊಂದು ಇದೀಗ ಇಂದು ಸಂಜೆ ಮತ್ತೆ ಪ್ರತ್ಯಕ್ಷವಾಗಿದೆ. ಇದರಿಂದ ಅಪಾರ್ಟ್​ಮೆಂಟ್​ ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ.

ಬೆಂಗಳೂರಿನ ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಬಳಿ ಚಿರತೆ ಮತ್ತೆ ಪ್ರತ್ಯಕ್ಷ!
ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಬಳಿ ಚಿರತೆ ಮತ್ತೆ ಪ್ರತ್ಯಕ್ಷ
KUSHAL V
|

Updated on: Jan 23, 2021 | 11:18 PM

Share

ಬೆಂಗಳೂರು: ನಗರದ ಬೇಗೂರಿನ ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಬಳಿ ನಿನ್ನೆ ಕಾಣಿಸಿಕೊಂಡಿದ್ದ ಚಿರತೆಯೊಂದು ಇದೀಗ ಇಂದು ಸಂಜೆ ಮತ್ತೆ ಪ್ರತ್ಯಕ್ಷವಾಗಿದೆ. ಇದರಿಂದ ಅಪಾರ್ಟ್​ಮೆಂಟ್​ ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ.

ಅಪಾರ್ಟ್​ಮೆಂಟ್​ನ ಪಾರ್ಕಿಂಗ್ ಏರಿಯಾದಲ್ಲಿ ಚಿರತೆ ಓಡಾಡಿರುವ ಮಾಹಿತಿ ಸಿಕ್ಕಿದೆ. ನಿನ್ನೆ ಕಾರಿನ ಬಳಿ ಚಿರತೆ ಓಡಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಇಂದು ಚಿರತೆ ಮತ್ತೆ ಓಡಾಡುತ್ತಿರುವ ದೃಶ್ಯ ಸೆರೆಯಾಗಿದ್ದು ಸ್ಥಳದಲ್ಲಿ ಅಲರ್ಟ್ ಘೋಷಣೆಯಾಗಿದೆ. ಜೊತೆಗೆ, ಅಪಾರ್ಟ್​ಮೆಂಟ್​ ನಿವಾಸಿಗಳಿಗೆ ಹೊರ ಬರದಂತೆ ಅರಣ್ಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಬಾಗಿಲು ಮತ್ತು ಕಿಟಕಿ ತೆರೆಯದಂತೆ ಸಹ ಸೂಚಿಸಲಾಗಿದೆ. ಇದಲ್ಲದೆ, ಅರಣ್ಯ ಅಧಿಕಾರಿಗಳು ಬೋನ್ ಇಟ್ಟು ಚಿರತೆ ಹಿಡಿಯಲು ಕಾರ್ಯಾಚರಣೆ ಆರಂಭಿಸಿದ್ದಾರೆ.

ನಾಳೆ ನಡೆಯಬೇಕಿದ್ದ FDA ಪರೀಕ್ಷೆ ಮುಂದೂಡಿಕೆ

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?