AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಬಳಿ ಚಿರತೆ ಮತ್ತೆ ಪ್ರತ್ಯಕ್ಷ!

ನಗರದ ಬೇಗೂರಿನ ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಬಳಿ ನಿನ್ನೆ ಕಾಣಿಸಿಕೊಂಡಿದ್ದ ಚಿರತೆಯೊಂದು ಇದೀಗ ಇಂದು ಸಂಜೆ ಮತ್ತೆ ಪ್ರತ್ಯಕ್ಷವಾಗಿದೆ. ಇದರಿಂದ ಅಪಾರ್ಟ್​ಮೆಂಟ್​ ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ.

ಬೆಂಗಳೂರಿನ ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಬಳಿ ಚಿರತೆ ಮತ್ತೆ ಪ್ರತ್ಯಕ್ಷ!
ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಬಳಿ ಚಿರತೆ ಮತ್ತೆ ಪ್ರತ್ಯಕ್ಷ
KUSHAL V
|

Updated on: Jan 23, 2021 | 11:18 PM

Share

ಬೆಂಗಳೂರು: ನಗರದ ಬೇಗೂರಿನ ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಬಳಿ ನಿನ್ನೆ ಕಾಣಿಸಿಕೊಂಡಿದ್ದ ಚಿರತೆಯೊಂದು ಇದೀಗ ಇಂದು ಸಂಜೆ ಮತ್ತೆ ಪ್ರತ್ಯಕ್ಷವಾಗಿದೆ. ಇದರಿಂದ ಅಪಾರ್ಟ್​ಮೆಂಟ್​ ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ.

ಅಪಾರ್ಟ್​ಮೆಂಟ್​ನ ಪಾರ್ಕಿಂಗ್ ಏರಿಯಾದಲ್ಲಿ ಚಿರತೆ ಓಡಾಡಿರುವ ಮಾಹಿತಿ ಸಿಕ್ಕಿದೆ. ನಿನ್ನೆ ಕಾರಿನ ಬಳಿ ಚಿರತೆ ಓಡಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಇಂದು ಚಿರತೆ ಮತ್ತೆ ಓಡಾಡುತ್ತಿರುವ ದೃಶ್ಯ ಸೆರೆಯಾಗಿದ್ದು ಸ್ಥಳದಲ್ಲಿ ಅಲರ್ಟ್ ಘೋಷಣೆಯಾಗಿದೆ. ಜೊತೆಗೆ, ಅಪಾರ್ಟ್​ಮೆಂಟ್​ ನಿವಾಸಿಗಳಿಗೆ ಹೊರ ಬರದಂತೆ ಅರಣ್ಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಬಾಗಿಲು ಮತ್ತು ಕಿಟಕಿ ತೆರೆಯದಂತೆ ಸಹ ಸೂಚಿಸಲಾಗಿದೆ. ಇದಲ್ಲದೆ, ಅರಣ್ಯ ಅಧಿಕಾರಿಗಳು ಬೋನ್ ಇಟ್ಟು ಚಿರತೆ ಹಿಡಿಯಲು ಕಾರ್ಯಾಚರಣೆ ಆರಂಭಿಸಿದ್ದಾರೆ.

ನಾಳೆ ನಡೆಯಬೇಕಿದ್ದ FDA ಪರೀಕ್ಷೆ ಮುಂದೂಡಿಕೆ

Follow Us
KUSHAL V
KUSHAL V
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?