AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸುವಿನ ಮೇಲೆ ದಾಳಿ ಮಾಡಿ.. ನಾಯಿಯನ್ನು ಎಳೆದೊಯ್ದ ಚಿರತೆಗಳು

ನಿನ್ನೆ ತಡರಾತ್ರಿ ಸಿದ್ದಿಕೇರಿ ಕ್ಯಾಂಪ್ನ ರಮೇಶ್ ಘಾಯಕವಾಡ ಎಂಬುವವರಿಗೆ ಸೇರಿದ ಹಸುವಿನ ಮೇಲೆ ಎರಡು ಚಿರತೆಗಳು ದಾಳಿ ಮಾಡಿ ನಾಯಿಯನ್ನು ಎಳೆದೊಯ್ದಿದೆ.

ಹಸುವಿನ ಮೇಲೆ ದಾಳಿ ಮಾಡಿ.. ನಾಯಿಯನ್ನು ಎಳೆದೊಯ್ದ ಚಿರತೆಗಳು
ಗಾಯಗೊಂಡ ಹಸುಗಳು
sandhya thejappa
| Edited By: |

Updated on:Dec 24, 2020 | 4:56 PM

Share

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಸಿದ್ದಿಕೇರಿ ಕ್ಯಾಂಪ್ ಬಳಿ ಹಸುವಿನ ಮೇಲೆ ಚಿರತೆಗಳಿಂದ ದಾಳಿ ನಡೆದಿದ್ದು, ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿನ್ನೆ ತಡರಾತ್ರಿ ಸಿದ್ದಿಕೇರಿ ಕ್ಯಾಂಪ್​ನ ರಮೇಶ್  ಗಾಯಕವಾಡ ಎಂಬುವವರಿಗೆ ಸೇರಿದ ಹಸುವಿನ ಮೇಲೆ ಎರಡು ಚಿರತೆಗಳು ದಾಳಿ ಮಾಡಿ ನಾಯಿಯನ್ನು ಎಳೆದೊಯ್ದಿವೆ. ಚಿರತೆಯ ದಾಳಿಯನ್ನು ಕಂಡ ಸ್ಥಳೀಯರು ಹಸುವನ್ನು ರಕ್ಷಿಸಲು ಮುಂದಾಗಿ ಚಿರತೆಗಳನ್ನು ಓಡಿಸಿದರು.

ಎರಡು ಚಿರತೆ ಸಾವು, ಔಷಧ ಮಿಶ್ರಿತ ಆಹಾರ ತಿಂದು ಸಾವನ್ನಪ್ಪಿರುವ ಶಂಕೆ

Published On - 12:01 pm, Thu, 24 December 20

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು