AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಕಾಯಕ ವರ್ಷಾಚರಣೆ: ತಂತ್ರಜ್ಞಾನದಲ್ಲೂ ಕನ್ನಡ ಸಮರ್ಪಕ ಬಳಕೆಗೆ ಪ್ರಾಧಾನ್ಯತೆ ಇರಲಿ

ಇಲಾಖೆಗಳಿಂದ ಹೊರಡಿಸುವ ಮಾಹಿತಿ ಪ್ರತಿಗಳನ್ನು ಕನ್ನಡದಲ್ಲೇ ಪ್ರಕಟಿಸಬೇಕು. ತಂತ್ರಜ್ಞಾನದಲ್ಲಿ ಕನ್ನಡವನ್ನು ಸಮರ್ಪಕವಾಗಿ ಬಳಸಿ. ಸರ್ಕಾರಿ ಇಲಾಖೆಗಳು ಮಾತ್ರವಲ್ಲದೇ ಸಾಮಾಜಿಕ ಜಾಲತಾಣದಲ್ಲಿಯೂ ಕನ್ನಡದ ಬಳಕೆ ಮಾಡಬೇಕು. ರಸ್ತೆಯ ಮಾರ್ಗಸೂಚಿ ಫಲಕಗಳು ಕನ್ನಡದಲ್ಲಿ ಇರಬೇಕು.

ಕನ್ನಡ ಕಾಯಕ ವರ್ಷಾಚರಣೆ: ತಂತ್ರಜ್ಞಾನದಲ್ಲೂ ಕನ್ನಡ ಸಮರ್ಪಕ ಬಳಕೆಗೆ ಪ್ರಾಧಾನ್ಯತೆ ಇರಲಿ
ಸಾಂದರ್ಭಿಕ ಚಿತ್ರ
shruti hegde
|

Updated on:Nov 28, 2020 | 12:00 PM

Share

ಬೆಂಗಳೂರು: ಕನ್ನಡ ಕಾಯಕ ವರ್ಷಾಚರಣೆಯ ಅಂಗವಾಗಿ ರಾಜ್ಯ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳು ಸಂಪೂರ್ಣವಾಗಿ ಕನ್ನಡದಲ್ಲೇ ಕಡತ ನಿರ್ವಹಿಸಬೇಕು. ಆಡಳಿತಕ್ಕೆ ಸಂಬಂಧಿತ ಎಲ್ಲಾ ಮಾಹಿತಿಗಳೂ ಕನ್ನಡ ಭಾಷೆಯಲ್ಲಿ ಲಭ್ಯವಾಗುವಂತೆ ವ್ಯವಸ್ಥೆ ರೂಪಿಸಿ ಎಂದು ರಾಜ್ಯ ಸರ್ಕಾರ ಜಿಲ್ಲಾಡಳಿತಕ್ಕೆ ನೊಟೀಸ್​ ಹೊರಡೊಸಿದೆ.

ಇಲಾಖೆಗಳಿಂದ ಹೊರಡಿಸುವ ಮಾಹಿತಿ ಪ್ರತಿಗಳನ್ನು ಕನ್ನಡದಲ್ಲೇ ಪ್ರಕಟಿಸಬೇಕು. ತಂತ್ರಜ್ಞಾನದಲ್ಲಿ ಕನ್ನಡವನ್ನು ಸಮರ್ಪಕವಾಗಿ ಬಳಸಲು ಬೇಕಾಗುವ ಎಲ್ಲಾ ಕ್ರಮ ಕೈಗೊಳ್ಳಿ. ಸಾರ್ವಜನಿಕರಿಗೆ ಕನ್ನಡದಲ್ಲೇ ಸಂದೇಶ ಹಾಗೂ ಇ-ಮೇಲ್​ ಹೋಗುವಂತೆ ನೋಡಿಕೊಳ್ಳಿ. ಮಾನವ ಸಂಪನ್ಮೂಲ ನಿರ್ವಹಣೆ (ಎಚ್​ಆರ್​ಎಂಎಸ್), ಟೆಂಡರ್ ತಂತ್ರಾಂಶಗಳು ಮತ್ತು ಸರ್ಕಾರಿ ಆ್ಯಪ್​ಗಳನ್ನು ಕನ್ನಡದಲ್ಲೇ ಸಿದ್ಧಪಡಿಸಿ ಬಳಕೆಗೆ ತರುವಂತೆ ನೊಟೀಸ್ ನೀಡಿದೆ. (Kannada Kayaka Varsha)

ಸರ್ಕಾರಿ ಇಲಾಖೆಗಳು ಮಾತ್ರವಲ್ಲದೇ ಸಾಮಾಜಿಕ ಜಾಲತಾಣದಲ್ಲಿಯೂ ಕನ್ನಡದ ಬಳಕೆ ಮಾಡಬೇಕು. ರಸ್ತೆಯ ಮಾರ್ಗಸೂಚಿ ಫಲಕಗಳು ಕನ್ನಡದಲ್ಲಿ ಇರಬೇಕು. ಜಿಲ್ಲೆಯ ಪ್ರಮುಖ ರಸ್ತೆಗಳು, ಆಸ್ಪತ್ರೆಗಳಿಗೆ ಕನ್ನಡದ ಫಲಕಗಳನ್ನು ಹಾಕಿ. ಕನ್ನಡಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಿ ಎಂದು ಸೂಚನೆ ನೀಡಿದೆ.

Published On - 11:08 am, Sat, 28 November 20

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ