AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಕಾಯಕ ವರ್ಷಾಚರಣೆ: ತಂತ್ರಜ್ಞಾನದಲ್ಲೂ ಕನ್ನಡ ಸಮರ್ಪಕ ಬಳಕೆಗೆ ಪ್ರಾಧಾನ್ಯತೆ ಇರಲಿ

ಇಲಾಖೆಗಳಿಂದ ಹೊರಡಿಸುವ ಮಾಹಿತಿ ಪ್ರತಿಗಳನ್ನು ಕನ್ನಡದಲ್ಲೇ ಪ್ರಕಟಿಸಬೇಕು. ತಂತ್ರಜ್ಞಾನದಲ್ಲಿ ಕನ್ನಡವನ್ನು ಸಮರ್ಪಕವಾಗಿ ಬಳಸಿ. ಸರ್ಕಾರಿ ಇಲಾಖೆಗಳು ಮಾತ್ರವಲ್ಲದೇ ಸಾಮಾಜಿಕ ಜಾಲತಾಣದಲ್ಲಿಯೂ ಕನ್ನಡದ ಬಳಕೆ ಮಾಡಬೇಕು. ರಸ್ತೆಯ ಮಾರ್ಗಸೂಚಿ ಫಲಕಗಳು ಕನ್ನಡದಲ್ಲಿ ಇರಬೇಕು.

ಕನ್ನಡ ಕಾಯಕ ವರ್ಷಾಚರಣೆ: ತಂತ್ರಜ್ಞಾನದಲ್ಲೂ ಕನ್ನಡ ಸಮರ್ಪಕ ಬಳಕೆಗೆ ಪ್ರಾಧಾನ್ಯತೆ ಇರಲಿ
ಸಾಂದರ್ಭಿಕ ಚಿತ್ರ
shruti hegde
|

Updated on:Nov 28, 2020 | 12:00 PM

Share

ಬೆಂಗಳೂರು: ಕನ್ನಡ ಕಾಯಕ ವರ್ಷಾಚರಣೆಯ ಅಂಗವಾಗಿ ರಾಜ್ಯ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳು ಸಂಪೂರ್ಣವಾಗಿ ಕನ್ನಡದಲ್ಲೇ ಕಡತ ನಿರ್ವಹಿಸಬೇಕು. ಆಡಳಿತಕ್ಕೆ ಸಂಬಂಧಿತ ಎಲ್ಲಾ ಮಾಹಿತಿಗಳೂ ಕನ್ನಡ ಭಾಷೆಯಲ್ಲಿ ಲಭ್ಯವಾಗುವಂತೆ ವ್ಯವಸ್ಥೆ ರೂಪಿಸಿ ಎಂದು ರಾಜ್ಯ ಸರ್ಕಾರ ಜಿಲ್ಲಾಡಳಿತಕ್ಕೆ ನೊಟೀಸ್​ ಹೊರಡೊಸಿದೆ.

ಇಲಾಖೆಗಳಿಂದ ಹೊರಡಿಸುವ ಮಾಹಿತಿ ಪ್ರತಿಗಳನ್ನು ಕನ್ನಡದಲ್ಲೇ ಪ್ರಕಟಿಸಬೇಕು. ತಂತ್ರಜ್ಞಾನದಲ್ಲಿ ಕನ್ನಡವನ್ನು ಸಮರ್ಪಕವಾಗಿ ಬಳಸಲು ಬೇಕಾಗುವ ಎಲ್ಲಾ ಕ್ರಮ ಕೈಗೊಳ್ಳಿ. ಸಾರ್ವಜನಿಕರಿಗೆ ಕನ್ನಡದಲ್ಲೇ ಸಂದೇಶ ಹಾಗೂ ಇ-ಮೇಲ್​ ಹೋಗುವಂತೆ ನೋಡಿಕೊಳ್ಳಿ. ಮಾನವ ಸಂಪನ್ಮೂಲ ನಿರ್ವಹಣೆ (ಎಚ್​ಆರ್​ಎಂಎಸ್), ಟೆಂಡರ್ ತಂತ್ರಾಂಶಗಳು ಮತ್ತು ಸರ್ಕಾರಿ ಆ್ಯಪ್​ಗಳನ್ನು ಕನ್ನಡದಲ್ಲೇ ಸಿದ್ಧಪಡಿಸಿ ಬಳಕೆಗೆ ತರುವಂತೆ ನೊಟೀಸ್ ನೀಡಿದೆ. (Kannada Kayaka Varsha)

ಸರ್ಕಾರಿ ಇಲಾಖೆಗಳು ಮಾತ್ರವಲ್ಲದೇ ಸಾಮಾಜಿಕ ಜಾಲತಾಣದಲ್ಲಿಯೂ ಕನ್ನಡದ ಬಳಕೆ ಮಾಡಬೇಕು. ರಸ್ತೆಯ ಮಾರ್ಗಸೂಚಿ ಫಲಕಗಳು ಕನ್ನಡದಲ್ಲಿ ಇರಬೇಕು. ಜಿಲ್ಲೆಯ ಪ್ರಮುಖ ರಸ್ತೆಗಳು, ಆಸ್ಪತ್ರೆಗಳಿಗೆ ಕನ್ನಡದ ಫಲಕಗಳನ್ನು ಹಾಕಿ. ಕನ್ನಡಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಿ ಎಂದು ಸೂಚನೆ ನೀಡಿದೆ.

Published On - 11:08 am, Sat, 28 November 20

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು