AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ ಅವರ ಪ್ರೇರಣೆಯಂತೆ ಮುಂದೆ ಚುನಾವಣೆ ಗೆಲ್ಲೋಣ: ನಳೀನ್ ಕುಮಾರ್ ಕಟೀಲ್

ತಾ.ಪಂ, ಜಿ.ಪಂ ಎಲೆಕ್ಷನ್‌ನಲ್ಲೂ ಇದೇ ಫಲಿತಾಂಶ ಬರಬೇಕು. ಈ ನಿಟ್ಟಿನಲ್ಲಿ ಅಮಿತ್ ಶಾ ಕೆಲವೊಂದು ಸೂಚನೆ ನೀಡಲಿದ್ದಾರೆ. ಅವರ ಪ್ರೇರಣೆಯಂತೆ ಮುಂದೆ ಚುನಾವಣೆಯಲ್ಲಿ ಗೆಲ್ಲೋಣ ಎಂದಿದ್ದಾರೆ ನಳೀನ್ ಕುಮಾರ್ ಕಟೀಲ್

ಅಮಿತ್ ಶಾ ಅವರ ಪ್ರೇರಣೆಯಂತೆ ಮುಂದೆ ಚುನಾವಣೆ ಗೆಲ್ಲೋಣ: ನಳೀನ್ ಕುಮಾರ್ ಕಟೀಲ್
ನಳಿನ್​ ಕುಮಾರ್ ಕಟೀಲ್ (ಸಂಗ್ರಹ ಚಿತ್ರ)
ರಶ್ಮಿ ಕಲ್ಲಕಟ್ಟ
|

Updated on:Jan 17, 2021 | 5:47 PM

Share

ಬೆಳಗಾವಿ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಸಾಧನೆ ಮಾಡಿದೆ ಎಂದು ಜನಸೇವಕ ಸಮಾವೇಶದಲ್ಲಿ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಸಿಎಂ ಯಡಿಯೂರಪ್ಪ ಅವರ ಕಾರ್ಯಗಳಿಂದಾಗಿ ಬಿಜೆಪಿ ಬೆಂಬಲಿತ 45 ಸಾವಿರ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ಫಲಿತಾಂಶದಿಂದ ಹಳ್ಳಿಹಳ್ಳಿಯಲ್ಲೂ ‘ಕೈ’ ಮುಕ್ತ ರಾಜ್ಯವಾಗಿದೆ. ತಾ.ಪಂ, ಜಿ.ಪಂ ಎಲೆಕ್ಷನ್‌ನಲ್ಲೂ ಇದೇ ಫಲಿತಾಂಶ ಬರಬೇಕು. ಈ ನಿಟ್ಟಿನಲ್ಲಿ ಅಮಿತ್ ಶಾ ಕೆಲವೊಂದು ಸೂಚನೆ ನೀಡಲಿದ್ದಾರೆ. ಅವರ ಪ್ರೇರಣೆಯಂತೆ ಮುಂದೆ ಚುನಾವಣೆಯಲ್ಲಿ ಗೆಲ್ಲೋಣ ಎಂದು ಕಟೀಲ್ ಹೇಳಿದ್ದಾರೆ.

ನಮ್ಮವರು ಸರ್ಕಾರದ ವಿರುದ್ಧ ಮಾತನಾಡದಂತೆ ಕೆಲಸ ಮಾಡಿ: ಯಡಿಯೂರಪ್ಪಗೆ ಅಮಿತ್ ಶಾ ಕಿವಿಮಾತು

Published On - 5:47 pm, Sun, 17 January 21

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್