AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿಚಕ್ರ ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್! 3 ತಿಂಗಳು ನಿಮ್ಮ ಲೈಸೆನ್ಸ್ ಕ್ಯಾನ್ಸಲ್ ಆಗಬಹುದು

ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ ಒಂದು ಹೊರ ಬಿದ್ದಿದೆ. ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದರೆ 3 ತಿಂಗಳ ಕಾಲ ವಾಹನ ಪರವಾನಗಿ ಅಮಾನತುಗೊಳಿಸಿ ಎಂದು ಸಾರಿಗೆ ಇಲಾಖೆ ಆಯುಕ್ತರ ಕಚೇರಿಯಿಂದ ಆದೇಶ ಹೊರಡಿದೆ. ಯಾರಾದರೂ ಬೈಕ್ ಚಲಾಯಿಸುವಾಗ ಹೆಲ್ಮೆಟ್ ಹಾಕಿಲ್ಲ ಅಂದ್ರೆ 3 ತಿಂಗಳು ಲೈಸೆನ್ಸ್ ರದ್ದಾಗುತ್ತೆ. ದ್ವಿಚಕ್ರ ವಾಹನ‌ ಚಾಲಕರು ಹೆಚ್ಚು ಅಪಘಾತಕ್ಕೀಡಾಗುತ್ತಿರೋ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಇಂತಹ ಮಹತ್ವದ ಆದೇಶವನ್ನು ಹೊರಡಿಸಿದೆ. ಜೊತೆಗೆ ಮೋಟಾರು ವಾಹನ ಕಾಯ್ದೆಯಡಿ ವಾಹನ ಸವಾರರು ಕಡ್ಡಾಯವಾಗಿ […]

ದ್ವಿಚಕ್ರ ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್! 3 ತಿಂಗಳು ನಿಮ್ಮ ಲೈಸೆನ್ಸ್ ಕ್ಯಾನ್ಸಲ್ ಆಗಬಹುದು
ಆಯೇಷಾ ಬಾನು
| Edited By: |

Updated on:Oct 19, 2020 | 3:47 PM

Share

ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ ಒಂದು ಹೊರ ಬಿದ್ದಿದೆ. ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದರೆ 3 ತಿಂಗಳ ಕಾಲ ವಾಹನ ಪರವಾನಗಿ ಅಮಾನತುಗೊಳಿಸಿ ಎಂದು ಸಾರಿಗೆ ಇಲಾಖೆ ಆಯುಕ್ತರ ಕಚೇರಿಯಿಂದ ಆದೇಶ ಹೊರಡಿದೆ.

ಯಾರಾದರೂ ಬೈಕ್ ಚಲಾಯಿಸುವಾಗ ಹೆಲ್ಮೆಟ್ ಹಾಕಿಲ್ಲ ಅಂದ್ರೆ 3 ತಿಂಗಳು ಲೈಸೆನ್ಸ್ ರದ್ದಾಗುತ್ತೆ. ದ್ವಿಚಕ್ರ ವಾಹನ‌ ಚಾಲಕರು ಹೆಚ್ಚು ಅಪಘಾತಕ್ಕೀಡಾಗುತ್ತಿರೋ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಇಂತಹ ಮಹತ್ವದ ಆದೇಶವನ್ನು ಹೊರಡಿಸಿದೆ. ಜೊತೆಗೆ ಮೋಟಾರು ವಾಹನ ಕಾಯ್ದೆಯಡಿ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹಾಗೂ ಹಿಂಬದಿ ಸವಾರರು ಸಹ ಹೆಲ್ಮೆಟ್ ಧರಿಸಬೇಕು.

ಆದ್ರೆ ಇಲಾಖೆ ನಿಯಮ ಗಾಳಿಗೆ ತೂರಿ ಸವಾರರು ರಾಜಾರೋಷವಾಗಿ ಓಡಾಡ್ತಿದ್ದಾರೆ. ಇನ್ನು ಕೆಲವರಿಗೆ ದಂಡ ವಿಧಿಸಿದ್ರೂ ಮತ್ತೆ ಅದೇ ತಪ್ಪು ಮಾಡ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದಂಡದ ಜತೆಗೆ ವಾಹನ ಪರವಾನಗಿ ರದ್ದುಗೊಳಿಸಲು ಆದೇಶ ನೀಡಲಾಗಿದೆ. ಈಗಲಾದರೂ ಸಾರಿಗೆ ಇಲಾಖೆಯ ಈ ಕಟ್ಟುನಿಟ್ಟಿನ ಆದೇಶ ಪಾಲನೆಯಾಗುತ್ತಾ ಕಾದು ನೋಡ ಬೇಕಿದೆ.

Published On - 3:37 pm, Mon, 19 October 20

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್