Karnataka Weather: ನವೆಂಬರ್ 5ರವರೆಗೆ ಕರ್ನಾಟಕದ ಕರಾವಳಿ, ಉತ್ತರ, ದಕ್ಷಿಣ ಒಳನಾಡಿನಲ್ಲಿ ಮಳೆ

ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ,ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Weather: ನವೆಂಬರ್ 5ರವರೆಗೆ ಕರ್ನಾಟಕದ ಕರಾವಳಿ, ಉತ್ತರ, ದಕ್ಷಿಣ ಒಳನಾಡಿನಲ್ಲಿ ಮಳೆ
ಮಳೆImage Credit source: NDTV
Follow us
|

Updated on:Oct 30, 2023 | 7:53 AM

ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ,ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಪಣಂಬೂರು, ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಳೆಯಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕಾರವಾರದಲ್ಲಿ 36.1 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 16.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ 3ರವರೆಗೂ ಮಳೆ

ಈ ಬಾರಿ ಮುಂಗಾರಿನಲ್ಲಿ ಮಳೆ ತುಂಬಾ ಕಡಿಮೆಯಾಗಿದೆ, ಹಲವು ಜಿಲ್ಲೆಗಳು ಬರದಿಂದ ಕಂಗೆಟ್ಟಿವೆ, ಹಿಂಗಾರು ಮಳೆಯಾದರೂ ಉತ್ತಮವಾಗಿ ಬಂದಲ್ಲಿ, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕೊಂಚ ಕಡಿಮೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:22 am, Mon, 30 October 23

ಚೈತ್ರಾ ಕುಂದಾಪುರ ಧ್ಯಾನ, ಮಾನಸ ಅನುಮಾನ, ನರಕದಲ್ಲಿ ಮತ್ತೆ ಅಸಮಾಧಾನ
ಚೈತ್ರಾ ಕುಂದಾಪುರ ಧ್ಯಾನ, ಮಾನಸ ಅನುಮಾನ, ನರಕದಲ್ಲಿ ಮತ್ತೆ ಅಸಮಾಧಾನ
ಚಲಿಸುತ್ತಿದ್ದ ಬಸ್ ಚಕ್ರವೇ ಕಿತ್ತೋಯ್ತು, ಮುಂದೇನಾಯ್ತು?
ಚಲಿಸುತ್ತಿದ್ದ ಬಸ್ ಚಕ್ರವೇ ಕಿತ್ತೋಯ್ತು, ಮುಂದೇನಾಯ್ತು?
ಮುಡಾ ಪ್ರಕರಣ: ಯಡಿಯೂರಪ್ಪ ಪುತ್ರ, ಕುಮಾರಸ್ವಾಮಿಯಿಂದ ಈ ಕಳಂಕ- ಸಿಎಂ ಸಹೋದರ
ಮುಡಾ ಪ್ರಕರಣ: ಯಡಿಯೂರಪ್ಪ ಪುತ್ರ, ಕುಮಾರಸ್ವಾಮಿಯಿಂದ ಈ ಕಳಂಕ- ಸಿಎಂ ಸಹೋದರ
ಮುಡಾ ಸೈಟ್​ಗೂ ಮುನ್ನವೇ ಹಲವು ಸೈಟ್ ಪಡೆದಿದ್ದ ಸಿದ್ದರಾಮಯ್ಯ: ಕುಮಾರಸ್ವಾಮಿ
ಮುಡಾ ಸೈಟ್​ಗೂ ಮುನ್ನವೇ ಹಲವು ಸೈಟ್ ಪಡೆದಿದ್ದ ಸಿದ್ದರಾಮಯ್ಯ: ಕುಮಾರಸ್ವಾಮಿ
ಚಂದ್ರಶೇಖರ್​ ಗೆಟ್​ ಲಾಸ್ಟ್​​ : ADGP ವಿರುದ್ಧ ಸಿಂಹ ಪ್ರತಾಪ
ಚಂದ್ರಶೇಖರ್​ ಗೆಟ್​ ಲಾಸ್ಟ್​​ : ADGP ವಿರುದ್ಧ ಸಿಂಹ ಪ್ರತಾಪ
ಕೋಸಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಸೇತುವೆಯಿಂದ ಓಡಿದ ಜನ
ಕೋಸಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಸೇತುವೆಯಿಂದ ಓಡಿದ ಜನ
ಶಓಮಿ ರೆಡ್ಮಿ ಸ್ಮಾರ್ಟ್​ವಾಚ್ ಬ್ಯಾಟರಿ 18 ದಿನ ಬಾಳಿಕೆ ಬರುತ್ತೆ!
ಶಓಮಿ ರೆಡ್ಮಿ ಸ್ಮಾರ್ಟ್​ವಾಚ್ ಬ್ಯಾಟರಿ 18 ದಿನ ಬಾಳಿಕೆ ಬರುತ್ತೆ!
ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ
ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ
ಮಡಿಕೇರಿಯಂತಾದ ಕೋಲಾರ; ಒಣಗುತ್ತಿರುವ ಬೆಳೆಗೆ ಮಂಜಿನಾಸರೆ, ವಿಡಿಯೋ ನೋಡಿ
ಮಡಿಕೇರಿಯಂತಾದ ಕೋಲಾರ; ಒಣಗುತ್ತಿರುವ ಬೆಳೆಗೆ ಮಂಜಿನಾಸರೆ, ವಿಡಿಯೋ ನೋಡಿ
ಬಿಗ್ ಬಾಸ್ ಮನೆಗೆ ಕಿಚ್ಚು ಹೊತ್ತಿಸಿದ ನಾಮಿನೇಷನ್ ಪ್ರಕ್ರಿಯೆ
ಬಿಗ್ ಬಾಸ್ ಮನೆಗೆ ಕಿಚ್ಚು ಹೊತ್ತಿಸಿದ ನಾಮಿನೇಷನ್ ಪ್ರಕ್ರಿಯೆ