AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಿಯ ಎಂಜಿನಿಯರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪವರ್ ಮನ್​

ಕೆಲಸ ವಿಚಾರಕ್ಕೆ ಸಂಬಂಧಿಸಿ ಕಿರಿಯ ಇಂಜಿನಿಯರ್ ಚಂದ್ರನಾಯಕ್ ಮತ್ತು ಲೈನ್ ಮ್ಯಾನ್ ಮಹದೇವಸ್ವಾಮಿ ನಡುವೆ ಬೆಳಿಗ್ಗೆ ಗಲಾಟೆಯಾಗಿದೆ.

ಕಿರಿಯ ಎಂಜಿನಿಯರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪವರ್ ಮನ್​
ಎಂಜಿನಿಯರ್ ಚಂದ್ರನಾಯಕ್ , ಲೈನ್ ಮ್ಯಾನ್ ಮಹದೇವಸ್ವಾಮಿ (ಮೇಲಿನ ಚಿತ್ರದಲ್ಲಿ 2ನೆಯ ವ್ಯಕ್ತಿ)
sandhya thejappa
| Edited By: |

Updated on: Jan 27, 2021 | 3:25 PM

Share

ಚಾಮರಾಜನಗರ: ಕಿರಿಯ ಎಂಜಿನಿಯರ್ ಮೇಲೆ ಪವರ್​ ಮ್ಯಾನ್​ನಿಂದ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ತಾಲೂಕಿನ ಬದನಗುಪ್ಪೆಯ ಚೆಸ್ಕಾಂ ಶಾಖಾ ಕಚೇರಿಯಲ್ಲಿ ನಡೆದಿದೆ.

ಕೆಲಸ ವಿಚಾರಕ್ಕೆ ಸಂಬಂಧಿಸಿ ಕಿರಿಯ ಇಂಜಿನಿಯರ್ ಚಂದ್ರನಾಯಕ್ ಮತ್ತು ಪವರ್ ಮ್ಯಾನ್ ಮಹದೇವಸ್ವಾಮಿ ನಡುವೆ ಬೆಳಿಗ್ಗೆ ಗಲಾಟೆಯಾಗಿದೆ. ಚಂದ್ರನಾಯಕ್ ಮೇಲೆ ಮಹದೇವಸ್ವಾಮಿ ಹಲ್ಲೆ ಮಾಡಿದ್ದಾರೆ. ಗಾಯಾಳು ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ನಂತರ ಮೈಸೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಈ ಪ್ರಕರಣ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದು, ಮಹದೇವಸ್ವಾಮಿ ತಲೆಮರೆಸಿಕೊಂಡಿದ್ದಾರೆ.

ಸ್ಪೀಕರ್ ಕಡೆಯಿಂದ ಸರ್ಕಾರಿ ಕೆಲಸ ಕೊಡಿಸೋದಾಗಿ ನಂಬಿಸಿ.. ವಂಚನೆ ಮಾಡಿದ್ದ ಆಸಾಮಿ ಅಂದರ್​

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ