AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಸ್ಪರ್ಶಿಸಿ ಲೈನ್​ಮನ್​ ಸಾವು: ಕುಟುಂಬಕ್ಕೆ 1 ಲಕ್ಷ ರೂಪಾಯಿ ನೆರವು ನೀಡಿದ ಶಾಸಕ ಎಂ.ಪಿ.ರೇಣುಕಾಚಾರ್ಯ

ಕಳೆದ 22 ತಿಂಗಳ ಹಿಂದೆ ಮದುವೆ ಆಗಿದ್ದ ಕೆ.ಹೆಚ್.ಚಿಕ್ಕಸ್ವಾಮಿ ಮೃತಪಟ್ಟಿದ್ದು, ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಇನ್ನೂ ಸ್ಥಳಕ್ಕೆ ಶಾಸಕ ಎಂ.ಪಿ.ರೇಣುಕಾಚಾರ್ಯ ಭೇಟಿ ನೀಡಿದ್ದು, ಸಾಂತ್ವಾನ ಮಾಡಿದ್ದಾರೆ. ಕುಟುಂಬ ಸದಸ್ಯರಿಗೆ ವೈಯಕ್ತಿಕವಾಗಿ ಒಂದು ಲಕ್ಷ ರೂಪಾಯಿ ಕೂಡ ಸಹಾಯ ಮಾಡಿದ್ದಾರೆ.

ವಿದ್ಯುತ್ ಸ್ಪರ್ಶಿಸಿ ಲೈನ್​ಮನ್​ ಸಾವು: ಕುಟುಂಬಕ್ಕೆ 1 ಲಕ್ಷ ರೂಪಾಯಿ ನೆರವು ನೀಡಿದ ಶಾಸಕ ಎಂ.ಪಿ.ರೇಣುಕಾಚಾರ್ಯ
ಸಾಂದರ್ಭಿಕ ಚಿತ್ರ
preethi shettigar
|

Updated on:Mar 14, 2021 | 4:18 PM

Share

ದಾವಣಗೆರೆ: ಜಮೀನಿನಲ್ಲಿದ್ದ ಟಿಸಿ ಸ್ಥಳಾಂತರ ವೇಳೆ ಲೈನ್‌ಮನ್ ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾರಿಕೊಪ್ಪ ಬಳಿ ನಡೆದಿದೆ. ಕರ್ತವ್ಯದಲ್ಲಿ ನಿರತರಾಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಕೆ.ಹೆಚ್.ಚಿಕ್ಕಸ್ವಾಮಿ(33) ಮೃತಪಟ್ಟಿದ್ದಾರೆ. ಇನ್ನೂ ಈ ಘಟನೆಗೆ ಸಂಬಂಧಿಸಿದ್ದಂತೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ 22 ತಿಂಗಳ ಹಿಂದೆ ಮದುವೆ ಆಗಿದ್ದ ಕೆ.ಹೆಚ್.ಚಿಕ್ಕಸ್ವಾಮಿ ಮೃತಪಟ್ಟಿದ್ದು, ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಇನ್ನೂ ಸ್ಥಳಕ್ಕೆ ಶಾಸಕ ಎಂ.ಪಿ.ರೇಣುಕಾಚಾರ್ಯ ಭೇಟಿ ನೀಡಿದ್ದು, ಸಾಂತ್ವಾನ ಮಾಡಿದ್ದಾರೆ. ಕುಟುಂಬ ಸದಸ್ಯರಿಗೆ ವೈಯಕ್ತಿಕವಾಗಿ ಒಂದು ಲಕ್ಷ ರೂಪಾಯಿ ಕೂಡ ಸಹಾಯ ಮಾಡಿದ್ದಾರೆ. ಇಷ್ಟೇ ಅಲ್ಲದೇ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆಯನ್ನು ಕೂಡ ನೀಡಿದ್ದಾರೆ.

ಇದನ್ನೂ ಓದಿ: ಪ್ರತ್ಯೇಕ ಘಟನೆಯಲ್ಲಿ ನಾಲ್ವರ ದುರ್ಮರಣ: ಚಿತ್ರದುರ್ಗ, ವಿಜಯಪುರ, ಹಾಸನದಲ್ಲಿ ಅಪಘಾತ

ಇದನ್ನೂ ಓದಿ: ಕೋಟಿ ಕೋಟಿ ಹಣ ಹಾಕಿ ಬೃಹತ್ ಟ್ಯಾಂಕ್ ನಿರ್ಮಾಣ.. 15 ವರ್ಷವಾದ್ರೂ ವಿದ್ಯುತ್ ಸಂಪರ್ಕ ಕೊಡದೆ ನಿರ್ಲಕ್ಷ್ಯ, ನೀರಿಗಾಗಿ ಪರದಾಟ

Published On - 3:59 pm, Sun, 14 March 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!