AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಂಗಾಯತರು ಜೆಡಿಎಸ್ ವಿರುದ್ದ ಮುನಿಸಿಕೊಳ್ಳುವ ಭಯ ಕಾಡಿತಾ ಎಚ್ಡಿಕೆಗೆ?

ಬೆಂಗಳೂರು: ಧರ್ಮ ರಾಜಕಾರಣಕ್ಕೆ ಅನೇಕ ರಾಜಕಾರಣಿಗಳು, ಪಕ್ಷಗಳಿಗೆ ಮುಳುಗುನೀರು ತಂದಿದೆ ಎಂಬ ಕಹಿ ಸತ್ಯವನ್ನು ಮಾಜಿ ಮುರ್ಖಯಮಂತ್ರಿ ಕುಮಾರಸ್ವಾಮಿಗೆ ಮನವರಿಕೆಯಾದಂತಿದೆ. ಅಟ್​ ಲೀಸ್ಟ್​ ಅದನ್ನ ಹೆಚ್​ ಡಿ ದೇವೇಗೌಡ ಮತ್ತು ಕೆಲವು ಸ್ವಾಮೀಜಿಗಳ ಅವರಿಗೆ ಮನವರಿಕೆ ಮಾಡಿಕೊಟ್ಟಂತಿದೆ. ಹೆದರಿದ್ರಾ ಹೆಚ್ಡಿಕೆ? ಉಪಚುನಾವಣೆ ಘೋಷಣೆಯಾಗುತ್ತದ್ದಂತೆ ಎಚ್ಡಿಕೆ ಹಿರೇಕೆರೂರಿನಲ್ಲಿ ಶಿವಾಚಾರ್ಯ ಸ್ವಾಮೀಜಿಗಳನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದರು. ಆದ್ರೆ ದೇವೇಗೌಡ ಮತ್ತು ಕೆಲವು ಸ್ವಾಮೀಜಿಗಳ ಸೂಚನೆ ಹಿನ್ನೆಲೆಯಲ್ಲಿ ಸ್ವಾಮೀಜಿ ಅವರನ್ನು ಕಣದಿಂದ ಹಿಂದೆ ಸರಿಯುವಂತೆ ಎಚ್ಡಿಕೆ‌ ಮನವಿ ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ದೊಡ್ಡಗೌಡ್ರ […]

ಲಿಂಗಾಯತರು ಜೆಡಿಎಸ್ ವಿರುದ್ದ ಮುನಿಸಿಕೊಳ್ಳುವ ಭಯ ಕಾಡಿತಾ ಎಚ್ಡಿಕೆಗೆ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 19, 2019 | 6:55 PM

Share

ಬೆಂಗಳೂರು: ಧರ್ಮ ರಾಜಕಾರಣಕ್ಕೆ ಅನೇಕ ರಾಜಕಾರಣಿಗಳು, ಪಕ್ಷಗಳಿಗೆ ಮುಳುಗುನೀರು ತಂದಿದೆ ಎಂಬ ಕಹಿ ಸತ್ಯವನ್ನು ಮಾಜಿ ಮುರ್ಖಯಮಂತ್ರಿ ಕುಮಾರಸ್ವಾಮಿಗೆ ಮನವರಿಕೆಯಾದಂತಿದೆ. ಅಟ್​ ಲೀಸ್ಟ್​ ಅದನ್ನ ಹೆಚ್​ ಡಿ ದೇವೇಗೌಡ ಮತ್ತು ಕೆಲವು ಸ್ವಾಮೀಜಿಗಳ ಅವರಿಗೆ ಮನವರಿಕೆ ಮಾಡಿಕೊಟ್ಟಂತಿದೆ.

ಹೆದರಿದ್ರಾ ಹೆಚ್ಡಿಕೆ? ಉಪಚುನಾವಣೆ ಘೋಷಣೆಯಾಗುತ್ತದ್ದಂತೆ ಎಚ್ಡಿಕೆ ಹಿರೇಕೆರೂರಿನಲ್ಲಿ ಶಿವಾಚಾರ್ಯ ಸ್ವಾಮೀಜಿಗಳನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದರು. ಆದ್ರೆ ದೇವೇಗೌಡ ಮತ್ತು ಕೆಲವು ಸ್ವಾಮೀಜಿಗಳ ಸೂಚನೆ ಹಿನ್ನೆಲೆಯಲ್ಲಿ ಸ್ವಾಮೀಜಿ ಅವರನ್ನು ಕಣದಿಂದ ಹಿಂದೆ ಸರಿಯುವಂತೆ ಎಚ್ಡಿಕೆ‌ ಮನವಿ ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.

ದೊಡ್ಡಗೌಡ್ರ ಸಕಾಲಿಕ ಸಂದೇಶ, ಸಲಹೆ: ಈ ಹಿಂದೆ ಲಿಂಗಾಯತ-ವೀರಶೈವ ವಿಚಾರಕ್ಕೆ ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡಿದ್ದರು ಎಂಬ ವಿಚಾರ ಮನದಟ್ಟಾಗಿ, ರಾಜಕಾರಣಕ್ಕೆ ಧರ್ಮ ಸೇರಿಸುವುದು ಬೇಡ ಎಂದು ದೊಡ್ಡ ಗೌಡರು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು ಎನ್ನಲಾಗಿದೆ. ಸ್ವಾಮೀಜಿ ಸ್ಪರ್ಧೆ ಮಾಡಿದ್ರೆ ಲಿಂಗಾಯತ ಸಮುದಾಯದವರು ಜೆಡಿಎಸ್ ವಿರುದ್ದ ಮುನಿಸಿಕೊಂಡಾರು ಎಂಬ ಭಯ, ಆತಂಕ ಎಚ್ಡಿ ಕುಮಾರಸ್ವಾಮಿ ಅವರನ್ನೂ ಕಾಡಿತೊಡಗಿತಾ? ಎಂಬ ಪ್ರಶ್ನೆ ಎದ್ದಿದೆ.

Published On - 6:54 pm, Tue, 19 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ