AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಂಗಾಯತರು ಜೆಡಿಎಸ್ ವಿರುದ್ದ ಮುನಿಸಿಕೊಳ್ಳುವ ಭಯ ಕಾಡಿತಾ ಎಚ್ಡಿಕೆಗೆ?

ಬೆಂಗಳೂರು: ಧರ್ಮ ರಾಜಕಾರಣಕ್ಕೆ ಅನೇಕ ರಾಜಕಾರಣಿಗಳು, ಪಕ್ಷಗಳಿಗೆ ಮುಳುಗುನೀರು ತಂದಿದೆ ಎಂಬ ಕಹಿ ಸತ್ಯವನ್ನು ಮಾಜಿ ಮುರ್ಖಯಮಂತ್ರಿ ಕುಮಾರಸ್ವಾಮಿಗೆ ಮನವರಿಕೆಯಾದಂತಿದೆ. ಅಟ್​ ಲೀಸ್ಟ್​ ಅದನ್ನ ಹೆಚ್​ ಡಿ ದೇವೇಗೌಡ ಮತ್ತು ಕೆಲವು ಸ್ವಾಮೀಜಿಗಳ ಅವರಿಗೆ ಮನವರಿಕೆ ಮಾಡಿಕೊಟ್ಟಂತಿದೆ. ಹೆದರಿದ್ರಾ ಹೆಚ್ಡಿಕೆ? ಉಪಚುನಾವಣೆ ಘೋಷಣೆಯಾಗುತ್ತದ್ದಂತೆ ಎಚ್ಡಿಕೆ ಹಿರೇಕೆರೂರಿನಲ್ಲಿ ಶಿವಾಚಾರ್ಯ ಸ್ವಾಮೀಜಿಗಳನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದರು. ಆದ್ರೆ ದೇವೇಗೌಡ ಮತ್ತು ಕೆಲವು ಸ್ವಾಮೀಜಿಗಳ ಸೂಚನೆ ಹಿನ್ನೆಲೆಯಲ್ಲಿ ಸ್ವಾಮೀಜಿ ಅವರನ್ನು ಕಣದಿಂದ ಹಿಂದೆ ಸರಿಯುವಂತೆ ಎಚ್ಡಿಕೆ‌ ಮನವಿ ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ದೊಡ್ಡಗೌಡ್ರ […]

ಲಿಂಗಾಯತರು ಜೆಡಿಎಸ್ ವಿರುದ್ದ ಮುನಿಸಿಕೊಳ್ಳುವ ಭಯ ಕಾಡಿತಾ ಎಚ್ಡಿಕೆಗೆ?
ಸಾಧು ಶ್ರೀನಾಥ್​
|

Updated on:Nov 19, 2019 | 6:55 PM

Share

ಬೆಂಗಳೂರು: ಧರ್ಮ ರಾಜಕಾರಣಕ್ಕೆ ಅನೇಕ ರಾಜಕಾರಣಿಗಳು, ಪಕ್ಷಗಳಿಗೆ ಮುಳುಗುನೀರು ತಂದಿದೆ ಎಂಬ ಕಹಿ ಸತ್ಯವನ್ನು ಮಾಜಿ ಮುರ್ಖಯಮಂತ್ರಿ ಕುಮಾರಸ್ವಾಮಿಗೆ ಮನವರಿಕೆಯಾದಂತಿದೆ. ಅಟ್​ ಲೀಸ್ಟ್​ ಅದನ್ನ ಹೆಚ್​ ಡಿ ದೇವೇಗೌಡ ಮತ್ತು ಕೆಲವು ಸ್ವಾಮೀಜಿಗಳ ಅವರಿಗೆ ಮನವರಿಕೆ ಮಾಡಿಕೊಟ್ಟಂತಿದೆ.

ಹೆದರಿದ್ರಾ ಹೆಚ್ಡಿಕೆ? ಉಪಚುನಾವಣೆ ಘೋಷಣೆಯಾಗುತ್ತದ್ದಂತೆ ಎಚ್ಡಿಕೆ ಹಿರೇಕೆರೂರಿನಲ್ಲಿ ಶಿವಾಚಾರ್ಯ ಸ್ವಾಮೀಜಿಗಳನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದರು. ಆದ್ರೆ ದೇವೇಗೌಡ ಮತ್ತು ಕೆಲವು ಸ್ವಾಮೀಜಿಗಳ ಸೂಚನೆ ಹಿನ್ನೆಲೆಯಲ್ಲಿ ಸ್ವಾಮೀಜಿ ಅವರನ್ನು ಕಣದಿಂದ ಹಿಂದೆ ಸರಿಯುವಂತೆ ಎಚ್ಡಿಕೆ‌ ಮನವಿ ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.

ದೊಡ್ಡಗೌಡ್ರ ಸಕಾಲಿಕ ಸಂದೇಶ, ಸಲಹೆ: ಈ ಹಿಂದೆ ಲಿಂಗಾಯತ-ವೀರಶೈವ ವಿಚಾರಕ್ಕೆ ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡಿದ್ದರು ಎಂಬ ವಿಚಾರ ಮನದಟ್ಟಾಗಿ, ರಾಜಕಾರಣಕ್ಕೆ ಧರ್ಮ ಸೇರಿಸುವುದು ಬೇಡ ಎಂದು ದೊಡ್ಡ ಗೌಡರು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು ಎನ್ನಲಾಗಿದೆ. ಸ್ವಾಮೀಜಿ ಸ್ಪರ್ಧೆ ಮಾಡಿದ್ರೆ ಲಿಂಗಾಯತ ಸಮುದಾಯದವರು ಜೆಡಿಎಸ್ ವಿರುದ್ದ ಮುನಿಸಿಕೊಂಡಾರು ಎಂಬ ಭಯ, ಆತಂಕ ಎಚ್ಡಿ ಕುಮಾರಸ್ವಾಮಿ ಅವರನ್ನೂ ಕಾಡಿತೊಡಗಿತಾ? ಎಂಬ ಪ್ರಶ್ನೆ ಎದ್ದಿದೆ.

Published On - 6:54 pm, Tue, 19 November 19

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್