AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Liquor Price in Karnataka: ಮದ್ಯ ಪ್ರಿಯರಿಗೆ ಬಿಗ್ ಶಾಕ್, ಕರ್ನಾಟಕದಲ್ಲಿ ಅಬಕಾರಿ ತೆರಿಗೆ ಹೆಚ್ಚಳ

Excise Duty on Liquor Hike: ನೂತಕ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್​ನಲ್ಲಿ ಅಬಕಾರಿ ತೆರಿಗೆ ಹೆಚ್ಚಿಸಿದೆ. ಇದರಿಂದ ಎಣ್ಣೆ ಪ್ರಿಯರ ಜೇಬಿಗೆ ಕತ್ತರಿ ಬೀಳಲಿದೆ.

Liquor Price in Karnataka: ಮದ್ಯ ಪ್ರಿಯರಿಗೆ ಬಿಗ್ ಶಾಕ್, ಕರ್ನಾಟಕದಲ್ಲಿ ಅಬಕಾರಿ ತೆರಿಗೆ ಹೆಚ್ಚಳ
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ
Pramod Shastri G
| Edited By: |

Updated on:Jul 07, 2023 | 1:04 PM

Share

ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿರುವ ಸಿಎಂ ಸಿದ್ದರಾಮಯ್ಯ, ಈ ಯೋಜನೆಗಳಿಗೆ ಹಣ ಹೊಂದಿಸಲು ಭಾರೀ ಕಸರತ್ತು ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ 14ನೇ ಬಜೆಟ್​ ಮಂಡನೆ ಬೆನ್ನಲ್ಲೇ ಅಬಕಾರಿ ತೆರಿಗೆ ಹೆಚ್ಚಳವಾಗಿದೆ. ಅಬಕಾರಿ ತೆರಿಗೆ(excise duty) ಶೇಕಡಾ 20ರಷ್ಟು ಹೆಚ್ಚಳವಾಗಿದೆ. ಇದರಿಂದ ವಿವಿಧ ಬ್ರ್ಯಾಂಡ್​ಗಳ ಮದ್ಯ (Liquor) ಬೆಲೆ ಹೆಚ್ಚಳವಾಗಲಿದೆ.  ಬಿಯರ್​ ಮೇಲಿನ ಅಬಕಾರಿ ಸುಂಕ ಶೇಕಡಾ 10ರಷ್ಟು ಹೆಚ್ಚಿಸಲಾಗಿದೆ.

ಮದ್ಯದ ಎಲ್ಲಾ 18 ಘೋಷಿತ ಬೆಲೆ ಸ್ಲಾಬ್‌ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕದ ದರಗಳನ್ನು ಅನುಬಂಧ (ಅ) ರಲ್ಲಿರುವಂತೆ ಹಾಲಿ ಇರುವ ದರಗಳ ಮೇಲೆ ಶೇ.20ರಷ್ಟು ಹೆಚ್ಚಿಸಲು ಪ್ರಸ್ತಾಪಿಸುತ್ತೇನೆ. ಹಾಗೆಯೇ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ.175 ರಿಂದ ಶೇ.185ಕ್ಕೆ ಹೆಚ್ಚಿಸಲಾಗಿದೆ.

ಅಬಕಾರಿ ಸುಂಕದ ದರಗಳ ಹೆಚ್ಚಳದ ನಂತರವೂ ನಮ್ಮ ರಾಜ್ಯದಲ್ಲಿ ಮದ್ಯದ ದರವು ನೆರೆ ರಾಜ್ಯಗಳಿಗಿಂತ ಕಡಿಮೆ ಇರುತ್ತದೆ. ಇದರೊಂದಿಗೆ, ಹೆಚ್ಚು ಪರಿಣಾಮಕಾರಿಯಾದ ಜಾರಿ ಮತ್ತು ನಿಯಂತ್ರಣಾ ಕ್ರಮಗಳ ಮೂಲಕ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಗೆ 36,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಸಿದ್ದರಾಮಯ್ಯ ಅವರು ತಮ್ಮ ಬಜೆಟ್​ನಲ್ಲಿ ತಿಳಿಸಿದರು.

Published On - 12:26 pm, Fri, 7 July 23

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್