AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಮ ಪಾಲಿಸಿಲ್ಲ ಅಂತಾ ಲಿಕ್ಕರ್ ಶಾಪ್ ಬಂದ್

ಬೆಂಗಳೂರು: ಇಂದು ರಾಜ್ಯದ ಎಲ್ಲಾ ಮದ್ಯಪ್ರಿಯರಿಗೆ ಸುದಿನ. ಎಣ್ಣೆ ಇಲ್ಲದೆ ಊಟನೇ ಮಾಡೋಲ್ಲ ಎಂಬುವವರಿಗೆ ಇವತ್ತು ಹೊಟ್ಟೆ ತುಂಬುವಷ್ಟು ಕುಡಿದು ಕುಪ್ಪಳಿಸುವ ದಿನ. ರಾಜ್ಯ ಸರ್ಕಾರ ಆದೇಶದ ಮೇರೆಗೆ ಇಂದು ಕೆಲ ಮದ್ಯದಂಗಡಿಗಳನ್ನು ತೆರೆಯಲಾಗಿದೆ. ಎಲ್ಲಾ ಮದ್ಯಪ್ರಿಯರು ಬೆಳಗ್ಗಿನ ಜಾವದಿಂದಲೇ ಸರತಿ ಸಾಲಿನಲ್ಲಿ ನಿಂತು ಮದ್ಯ ಖರೀದಿಗೆ ಮುಂದಾಗಿದ್ದಾರೆ. ಆದರೆ ಮರಿಯಪ್ಪನಪಾಳ್ಯದ ನಿವಾಸಿಗಳಿಗೆ ಇದರ ಭಾಗ್ಯವಿಲ್ಲದಂತಾಗಿದೆ. ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕವಾದರೂ ನಮ್ಮ ಜನ ಎಣ್ಣೆ ಕುಡಿಯುವುದನ್ನು ಬಿಡಲ್ಲ. ಹೀಗಾಗಿ ಬೆಳಗ್ಗಿನ ಜಾವವೇ ಮದ್ಯದಂಗಡಿ ಮುಂದೆ ಜಮಾಯಿಸಿದ್ದಾರೆ. ಆದರೆ […]

ನಿಯಮ ಪಾಲಿಸಿಲ್ಲ ಅಂತಾ ಲಿಕ್ಕರ್ ಶಾಪ್ ಬಂದ್
ಸಾಧು ಶ್ರೀನಾಥ್​
|

Updated on: May 04, 2020 | 11:29 AM

Share

ಬೆಂಗಳೂರು: ಇಂದು ರಾಜ್ಯದ ಎಲ್ಲಾ ಮದ್ಯಪ್ರಿಯರಿಗೆ ಸುದಿನ. ಎಣ್ಣೆ ಇಲ್ಲದೆ ಊಟನೇ ಮಾಡೋಲ್ಲ ಎಂಬುವವರಿಗೆ ಇವತ್ತು ಹೊಟ್ಟೆ ತುಂಬುವಷ್ಟು ಕುಡಿದು ಕುಪ್ಪಳಿಸುವ ದಿನ. ರಾಜ್ಯ ಸರ್ಕಾರ ಆದೇಶದ ಮೇರೆಗೆ ಇಂದು ಕೆಲ ಮದ್ಯದಂಗಡಿಗಳನ್ನು ತೆರೆಯಲಾಗಿದೆ. ಎಲ್ಲಾ ಮದ್ಯಪ್ರಿಯರು ಬೆಳಗ್ಗಿನ ಜಾವದಿಂದಲೇ ಸರತಿ ಸಾಲಿನಲ್ಲಿ ನಿಂತು ಮದ್ಯ ಖರೀದಿಗೆ ಮುಂದಾಗಿದ್ದಾರೆ. ಆದರೆ ಮರಿಯಪ್ಪನಪಾಳ್ಯದ ನಿವಾಸಿಗಳಿಗೆ ಇದರ ಭಾಗ್ಯವಿಲ್ಲದಂತಾಗಿದೆ.

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕವಾದರೂ ನಮ್ಮ ಜನ ಎಣ್ಣೆ ಕುಡಿಯುವುದನ್ನು ಬಿಡಲ್ಲ. ಹೀಗಾಗಿ ಬೆಳಗ್ಗಿನ ಜಾವವೇ ಮದ್ಯದಂಗಡಿ ಮುಂದೆ ಜಮಾಯಿಸಿದ್ದಾರೆ. ಆದರೆ ಅಬಕಾರಿ ನಿಯಮ ಪಾಲಿಸದ್ದಕ್ಕೆ ಲಿಕ್ಕರ್ ಶಾಪ್ ಬಂದ್ ಮಾಡಲಾಗಿದೆ. ಬೆಂಗಳೂರಿನ ಮರಿಯಪ್ಪನಪಾಳ್ಯದಲ್ಲಿ ಬಾರ್​ ಕ್ಲೋಸ್ ಮಾಡಿಸಲಾಗಿದೆ.

ಮದ್ಯದಂಗಡಿ ಮಾಲೀಕ ಬ್ಯಾರಿಕೇಡ್ ಹಾಕದೆ, ಭದ್ರತಾ ವ್ಯವಸ್ಥೆಯನ್ನು ಕೈಗೊಂಡಿಲ್ಲ ಹೀಗಾಗಿ ಪೊಲೀಸರು ತಕ್ಷಣ ಲಿಕ್ಕರ್ ಶಾಪ್ ಬಂದ್​ ಮಾಡಿಸಿದ್ದಾರೆ. ಶಾಪ್ ಬಂದ್ ಆದರೂ ಮದ್ಯ ಖರೀದಿಸಲು ಜನರು ಸಾಲುಗಟ್ಟಿ ನಿಂತಿದ್ದಾರೆ.

Follow Us
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ