AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಮ ಪಾಲಿಸಿಲ್ಲ ಅಂತಾ ಲಿಕ್ಕರ್ ಶಾಪ್ ಬಂದ್

ಬೆಂಗಳೂರು: ಇಂದು ರಾಜ್ಯದ ಎಲ್ಲಾ ಮದ್ಯಪ್ರಿಯರಿಗೆ ಸುದಿನ. ಎಣ್ಣೆ ಇಲ್ಲದೆ ಊಟನೇ ಮಾಡೋಲ್ಲ ಎಂಬುವವರಿಗೆ ಇವತ್ತು ಹೊಟ್ಟೆ ತುಂಬುವಷ್ಟು ಕುಡಿದು ಕುಪ್ಪಳಿಸುವ ದಿನ. ರಾಜ್ಯ ಸರ್ಕಾರ ಆದೇಶದ ಮೇರೆಗೆ ಇಂದು ಕೆಲ ಮದ್ಯದಂಗಡಿಗಳನ್ನು ತೆರೆಯಲಾಗಿದೆ. ಎಲ್ಲಾ ಮದ್ಯಪ್ರಿಯರು ಬೆಳಗ್ಗಿನ ಜಾವದಿಂದಲೇ ಸರತಿ ಸಾಲಿನಲ್ಲಿ ನಿಂತು ಮದ್ಯ ಖರೀದಿಗೆ ಮುಂದಾಗಿದ್ದಾರೆ. ಆದರೆ ಮರಿಯಪ್ಪನಪಾಳ್ಯದ ನಿವಾಸಿಗಳಿಗೆ ಇದರ ಭಾಗ್ಯವಿಲ್ಲದಂತಾಗಿದೆ. ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕವಾದರೂ ನಮ್ಮ ಜನ ಎಣ್ಣೆ ಕುಡಿಯುವುದನ್ನು ಬಿಡಲ್ಲ. ಹೀಗಾಗಿ ಬೆಳಗ್ಗಿನ ಜಾವವೇ ಮದ್ಯದಂಗಡಿ ಮುಂದೆ ಜಮಾಯಿಸಿದ್ದಾರೆ. ಆದರೆ […]

ನಿಯಮ ಪಾಲಿಸಿಲ್ಲ ಅಂತಾ ಲಿಕ್ಕರ್ ಶಾಪ್ ಬಂದ್
ಸಾಧು ಶ್ರೀನಾಥ್​
|

Updated on: May 04, 2020 | 11:29 AM

Share

ಬೆಂಗಳೂರು: ಇಂದು ರಾಜ್ಯದ ಎಲ್ಲಾ ಮದ್ಯಪ್ರಿಯರಿಗೆ ಸುದಿನ. ಎಣ್ಣೆ ಇಲ್ಲದೆ ಊಟನೇ ಮಾಡೋಲ್ಲ ಎಂಬುವವರಿಗೆ ಇವತ್ತು ಹೊಟ್ಟೆ ತುಂಬುವಷ್ಟು ಕುಡಿದು ಕುಪ್ಪಳಿಸುವ ದಿನ. ರಾಜ್ಯ ಸರ್ಕಾರ ಆದೇಶದ ಮೇರೆಗೆ ಇಂದು ಕೆಲ ಮದ್ಯದಂಗಡಿಗಳನ್ನು ತೆರೆಯಲಾಗಿದೆ. ಎಲ್ಲಾ ಮದ್ಯಪ್ರಿಯರು ಬೆಳಗ್ಗಿನ ಜಾವದಿಂದಲೇ ಸರತಿ ಸಾಲಿನಲ್ಲಿ ನಿಂತು ಮದ್ಯ ಖರೀದಿಗೆ ಮುಂದಾಗಿದ್ದಾರೆ. ಆದರೆ ಮರಿಯಪ್ಪನಪಾಳ್ಯದ ನಿವಾಸಿಗಳಿಗೆ ಇದರ ಭಾಗ್ಯವಿಲ್ಲದಂತಾಗಿದೆ.

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕವಾದರೂ ನಮ್ಮ ಜನ ಎಣ್ಣೆ ಕುಡಿಯುವುದನ್ನು ಬಿಡಲ್ಲ. ಹೀಗಾಗಿ ಬೆಳಗ್ಗಿನ ಜಾವವೇ ಮದ್ಯದಂಗಡಿ ಮುಂದೆ ಜಮಾಯಿಸಿದ್ದಾರೆ. ಆದರೆ ಅಬಕಾರಿ ನಿಯಮ ಪಾಲಿಸದ್ದಕ್ಕೆ ಲಿಕ್ಕರ್ ಶಾಪ್ ಬಂದ್ ಮಾಡಲಾಗಿದೆ. ಬೆಂಗಳೂರಿನ ಮರಿಯಪ್ಪನಪಾಳ್ಯದಲ್ಲಿ ಬಾರ್​ ಕ್ಲೋಸ್ ಮಾಡಿಸಲಾಗಿದೆ.

ಮದ್ಯದಂಗಡಿ ಮಾಲೀಕ ಬ್ಯಾರಿಕೇಡ್ ಹಾಕದೆ, ಭದ್ರತಾ ವ್ಯವಸ್ಥೆಯನ್ನು ಕೈಗೊಂಡಿಲ್ಲ ಹೀಗಾಗಿ ಪೊಲೀಸರು ತಕ್ಷಣ ಲಿಕ್ಕರ್ ಶಾಪ್ ಬಂದ್​ ಮಾಡಿಸಿದ್ದಾರೆ. ಶಾಪ್ ಬಂದ್ ಆದರೂ ಮದ್ಯ ಖರೀದಿಸಲು ಜನರು ಸಾಲುಗಟ್ಟಿ ನಿಂತಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!