AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಮ ಪಾಲಿಸಿಲ್ಲ ಅಂತಾ ಲಿಕ್ಕರ್ ಶಾಪ್ ಬಂದ್

ಬೆಂಗಳೂರು: ಇಂದು ರಾಜ್ಯದ ಎಲ್ಲಾ ಮದ್ಯಪ್ರಿಯರಿಗೆ ಸುದಿನ. ಎಣ್ಣೆ ಇಲ್ಲದೆ ಊಟನೇ ಮಾಡೋಲ್ಲ ಎಂಬುವವರಿಗೆ ಇವತ್ತು ಹೊಟ್ಟೆ ತುಂಬುವಷ್ಟು ಕುಡಿದು ಕುಪ್ಪಳಿಸುವ ದಿನ. ರಾಜ್ಯ ಸರ್ಕಾರ ಆದೇಶದ ಮೇರೆಗೆ ಇಂದು ಕೆಲ ಮದ್ಯದಂಗಡಿಗಳನ್ನು ತೆರೆಯಲಾಗಿದೆ. ಎಲ್ಲಾ ಮದ್ಯಪ್ರಿಯರು ಬೆಳಗ್ಗಿನ ಜಾವದಿಂದಲೇ ಸರತಿ ಸಾಲಿನಲ್ಲಿ ನಿಂತು ಮದ್ಯ ಖರೀದಿಗೆ ಮುಂದಾಗಿದ್ದಾರೆ. ಆದರೆ ಮರಿಯಪ್ಪನಪಾಳ್ಯದ ನಿವಾಸಿಗಳಿಗೆ ಇದರ ಭಾಗ್ಯವಿಲ್ಲದಂತಾಗಿದೆ. ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕವಾದರೂ ನಮ್ಮ ಜನ ಎಣ್ಣೆ ಕುಡಿಯುವುದನ್ನು ಬಿಡಲ್ಲ. ಹೀಗಾಗಿ ಬೆಳಗ್ಗಿನ ಜಾವವೇ ಮದ್ಯದಂಗಡಿ ಮುಂದೆ ಜಮಾಯಿಸಿದ್ದಾರೆ. ಆದರೆ […]

ನಿಯಮ ಪಾಲಿಸಿಲ್ಲ ಅಂತಾ ಲಿಕ್ಕರ್ ಶಾಪ್ ಬಂದ್
ಸಾಧು ಶ್ರೀನಾಥ್​
|

Updated on: May 04, 2020 | 11:29 AM

Share

ಬೆಂಗಳೂರು: ಇಂದು ರಾಜ್ಯದ ಎಲ್ಲಾ ಮದ್ಯಪ್ರಿಯರಿಗೆ ಸುದಿನ. ಎಣ್ಣೆ ಇಲ್ಲದೆ ಊಟನೇ ಮಾಡೋಲ್ಲ ಎಂಬುವವರಿಗೆ ಇವತ್ತು ಹೊಟ್ಟೆ ತುಂಬುವಷ್ಟು ಕುಡಿದು ಕುಪ್ಪಳಿಸುವ ದಿನ. ರಾಜ್ಯ ಸರ್ಕಾರ ಆದೇಶದ ಮೇರೆಗೆ ಇಂದು ಕೆಲ ಮದ್ಯದಂಗಡಿಗಳನ್ನು ತೆರೆಯಲಾಗಿದೆ. ಎಲ್ಲಾ ಮದ್ಯಪ್ರಿಯರು ಬೆಳಗ್ಗಿನ ಜಾವದಿಂದಲೇ ಸರತಿ ಸಾಲಿನಲ್ಲಿ ನಿಂತು ಮದ್ಯ ಖರೀದಿಗೆ ಮುಂದಾಗಿದ್ದಾರೆ. ಆದರೆ ಮರಿಯಪ್ಪನಪಾಳ್ಯದ ನಿವಾಸಿಗಳಿಗೆ ಇದರ ಭಾಗ್ಯವಿಲ್ಲದಂತಾಗಿದೆ.

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕವಾದರೂ ನಮ್ಮ ಜನ ಎಣ್ಣೆ ಕುಡಿಯುವುದನ್ನು ಬಿಡಲ್ಲ. ಹೀಗಾಗಿ ಬೆಳಗ್ಗಿನ ಜಾವವೇ ಮದ್ಯದಂಗಡಿ ಮುಂದೆ ಜಮಾಯಿಸಿದ್ದಾರೆ. ಆದರೆ ಅಬಕಾರಿ ನಿಯಮ ಪಾಲಿಸದ್ದಕ್ಕೆ ಲಿಕ್ಕರ್ ಶಾಪ್ ಬಂದ್ ಮಾಡಲಾಗಿದೆ. ಬೆಂಗಳೂರಿನ ಮರಿಯಪ್ಪನಪಾಳ್ಯದಲ್ಲಿ ಬಾರ್​ ಕ್ಲೋಸ್ ಮಾಡಿಸಲಾಗಿದೆ.

ಮದ್ಯದಂಗಡಿ ಮಾಲೀಕ ಬ್ಯಾರಿಕೇಡ್ ಹಾಕದೆ, ಭದ್ರತಾ ವ್ಯವಸ್ಥೆಯನ್ನು ಕೈಗೊಂಡಿಲ್ಲ ಹೀಗಾಗಿ ಪೊಲೀಸರು ತಕ್ಷಣ ಲಿಕ್ಕರ್ ಶಾಪ್ ಬಂದ್​ ಮಾಡಿಸಿದ್ದಾರೆ. ಶಾಪ್ ಬಂದ್ ಆದರೂ ಮದ್ಯ ಖರೀದಿಸಲು ಜನರು ಸಾಲುಗಟ್ಟಿ ನಿಂತಿದ್ದಾರೆ.

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು