AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಮ ಪಾಲಿಸಿಲ್ಲ ಅಂತಾ ಲಿಕ್ಕರ್ ಶಾಪ್ ಬಂದ್

ಬೆಂಗಳೂರು: ಇಂದು ರಾಜ್ಯದ ಎಲ್ಲಾ ಮದ್ಯಪ್ರಿಯರಿಗೆ ಸುದಿನ. ಎಣ್ಣೆ ಇಲ್ಲದೆ ಊಟನೇ ಮಾಡೋಲ್ಲ ಎಂಬುವವರಿಗೆ ಇವತ್ತು ಹೊಟ್ಟೆ ತುಂಬುವಷ್ಟು ಕುಡಿದು ಕುಪ್ಪಳಿಸುವ ದಿನ. ರಾಜ್ಯ ಸರ್ಕಾರ ಆದೇಶದ ಮೇರೆಗೆ ಇಂದು ಕೆಲ ಮದ್ಯದಂಗಡಿಗಳನ್ನು ತೆರೆಯಲಾಗಿದೆ. ಎಲ್ಲಾ ಮದ್ಯಪ್ರಿಯರು ಬೆಳಗ್ಗಿನ ಜಾವದಿಂದಲೇ ಸರತಿ ಸಾಲಿನಲ್ಲಿ ನಿಂತು ಮದ್ಯ ಖರೀದಿಗೆ ಮುಂದಾಗಿದ್ದಾರೆ. ಆದರೆ ಮರಿಯಪ್ಪನಪಾಳ್ಯದ ನಿವಾಸಿಗಳಿಗೆ ಇದರ ಭಾಗ್ಯವಿಲ್ಲದಂತಾಗಿದೆ. ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕವಾದರೂ ನಮ್ಮ ಜನ ಎಣ್ಣೆ ಕುಡಿಯುವುದನ್ನು ಬಿಡಲ್ಲ. ಹೀಗಾಗಿ ಬೆಳಗ್ಗಿನ ಜಾವವೇ ಮದ್ಯದಂಗಡಿ ಮುಂದೆ ಜಮಾಯಿಸಿದ್ದಾರೆ. ಆದರೆ […]

ನಿಯಮ ಪಾಲಿಸಿಲ್ಲ ಅಂತಾ ಲಿಕ್ಕರ್ ಶಾಪ್ ಬಂದ್
ಸಾಧು ಶ್ರೀನಾಥ್​
|

Updated on: May 04, 2020 | 11:29 AM

Share

ಬೆಂಗಳೂರು: ಇಂದು ರಾಜ್ಯದ ಎಲ್ಲಾ ಮದ್ಯಪ್ರಿಯರಿಗೆ ಸುದಿನ. ಎಣ್ಣೆ ಇಲ್ಲದೆ ಊಟನೇ ಮಾಡೋಲ್ಲ ಎಂಬುವವರಿಗೆ ಇವತ್ತು ಹೊಟ್ಟೆ ತುಂಬುವಷ್ಟು ಕುಡಿದು ಕುಪ್ಪಳಿಸುವ ದಿನ. ರಾಜ್ಯ ಸರ್ಕಾರ ಆದೇಶದ ಮೇರೆಗೆ ಇಂದು ಕೆಲ ಮದ್ಯದಂಗಡಿಗಳನ್ನು ತೆರೆಯಲಾಗಿದೆ. ಎಲ್ಲಾ ಮದ್ಯಪ್ರಿಯರು ಬೆಳಗ್ಗಿನ ಜಾವದಿಂದಲೇ ಸರತಿ ಸಾಲಿನಲ್ಲಿ ನಿಂತು ಮದ್ಯ ಖರೀದಿಗೆ ಮುಂದಾಗಿದ್ದಾರೆ. ಆದರೆ ಮರಿಯಪ್ಪನಪಾಳ್ಯದ ನಿವಾಸಿಗಳಿಗೆ ಇದರ ಭಾಗ್ಯವಿಲ್ಲದಂತಾಗಿದೆ.

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕವಾದರೂ ನಮ್ಮ ಜನ ಎಣ್ಣೆ ಕುಡಿಯುವುದನ್ನು ಬಿಡಲ್ಲ. ಹೀಗಾಗಿ ಬೆಳಗ್ಗಿನ ಜಾವವೇ ಮದ್ಯದಂಗಡಿ ಮುಂದೆ ಜಮಾಯಿಸಿದ್ದಾರೆ. ಆದರೆ ಅಬಕಾರಿ ನಿಯಮ ಪಾಲಿಸದ್ದಕ್ಕೆ ಲಿಕ್ಕರ್ ಶಾಪ್ ಬಂದ್ ಮಾಡಲಾಗಿದೆ. ಬೆಂಗಳೂರಿನ ಮರಿಯಪ್ಪನಪಾಳ್ಯದಲ್ಲಿ ಬಾರ್​ ಕ್ಲೋಸ್ ಮಾಡಿಸಲಾಗಿದೆ.

ಮದ್ಯದಂಗಡಿ ಮಾಲೀಕ ಬ್ಯಾರಿಕೇಡ್ ಹಾಕದೆ, ಭದ್ರತಾ ವ್ಯವಸ್ಥೆಯನ್ನು ಕೈಗೊಂಡಿಲ್ಲ ಹೀಗಾಗಿ ಪೊಲೀಸರು ತಕ್ಷಣ ಲಿಕ್ಕರ್ ಶಾಪ್ ಬಂದ್​ ಮಾಡಿಸಿದ್ದಾರೆ. ಶಾಪ್ ಬಂದ್ ಆದರೂ ಮದ್ಯ ಖರೀದಿಸಲು ಜನರು ಸಾಲುಗಟ್ಟಿ ನಿಂತಿದ್ದಾರೆ.

ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!