AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Clearance ಸೋಮವಾರದಿಂದ ಎಣ್ಣೆ ಅಂಗಡಿಗಳು ಓಪನ್, ಸಿದ್ಧತೆ ಹೇಗಿದೆ ನೋಡಿ!

ಬೆಂಗಳೂರು: ಕೊರೊನಾ ವೈರಸ್​ ಲಾಕ್​ಡೌನ್​ ಮಧ್ಯೆಯೇ ರಾಜ್ಯ ಸರ್ಕಾರ ಸೋಮವಾರದಿಂದ ಮದ್ಯ ಮಾರಾಟಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ನಾಳೆಯಿಂದ ಎಣ್ಣೆ ಸಿಗುತ್ತೆ ಅಂತ ಹೇಳಿದ್ದೇ ತಡ, ಈಗಿನಿಂದಲೇ ಕುಡುಕರು ಬಾರ್​ಗಳ ಮುಂದೆ ಸಾಲು ಸಾಲಾಗಿ ಶಿಸ್ತಿನಿಂದ ನಿಂತುಬಿಟ್ಟಿದ್ದಾರೆ. ಮಾಲೀಕರು ಸಹ MSIL ಮಳಿಗೆ, ವೈನ್ ಶಾಪ್‌ಗಳ ಬಳಿ ಭರದ ಸಿದ್ಧತೆ ನಡೆಸುತ್ತಿದ್ದಾರೆ. ಒಬ್ಬರಿಗೆ 2.3ಲೀಟರ್ ಮದ್ಯ ಖರೀದಿಗೆ ಅವಕಾಶ ಕೊಟ್ಟಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ಅಂಗಡಿಗೆ ಬರೋದು ಕಡ್ಡಾಯವಾಗಿದೆ. ಕೆಲವೆಡೆ ಮದ್ಯದಂಗಡಿಗಳ ಬಳಿ ಕಟ್ಟಿಗೆ […]

Stock Clearance ಸೋಮವಾರದಿಂದ ಎಣ್ಣೆ ಅಂಗಡಿಗಳು ಓಪನ್, ಸಿದ್ಧತೆ ಹೇಗಿದೆ ನೋಡಿ!
ಸಾಧು ಶ್ರೀನಾಥ್​
|

Updated on: May 03, 2020 | 5:26 PM

Share

ಬೆಂಗಳೂರು: ಕೊರೊನಾ ವೈರಸ್​ ಲಾಕ್​ಡೌನ್​ ಮಧ್ಯೆಯೇ ರಾಜ್ಯ ಸರ್ಕಾರ ಸೋಮವಾರದಿಂದ ಮದ್ಯ ಮಾರಾಟಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ನಾಳೆಯಿಂದ ಎಣ್ಣೆ ಸಿಗುತ್ತೆ ಅಂತ ಹೇಳಿದ್ದೇ ತಡ, ಈಗಿನಿಂದಲೇ ಕುಡುಕರು ಬಾರ್​ಗಳ ಮುಂದೆ ಸಾಲು ಸಾಲಾಗಿ ಶಿಸ್ತಿನಿಂದ ನಿಂತುಬಿಟ್ಟಿದ್ದಾರೆ.

ಮಾಲೀಕರು ಸಹ MSIL ಮಳಿಗೆ, ವೈನ್ ಶಾಪ್‌ಗಳ ಬಳಿ ಭರದ ಸಿದ್ಧತೆ ನಡೆಸುತ್ತಿದ್ದಾರೆ. ಒಬ್ಬರಿಗೆ 2.3ಲೀಟರ್ ಮದ್ಯ ಖರೀದಿಗೆ ಅವಕಾಶ ಕೊಟ್ಟಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ಅಂಗಡಿಗೆ ಬರೋದು ಕಡ್ಡಾಯವಾಗಿದೆ. ಕೆಲವೆಡೆ ಮದ್ಯದಂಗಡಿಗಳ ಬಳಿ ಕಟ್ಟಿಗೆ ಕಟ್ಟುತ್ತಿದ್ದರೆ, ಮತ್ತೆ ಕೆಲವೆಡೆ ಮಾರ್ಕಿಂಗ್ ಕಾರ್ಯ ಶುರುಮಾಡಿದ್ದಾರೆ. ಇನ್ನೂ ಕೆಲವೆಡೆ ಕುಡುಕರನ್ನು ಕಂಟ್ರೋಲ್ ಮಾಡಲು ಸೆಕ್ಯೂರಿಟಿ ಗಾರ್ಡ್ ನೇಮಿಸಲು ಚಿಂತನೆ ನಡೆಸಿದ್ರೆ, ಮತ್ತೆ ಕೆಲೆವೆಡೆ ಬ್ಯಾರಿಕೇಡ್ ಅಳವಡಿಸಲು ಮುಂದಾಗಿದ್ದಾರೆ.

ಅಂದಹಾಗೆ ಈ ಭರ್ಜರಿ ಎಣ್ಣೆ ಮಾರಾಟ ಗ್ರೀನ್ ಜೋನ್ ಮತ್ತು ಆರೆಂಜ್ ಜೋನ್​ನಲ್ಲಿ ಮಾತ್ರ. ಹಾಗಾಗಿ ರೆಡ್ ಜೋನ್​ನಲ್ಲಿರುವ ಎಣ್ಣೆ ಪ್ರಿಯರು ಶ್ಯಾನೆ ಬೇಜಾರಿನಲ್ಲಿದ್ದಾರೆ. ತಮ್ಮ ಏರಿಯಾದಲ್ಲಿ ಮದ್ಯ ಮಾರಾಟ ಇಲ್ಲ ಅಂತಾ ಅಲ್ಲ. ಆದ್ರೆ.. ತಮ್ಮ ಏರಿಯಾ ರೆಡ್ ಜೋನ್​ನಿಂದ ಮುಕ್ತಿ ಪಡೆದು ಎಣ್ಣೆ ಮಾರಾಟಕ್ಕೆ ಗ್ರೀನ್ ಸಿಗ್ನಲ್ ಪಡೆಯುವ ವೇಳೆಗೆ ಈಗಿರುವ ಗ್ರೀನ್ ಜೋನ್ ಎಣ್ಣೆಯಾಳುಗಳು ಎಲ್ಲಾ ಸ್ಟಾಕ್ ಕ್ಲಿಯರ್ ಮಾಡಿ, ತಮಗೆಲ್ಲಿ ತೊಟ್ಟು ಸಹ ಉಳಿಸಲ್ಲವೋ ಅಂತಾ ಶ್ಯಾನೆ ಪರೆಶಾನ್​ನಲ್ಲಿದ್ದಾರೆ.

First come first serve: ಬಲ್ಲ ಮೂಲಗಳ ಪ್ರಕಾರ ಲಾಕ್ ಡೌನ್-3 ಅವಧಿಯಲ್ಲಿ ಈ ಎಣ್ಣೆ ಮಾರಾಟ ಸ್ಟಾಕ್ ಇರುವರೆಗೆ ಮಾತ್ರ ಎನ್ನಲಾಗಿದೆ.

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು