AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ಟರ್ ಡಿಕ್ಕಿ: ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ರೂ ನೆರವಿಗೆ ಬಾರದ ಜನ.. ನರಳಿ ನರಳಿ ಜೀವ ಬಿಟ್ಟ ಮೂಕಪ್ರಾಣಿಗಳು

ರಸ್ತೆಯಲ್ಲಿ ಹೋಗುತ್ತಿದ್ದ ರಾಸುಗಳಿಗೆ ಟ್ರ್ಯಾಕ್ಟರ್ ಡಿಕ್ಕಿಹೊಡೆದ ಪರಿಣಾಮ ಮೂರು ಜಾನುವಾರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಬೇವಿನಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ 3 ಹಸುಗಳು ಮೃತಪಟ್ಟಿದ್ದರೆ, 2 ಎಮ್ಮೆಗಳಿಗೆ ಗಂಭೀರವಾಗಿ ಗಾಯಗಳಾಗಿದೆ.

ಟ್ರ್ಯಾಕ್ಟರ್ ಡಿಕ್ಕಿ: ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ರೂ ನೆರವಿಗೆ ಬಾರದ ಜನ.. ನರಳಿ ನರಳಿ ಜೀವ ಬಿಟ್ಟ ಮೂಕಪ್ರಾಣಿಗಳು
ನರಳಿ ನರಳಿ ಜೀವಬಿಟ್ಟ ಮೂಕಪ್ರಾಣಿಗಳು
Follow us
KUSHAL V
|

Updated on:Jan 21, 2021 | 5:16 PM

ಯಾದಗಿರಿ: ರಸ್ತೆಯಲ್ಲಿ ಹೋಗುತ್ತಿದ್ದ ರಾಸುಗಳಿಗೆ ಟ್ರ್ಯಾಕ್ಟರ್ ಡಿಕ್ಕಿಹೊಡೆದ ಪರಿಣಾಮ ಮೂರು ಜಾನುವಾರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಬೇವಿನಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ 2 ಎಮ್ಮೆಗಳಿಗೆ ಗಂಭೀರ ಗಾಯಗಳಾಗಿದೆ.

ಅಪಘಾತಕ್ಕೆ ಈಡಾದ ಮೂಕಪ್ರಾಣಿಗಳು ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದರೂ ನೆರೆದಿದ್ದವರೂ ನಿರ್ಲಕ್ಷ್ಯ ತೋರಿದ್ದು ಮಾತ್ರ ನಿಜಕ್ಕೂ ಮನಕಲುಕುವಂತಿತ್ತು. ಅಪಘಾತದಲ್ಲಿ ಗಾಯಗೊಂಡು ರಸ್ತೆ ಮೇಲೆ ನರಳಾಡುತ್ತಿದ್ದ ಜಾನುವಾರುಗಳ ಸಹಾಯಕ್ಕೆ ಬಾರದೆ ಸ್ಥಳೀಯರು ಮೊಬೈಲ್​ನಲ್ಲಿ ವಿಡಿಯೋ ಮಾಡುತ್ತಾ ನಿಂತ್ತಿದ್ದ ದೃಶ್ಯ ಕಂಡುಬಂತು.

ಇತ್ತ, ಜಾನುವಾರುಗಳಿಗೆ ಗುದ್ದಿದ ಟ್ರ್ಯಾಕ್ಟರ್ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಜಾಗದ ಕಡತ ವಿಲೇವಾರಿಗೆ ಲಂಚ ಸ್ವೀಕರಿಸುವ ವೇಳೆ.. ಗ್ರಾಮ ಲೆಕ್ಕಿಗ ACB ಬಲೆಗೆ

Published On - 5:13 pm, Thu, 21 January 21

ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ