AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುರಹಳ್ಳಿ ಅರಣ್ಯವನ್ನು ಟ್ರೀ ಪಾರ್ಕ್ ಮಾಡುವುದಕ್ಕೆ ವಿರೋಧ; ಸ್ಥಳೀಯರು, ಮಕ್ಕಳಿಂದ ಧರಣಿ

ಈಗಾಗಲೇ ಮಾಡಲಾಗಿರುವ ಟ್ರೀ ಪಾರ್ಕ್​ನ ಅರಣ್ಯ ಇಲಾಖೆ ಅಭಿವೃದ್ದಿ ಮಾಡಿಲ್ಲ. ಹೀಗಿದ್ದೂ ಮತ್ತೊಂದು ಟ್ರೀ ಪಾರ್ಕ್ ಏಕೆ ಮಾಡಬೇಕೆಂದು ಸ್ಥಳೀಯರು ಪ್ರಶ್ನಿಸುತ್ತಿದ್ದಾರೆ.

ತುರಹಳ್ಳಿ ಅರಣ್ಯವನ್ನು ಟ್ರೀ ಪಾರ್ಕ್ ಮಾಡುವುದಕ್ಕೆ ವಿರೋಧ; ಸ್ಥಳೀಯರು, ಮಕ್ಕಳಿಂದ ಧರಣಿ
ಸ್ಥಳಿಯರ ಮತ್ತು ಮಕ್ಕಳ ಪ್ರತಿಭಟನೆ
sandhya thejappa
| Edited By: |

Updated on: Feb 07, 2021 | 1:04 PM

Share

ಬೆಂಗಳೂರು: ತುರಹಳ್ಳಿ ಅರಣ್ಯವನ್ನು ಟ್ರೀ ಪಾರ್ಕ್ ಮಾಡಲು ಮುಂದಾದ ಅರಣ್ಯ ಇಲಾಖೆಯ ನಿರ್ಧಾರವನ್ನು ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು.

ಬನಶಂಕರಿ 6ನೇ ವಲಯದ ಬಳಿ ಇರುವ ತುರಹಳ್ಳಿ ಅರಣ್ಯ ಸುಮಾರು 597 ಎಕರೆ 19 ಗುಂಟೆ ವಿಸ್ತೀರ್ಣವನ್ನು ಹೊಂದಿದೆ. 2011 ರಲ್ಲಿ 35 ಎಕರೆ ವಿಸ್ತೀರ್ಣದಲ್ಲಿ ಟ್ರೀ ಪಾರ್ಕ್ ಮಾಡಲಾಗಿದ್ದು, ಇದೀಗ 400 ಎಕರೆ ವಿಸ್ತೀರ್ಣದಲ್ಲಿ ಟ್ರೀ ಪಾರ್ಕ್ ಮಾಡಲು ಅರಣ್ಯ ಇಲಾಖೆ ಮುಂದಾಗಿದೆ. ಈಗಾಗಲೇ ಮಾಡಲಾಗಿರುವ ಟ್ರೀ ಪಾರ್ಕ್​ನ ಅರಣ್ಯ ಇಲಾಖೆ ಅಭಿವೃದ್ದಿ ಮಾಡಿಲ್ಲ. ಹೀಗಿದ್ದೂ ಮತ್ತೊಂದು ಟ್ರೀ ಪಾರ್ಕ್ ಏಕೆ ಮಾಡಬೇಕೆಂದು ಸ್ಥಳೀಯರು ಪ್ರಶ್ನಿಸುತ್ತಿದ್ದಾರೆ.

ತುರಹಳ್ಳಿ ಅರಣ್ಯದಲ್ಲಿ 150ಕ್ಕೂ ಹೆಚ್ಚು ಬಗೆಯ ಪ್ರಾಣಿ-ಪಕ್ಷಿಗಳ ಪ್ರಭೇದವಿದೆ. ಮರಗಳನ್ನು ಕಡಿಯದೆ ಟ್ರೀ ಪಾರ್ಕ್ ಮಾಡುತ್ತೇವೆ ಎಂದು ಅರಣ್ಯ ಇಲಾಖೆ ಹೇಳುತ್ತಿದೆ. ಆದರೆ ಯಾವುದೇ ಕಾರಣಕ್ಕೂ ಟ್ರೀ ಪಾರ್ಕ್ ಮಾಡಲು ಅವಕಾಶ ಕೊಡುವುದಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಮಕ್ಕಳು ಮತ್ತು ಹಿರಿಯ ನಾಗರೀಕರು ಭಾಗಿಯಾಗಿದ್ದರು.

ಅರಣ್ಯ ಇಲಾಖೆಯ ನಿರ್ಧಾರವೇನು? ಟ್ರೀ ಪಾರ್ಕ್​ನಲ್ಲಿ ಕ್ಯಾಂಟೀನ್, ವಾಹನಗಳ ಪಾರ್ಕಿಂಗ್, ಟಿಕೆಟ್ ಕೌಂಟರ್, ಮಕ್ಕಳ‌ ಆಟದ ಮೈದಾನ ಸೇರಿದಂತೆ ಹಲವು ಯೋಜನೆಗಳನ್ನು ಅರಣ್ಯ ಇಲಾಖೆ ಕೈಗೆತ್ತುಕೊಳ್ಳುತ್ತಿದೆ.

ಕರ್ತವ್ಯದಲ್ಲಿದ್ದ ಯೋಧ ಸಾವು; ಮೃತದೇಹ ಇಂದು ಅಥವಾ ನಾಳೆ ತವರಿಗೆ ಆಗಮಿಸುವ ನಿರೀಕ್ಷೆ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್