AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಬಾಲಕಿ ಜೊತೆ ಅಸಭ್ಯ ವರ್ತನೆ, ಸ್ಥಳೀಯರಿಂದ ಧರ್ಮದೇಟು

ಬಾಲಕಿಯನ್ನು ಚುಡಾಯಿಸಿದ ವ್ಯಕ್ತಿಯನ್ನು ಸ್ಥಳೀಯರು ವಿದ್ಯುತ್ ಕಂಬಕ್ಕೆ ಕಟ್ಟಿ ಹಿಗ್ಗಾಮಗ್ಗ ಥಳಿಸಿದ ಘಟನೆ ಹಾಸನ ನಗರದ ಕರಿಗೌಡ ಕಾಲೋನಿಯಲ್ಲಿ ನಡೆದಿದೆ.

ಹಾಸನದಲ್ಲಿ ಬಾಲಕಿ ಜೊತೆ ಅಸಭ್ಯ ವರ್ತನೆ, ಸ್ಥಳೀಯರಿಂದ ಧರ್ಮದೇಟು
ಬಾಲಕಿ ಜೊತೆ ಅಸಭ್ಯ ವರ್ತನೆ, ಸ್ಥಳೀಯರಿಂದ ಧರ್ಮದೇಟು
ಆಯೇಷಾ ಬಾನು
ಆಯೇಷಾ ಬಾನು|

Updated on:Apr 21, 2021 | 7:29 AM

Share

ಹಾಸನ: ಬಾಲಕಿಯನ್ನು ಚುಡಾಯಿಸಿದ ವ್ಯಕ್ತಿಗೆ ಸ್ಥಳೀಯರು ಧರ್ಮದೇಟು ನೀಡಿರುವ ಘಟನೆ ಹಾಸನ ನಗರದ ಕರಿಗೌಡ ಕಾಲೋನಿಯಲ್ಲಿ ನಡೆದಿದೆ. ಸ್ಥಳೀಯರು ವ್ಯಕ್ತಿಯನ್ನು ಹಿಗ್ಗಾ ಮುಗ್ಗ ಥಳಿಸಿದ್ದಾರೆ. ಆಲೂರು ತಾಲ್ಲೂಕಿನ ಕುಮಾರ್, ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿ.

ಸ್ಥಳೀಯರು ವ್ಯಕ್ತಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಿಗ್ಗಾಮಗ್ಗ ಥಳಿಸಿದ ಮತ್ತೊಮ್ಮೆ ಇಂತಹ ತಪ್ಪು ಮಾಡದ ಹಾಗೆ ಬುದ್ದಿ ಹೇಳಿದ್ದಾರೆ. ನಿನ್ನೆ ಬೆಳಿಗ್ಗೆ ಶಾಲೆಯತ್ತ ಹೊರಟಿದ್ದ ವಿದ್ಯಾರ್ಥಿನಿಯ ಜೊತೆ ಕಾಮುಕ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವೇಳೆ ರಕ್ಷಣೆಗಾಗಿ ಬಾಲಕಿ ಕೂಗಾಡಿದ್ದಾಳೆ.

ಬಾಲಕಿಯ ಕೂಗು ಹೇಳಿ ಸ್ಥಳಕ್ಕೆ ಬಂದ ಸ್ಥಳೀಯರು ಕೂಡಲೆ ಕಾಮುಕನನ್ನ ಹಿಡಿದು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆ. ಆಲೂರು ತಾಲೂಕಿನ ಕುಮಾರ್‌ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಹಾಸನ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಜನ ವಸತಿ ಪ್ರದೇಶದಲ್ಲಿ ಮೂತ್ರವಿಸರ್ಜನೆ ಮಾಡ್ತಿದ್ದವನಿಗೆ ಮಹಿಳೆಯರಿಂದ ಧರ್ಮದೇಟು

Published On - 7:25 am, Wed, 21 April 21

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ