AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿ‌ನಲ್ಲಿ ಬಾವಿಗೆ ಬಿದ್ದ ಚಿಪ್ಪು ಹಂದಿ ರಕ್ಷಿಸಿ ಮಾನವೀಯತೆ ಮೆರೆದ ಗ್ರಾಮಸ್ಥರು

ಬಾವಿಗೆ ಬಿದ್ದಿದ್ದ ಚಿಪ್ಪು ಹಂದಿಯನ್ನು ರಕ್ಷಿಸಿ ಮೈಸೂರಿನ ಚಿಕ್ಕಾಡನಹಳ್ಳಿ ಗ್ರಾಮಸ್ಥರು ಮಾನವೀಯತೆ ಮೆರೆದಿದ್ದಾರೆ.

ಮೈಸೂರಿ‌ನಲ್ಲಿ ಬಾವಿಗೆ ಬಿದ್ದ ಚಿಪ್ಪು ಹಂದಿ ರಕ್ಷಿಸಿ ಮಾನವೀಯತೆ ಮೆರೆದ ಗ್ರಾಮಸ್ಥರು
ಚಿಪ್ಪು ಹಂದಿ
shruti hegde
| Updated By: sandhya thejappa|

Updated on: Mar 29, 2021 | 1:57 PM

Share

ಮೈಸೂರು: ಹುಣಸೂರು ತಾಲೂಕಿನ ಚಿಕ್ಕಾಡನಹಳ್ಳಿಯಲ್ಲಿ ಬಾವಿಗೆ ಬಿದ್ದಿದ್ದ ಚಿಪ್ಪು ಹಂದಿಯನ್ನು ರಕ್ಷಣೆ ಮಾಡಿದ್ದಾರೆ. ರಕ್ಷಿಸಿದ ಚಿಪ್ಪು ಹಂದಿಯನ್ನು ಗ್ರಾಮಸ್ಥರು ಅರಣ್ಯ ಇಲಾಖೆಗೆ ನೀಡಿ ಮಾನವೀಯತೆ ಮೆರೆದಿದ್ದಾರೆ.

ತಡರಾತ್ರಿ ಗ್ರಾಮದ ಬಾವಿಗೆ ಚಿಪ್ಪು ಹಂದಿ ಅಚಾನಕ್​ ಆಗಿ ಬಿದ್ದಿತ್ತು. ಗ್ರಾಮಸ್ಥರು ಬೆಳಿಗ್ಗೆ ಗಮನಿಸಿದ ತಕ್ಷಣ ಚಿಪ್ಪು ಹಂದಿಯನ್ನು ರಕ್ಷಿಸಲು ಮುಂದಾಗಿದ್ದಾರೆ. ತಕ್ಷಣ ಕಾರ್ಯಚರಣೆ ನಡೆಸಿ ಬಾವಿಯಿಂದ ಚಿಪ್ಪು ಹಂದಿಯನ್ನ ರಕ್ಷಿಸಿದ್ದಾರೆ. ನಂತರ ಅರಣ್ಯ ಇಲಾಖೆಗೆ ಪ್ರಾಣಿಯನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ. ಗ್ರಾಮಸ್ಥರ ಕಾರ್ಯಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ತಾಯಿಯಿಂದ ದೂರವಾಗಿದ್ದ ಎರಡು ಹುಲಿ ಮರಿಗಳ ರಕ್ಷಣೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ತಾಯಿಯಿಂದ ದೂರವಾಗಿ ಶೋಚನೀಯ ಸ್ಥಿತಿಯಲ್ಲಿ ಮೂರು ಹುಲಿ ಮರಿಗಳು ಪತ್ತೆಯಾಗಿವೆ. ಇವುಗಳಲ್ಲಿ ಒಂದು ಹುಲಿ ಮರಿ ಸ್ಥಳದಲ್ಲಿಯೇ ಮೃತ ಪಟ್ಟಿದೆ. ಇದನ್ನು ಕಂಡ ಇಲಾಖೆ ಸಿಬ್ಬಂದಿ ಹುಲಿ ಮರಿಗಳ ರಕ್ಷಣೆಗೆ ಮುಂದಾಗಿದ್ದಾರೆ. ಮೃಗಾಲಯದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಒಂದು ಹುಲಿ ಮರಿ ಸಾವನ್ನಪ್ಪಿದೆ. ತಾಯಿ ಹುಲಿಗಾಗಿ ಹುಡುಕಾಟ ನಡೆಯುತ್ತಿದ್ದು, ಸ್ಥಳದಲ್ಲಿ ತಾಯಿ ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿವೆ.

Tiger save mysuru

ಹುಲಿ ಮರಿಗಳು

ಇದನ್ನೂ ಓದಿ: ಅಳಿವಿನಂಚಿನಲ್ಲಿರುವ ಜಿಂಕೆ, ಕೃಷ್ಣಮೃಗ: ಸಂರಕ್ಷಿತ ಪ್ರಾಣಿಗಳ ರಕ್ಷಣೆ ಯಾರ ಜವಾಬ್ದಾರಿ?

ಕಾಡು-ಪ್ರಾಣಿಗಳ ಮಧ್ಯೆ ವೃಕ್ಷ ರಕ್ಷಕ, ಗಣಿನಾಡಿನಲ್ಲಿ ಅಪರೂಪದ ಕಾಯಕಯೋಗಿ

ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ
ಕರ್ನಾಟಕದ ಎಲ್ಲ ಸಂಸದರಿಗೆ ಇದು ಸ್ವಾಭಿಮಾನದ ಪ್ರಶ್ನೆ: ಶಿವಕುಮಾರ್
ಕರ್ನಾಟಕದ ಎಲ್ಲ ಸಂಸದರಿಗೆ ಇದು ಸ್ವಾಭಿಮಾನದ ಪ್ರಶ್ನೆ: ಶಿವಕುಮಾರ್