AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ಗೆ ಹಿಂಬದಿಯಿಂದ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್​ ಡಿಕ್ಕಿ: ಸವಾರ ದುರ್ಮರಣ, ರೊಚ್ಚೆಗೆದ್ದ ಸ್ಥಳೀಯರು

ಬೈಕ್​ಗೆ ಹಿಂಬದಿಯಿಂದ ಟಿಪ್ಪರ್​ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಅಡವಿಸೋಮಾಪುರ ಸಮೀಪ ನಡೆದಿದೆ. ಅಡವಿಸೋಮಾಪುರದ ನಿವಾಸಿ ಪೀರ್​ಸಾಬ್​ ಕುಮನೂರ (55) ಮೃತ ದುರ್ದೈವಿ.

ಬೈಕ್​ಗೆ ಹಿಂಬದಿಯಿಂದ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್​ ಡಿಕ್ಕಿ: ಸವಾರ ದುರ್ಮರಣ, ರೊಚ್ಚೆಗೆದ್ದ ಸ್ಥಳೀಯರು
ಅಪಘಾತದ ಭೀಕರ ದೃಶ್ಯಗಳು
KUSHAL V
|

Updated on: Jan 09, 2021 | 7:50 PM

Share

ಗದಗ: ಬೈಕ್​ಗೆ ಹಿಂಬದಿಯಿಂದ ಟಿಪ್ಪರ್​ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಅಡವಿಸೋಮಾಪುರ ಸಮೀಪ ನಡೆದಿದೆ. ಅಡವಿಸೋಮಾಪುರದ ನಿವಾಸಿ ಪೀರ್​ಸಾಬ್​ ಕುಮನೂರ (55) ಮೃತ ದುರ್ದೈವಿ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್​ ಪೀರ್​ಸಾಬ್​ ಬೈಕ್​ಗೆ ಡಿಕ್ಕಿ ಹೊಡೆದಿದೆ. ಇದರಿಂದ ರೊಚ್ಚಿಗೆದ್ದ ಸ್ಥಳೀಯರು ಟಿಪ್ಪರ್​ಗಳ ಹಾವಳಿಗೆ ಬೇಸತ್ತು ರಸ್ತೆ ತಡೆದು ಧರಣಿ ಮಾಡಿದರು. ಟಿಪ್ಪರ್​ಗಳ ಮಾಲೀಕತ್ವ ಹೊಂದಿರುವ BSCPL ಕಂಪನಿ ವಿರುದ್ಧ ಗ್ರಾಮಸ್ಥರು ತಮ್ಮ ಆಕ್ರೋಶ ಹೊರಹಾಕಿದರು.

ಅಪಘಾತದ ಬಳಿಕ ಚಾಲಕ ಟಿಪ್ಪರ್​ ಬಿಟ್ಟು ಪರಾರಿಯಾಗಿದ್ದಾನೆ. ಹೀಗಾಗಿ, ಘಟನಾ ಸ್ಥಳಕ್ಕೆ ತಡವಾಗಿ ಬಂದ ಪೊಲೀಸರ ವಿರುದ್ಧ ಸಹ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ರಾಯಚೂರು: ಕಲ್ಲಿನ ಕ್ವಾರಿಯಲ್ಲಿ ಈಜಲು ತೆರಳಿದ್ದ ಬಾಲಕರಿಬ್ಬರು ವಾಪಸ್​ ಬರಲೇ ಇಲ್ಲ..

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!