AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ಗೆ ಹಿಂಬದಿಯಿಂದ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್​ ಡಿಕ್ಕಿ: ಸವಾರ ದುರ್ಮರಣ, ರೊಚ್ಚೆಗೆದ್ದ ಸ್ಥಳೀಯರು

ಬೈಕ್​ಗೆ ಹಿಂಬದಿಯಿಂದ ಟಿಪ್ಪರ್​ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಅಡವಿಸೋಮಾಪುರ ಸಮೀಪ ನಡೆದಿದೆ. ಅಡವಿಸೋಮಾಪುರದ ನಿವಾಸಿ ಪೀರ್​ಸಾಬ್​ ಕುಮನೂರ (55) ಮೃತ ದುರ್ದೈವಿ.

ಬೈಕ್​ಗೆ ಹಿಂಬದಿಯಿಂದ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್​ ಡಿಕ್ಕಿ: ಸವಾರ ದುರ್ಮರಣ, ರೊಚ್ಚೆಗೆದ್ದ ಸ್ಥಳೀಯರು
ಅಪಘಾತದ ಭೀಕರ ದೃಶ್ಯಗಳು
KUSHAL V
|

Updated on: Jan 09, 2021 | 7:50 PM

Share

ಗದಗ: ಬೈಕ್​ಗೆ ಹಿಂಬದಿಯಿಂದ ಟಿಪ್ಪರ್​ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಅಡವಿಸೋಮಾಪುರ ಸಮೀಪ ನಡೆದಿದೆ. ಅಡವಿಸೋಮಾಪುರದ ನಿವಾಸಿ ಪೀರ್​ಸಾಬ್​ ಕುಮನೂರ (55) ಮೃತ ದುರ್ದೈವಿ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್​ ಪೀರ್​ಸಾಬ್​ ಬೈಕ್​ಗೆ ಡಿಕ್ಕಿ ಹೊಡೆದಿದೆ. ಇದರಿಂದ ರೊಚ್ಚಿಗೆದ್ದ ಸ್ಥಳೀಯರು ಟಿಪ್ಪರ್​ಗಳ ಹಾವಳಿಗೆ ಬೇಸತ್ತು ರಸ್ತೆ ತಡೆದು ಧರಣಿ ಮಾಡಿದರು. ಟಿಪ್ಪರ್​ಗಳ ಮಾಲೀಕತ್ವ ಹೊಂದಿರುವ BSCPL ಕಂಪನಿ ವಿರುದ್ಧ ಗ್ರಾಮಸ್ಥರು ತಮ್ಮ ಆಕ್ರೋಶ ಹೊರಹಾಕಿದರು.

ಅಪಘಾತದ ಬಳಿಕ ಚಾಲಕ ಟಿಪ್ಪರ್​ ಬಿಟ್ಟು ಪರಾರಿಯಾಗಿದ್ದಾನೆ. ಹೀಗಾಗಿ, ಘಟನಾ ಸ್ಥಳಕ್ಕೆ ತಡವಾಗಿ ಬಂದ ಪೊಲೀಸರ ವಿರುದ್ಧ ಸಹ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ರಾಯಚೂರು: ಕಲ್ಲಿನ ಕ್ವಾರಿಯಲ್ಲಿ ಈಜಲು ತೆರಳಿದ್ದ ಬಾಲಕರಿಬ್ಬರು ವಾಪಸ್​ ಬರಲೇ ಇಲ್ಲ..

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ