AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದಾಶಿವನಗರ: ಹಣ ಕಸಿದು ಪರಾರಿಯಾಗುತ್ತಿದ್ದ ಕಳ್ಳರಿಗೆ ಸ್ಥಳೀಯರಿಂದ ಸಿಕ್ತು ಬಿಸಿ ಬಿಸಿ ಕಜ್ಜಾಯ

ಹಣ ಕಸಿದು ಪರಾರಿಯಾಗುತ್ತಿದ್ದ ಕಳ್ಳರಿಗೆ ಸ್ಥಳೀಯರಿಂದ ಗೂಸಾ ಬಿದ್ದಿರುವ ಘಟನೆ ನಗರದ ಸದಾಶಿವನಗರದಲ್ಲಿ ನಡೆದಿದೆ. ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಕಳ್ಳರಿಗೆ ಸ್ಥಳೀಯರಿಂದ ಸಿಕ್ಕಾಪಟ್ಟೆ ಧರ್ಮದೇಟು ಸಿಕ್ಕಿದೆ.

ಸದಾಶಿವನಗರ: ಹಣ ಕಸಿದು ಪರಾರಿಯಾಗುತ್ತಿದ್ದ ಕಳ್ಳರಿಗೆ ಸ್ಥಳೀಯರಿಂದ ಸಿಕ್ತು ಬಿಸಿ ಬಿಸಿ ಕಜ್ಜಾಯ
ಹಣ ಕಸಿದು ಪರಾರಿಯಾಗುತ್ತಿದ್ದ ಕಳ್ಳರಿಗೆ ಸ್ಥಳೀಯರಿಂದ ಸಿಕ್ತು ಬಿಸಿ ಬಿಸಿ ಕಜ್ಜಾಯ
KUSHAL V
|

Updated on: Jan 08, 2021 | 10:55 PM

Share

ತುಮಕೂರು: ಹಣ ಕಸಿದು ಪರಾರಿಯಾಗುತ್ತಿದ್ದ ಕಳ್ಳರಿಗೆ ಸ್ಥಳೀಯರಿಂದ ಗೂಸಾ ಬಿದ್ದಿರುವ ಘಟನೆ ನಗರದ ಸದಾಶಿವನಗರದಲ್ಲಿ ನಡೆದಿದೆ. ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಕಳ್ಳರಿಗೆ ಸ್ಥಳೀಯರಿಂದ ಸಿಕ್ಕಾಪಟ್ಟೆ ಧರ್ಮದೇಟು ಸಿಕ್ಕಿದೆ.

ಸಂಜು ಎಂಬುವವರ ಕೈಯಲ್ಲಿದ್ದ 50 ಸಾವಿರ ರೂಪಾಯಿ ಹಣವನ್ನು ಇಸ್ಮಾಯಿಲ್ ಹಾಗೂ ಮುಬಾರಕ್ ಎಂಬ ಇಬ್ಬರು ಆರೋಪಿಗಳು ಕಸಿದು ಪರಾರಿಯಾಗಲು ಯತ್ನಿಸಿದರು. ಈ ವೇಳೆ, ಸ್ಥಳೀಯರು ಇಬ್ಬರನ್ನು ಹಿಡಿದು ಚೆನ್ನಾಗಿ ಥಳಿಸಿದ್ದಾರೆ.

ಕಳ್ಳರನ್ನ ಹಿಡಿದು ಥಳಿಸಿದ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ತಿಲಕ್​ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಿಡ್ನಿ ತೊಂದರೆಯಿಂದ ಬಳಲ್ತಿದ್ದ ತಂದೆ ಚಿಕಿತ್ಸೆಗಾಗಿ.. ಸ್ನೇಹಿತೆ ಮನೆಗೆ ಕನ್ನ ಹಾಕಿದವಳು ಅಂದರ್​

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ