AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 8ರಿಂದ ಇವೆಲ್ಲಾ ಓಪನ್ ಆಗುತ್ತೆ, ನಿಯಮ ಪಾಲಿಸದಿದ್ರೆ ದಂಡ ಬೀಳುತ್ತೆ

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಲಾಕ್​ಡೌನ್ ಆಗಿದ್ದ ಕರ್ನಾಟಕ ಷರತ್ತು ಬದ್ಧ ಸಡಿಲಿಕೆಯನ್ನು ಪಡೀತಿದೆ. ಮನೆಯಲ್ಲೇ ಕೂತಿದ್ದ ಮಂದಿ ತಮ್ಮ ಕೆಲಸಗಳಲ್ಲಿ ಬಿಜಿ ಆಗಿದ್ದಾರೆ. ಜೂನ್ 8ರಿಂದ ಧಾರ್ಮಿಕ ಸ್ಥಳ, ಮಾಲ್​ಗಳು ಓಪನ್​ ಆಗ್ತಿವೆ. ಈ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿ ಮಾಡುವುದಕ್ಕೆ ಬಿಬಿಎಂಪಿ ಪ್ಲ್ಯಾನ್ ಮಾಡಿಕೊಂಡಿದೆ. ವ್ಯಾಪಾರ ಮಾಡುವವರು ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟು ಮಾಡಬೇಕು. ವ್ಯಾಪಾರದ ವೇಳೆ ಹ್ಯಾಂಡ್ ಸ್ಯಾನಿಟೈಸರ್, ಮಾಸ್ಕ್ ಬಳಸಲೇ ಬೇಕು. ಈ ಎಲ್ಲಾದರ ಬಗ್ಗೆ ಬಿಬಿಎಂಪಿ ಮಾರ್ಷಲ್‌ಗಳು ನಗರದಲ್ಲಿ ಪರಿಶೀಲನೆ […]

ಜೂನ್ 8ರಿಂದ ಇವೆಲ್ಲಾ ಓಪನ್ ಆಗುತ್ತೆ, ನಿಯಮ ಪಾಲಿಸದಿದ್ರೆ ದಂಡ ಬೀಳುತ್ತೆ
ಬಿಬಿಎಂಪಿ
ಆಯೇಷಾ ಬಾನು
|

Updated on:May 31, 2020 | 2:20 PM

Share

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಲಾಕ್​ಡೌನ್ ಆಗಿದ್ದ ಕರ್ನಾಟಕ ಷರತ್ತು ಬದ್ಧ ಸಡಿಲಿಕೆಯನ್ನು ಪಡೀತಿದೆ. ಮನೆಯಲ್ಲೇ ಕೂತಿದ್ದ ಮಂದಿ ತಮ್ಮ ಕೆಲಸಗಳಲ್ಲಿ ಬಿಜಿ ಆಗಿದ್ದಾರೆ. ಜೂನ್ 8ರಿಂದ ಧಾರ್ಮಿಕ ಸ್ಥಳ, ಮಾಲ್​ಗಳು ಓಪನ್​ ಆಗ್ತಿವೆ. ಈ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿ ಮಾಡುವುದಕ್ಕೆ ಬಿಬಿಎಂಪಿ ಪ್ಲ್ಯಾನ್ ಮಾಡಿಕೊಂಡಿದೆ.

ವ್ಯಾಪಾರ ಮಾಡುವವರು ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟು ಮಾಡಬೇಕು. ವ್ಯಾಪಾರದ ವೇಳೆ ಹ್ಯಾಂಡ್ ಸ್ಯಾನಿಟೈಸರ್, ಮಾಸ್ಕ್ ಬಳಸಲೇ ಬೇಕು. ಈ ಎಲ್ಲಾದರ ಬಗ್ಗೆ ಬಿಬಿಎಂಪಿ ಮಾರ್ಷಲ್‌ಗಳು ನಗರದಲ್ಲಿ ಪರಿಶೀಲನೆ ನಡೆಸಲಿದ್ದಾರೆ. ಅಲ್ಲದೆ ಆರೋಗ್ಯ ಅಧಿಕಾರಿಗಳು, ಬಿಬಿಎಂಪಿ ಸಿಬ್ಬಂದಿಯನ್ನು ಕೂಡ ನಿಯೋಜನೆ ಮಾಡಲಾಗ್ತಿದೆ. ಬಿಬಿಎಂಪಿ ನಿಯಮಗಳನ್ನ ಪಾಲಿಸದಿದ್ರೆ ವ್ಯಾಪಾರಿಗಳು, ಗ್ರಾಹಕರಿಗೆ ಎಪಿಡೆಮಿಕ್ ಆ್ಯಕ್ಟ್‌ನಡಿ ಕ್ರಮ ಕೈಗೊಳ್ಳಲು ಹಾಗೂ ದಂಡ ವಿಧಿಸುವುದಕ್ಕೂ ಬಿಬಿಎಂಪಿ ತೀರ್ಮಾನ ಮಾಡಿದೆ.

Published On - 9:27 am, Sun, 31 May 20

Follow Us
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?