AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಬಗ್ಗೆ ಸರ್ಕಾರ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಹೇಳಿಕೆ ನೀಡಬಾರದು: ಕಾಂಗ್ರೆಸ್​ ಟ್ವೀಟ್​

ಲಾಕ್​ಡೌನ್ ಬಗ್ಗೆ ಸರ್ಕಾರ ಅಡ್ಡ ಗೋಡೆಯ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಬಾರದು. ದ್ವಂದ್ವ ನಿಲುವು ತಾಳದೇ ಸ್ಪಷ್ಟ ಸಂದೇಶವನ್ನು ನೀಡಬೇಕು. ಲಾಕ್‌ಡೌನ್ ಕೊರೊನಾಗಿಂತಲೂ ಭೀಕರವಾದದ್ದು, ಈ ಕಹಿಸತ್ಯ ಹಿಂದಿನ ಅನುಭವದಿಂದಲೇ ತಿಳಿದಿದೆ: ಕಾಂಗ್ರೆಸ್​

ಲಾಕ್​ಡೌನ್ ಬಗ್ಗೆ ಸರ್ಕಾರ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಹೇಳಿಕೆ ನೀಡಬಾರದು: ಕಾಂಗ್ರೆಸ್​ ಟ್ವೀಟ್​
ಲಾಕ್​ಡೌನ್ ಬಗ್ಗೆ ಸರ್ಕಾರ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಹೇಳಿಕೆ ನೀಡಬಾರದು: ಕಾಂಗ್ರೆಸ್​ ಟ್ವೀಟ್
Skanda
| Edited By: ಸಾಧು ಶ್ರೀನಾಥ್​|

Updated on:Apr 16, 2021 | 10:15 AM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಹಬ್ಬುತ್ತಿರುವ ವೇಗಕ್ಕೆ ರಾಜ್ಯ ಸರ್ಕಾರ ಕಂಗಾಲಾಗಿ ಹೋಗಿದ್ದು, ಕಠಿಣ ನಿಯಮಾವಳಿಗಳನ್ನು ರೂಪಿಸುವ ಸಲುವಾಗಿ ಇಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ತುರ್ತು ಸಭೆ ನಡೆಸುತ್ತಿದ್ದಾರೆ. ನಾಳೆ (ಏಪ್ರಿಲ್ 17) ಉಪಚುನಾವಣೆ ಮುಗಿದ ಬಳಿಕ ಏಪ್ರಿಲ್​ 18ರಂದು ಸರ್ವಪಕ್ಷ ಸಭೆ ಕರೆದು ಲಾಕ್​ಡೌನ್ ಬಗ್ಗೆ ಚರ್ಚಿಸುವುದಾಗಿಯೂ ಈಗಾಗಲೇ ತಿಳಿಸಿದ್ದಾರೆ. ಆದರೆ, ಸಭೆಗೂ ಮುನ್ನವೇ ಲಾಕ್​ಡೌನ್ ಹೇರುವ ಬಗ್ಗೆ ಕಾಂಗ್ರೆಸ್ ತನ್ನ ಅಭಿಪ್ರಾಯವನ್ನು ತಿಳಿಸಿದ್ದು, ಟ್ವೀಟ್ ಮಾಡುವ ಮೂಲಕ ಲಾಕ್​ಡೌನ್​ ಅತ್ಯಂತ ಭೀಕರವಾದದ್ದು ಎಂದು ಹೇಳಿದೆ.

ನಾಳೆ ನಡೆಯಲಿದೆ ಕೊರೊನಾ ಸರ್ವಪಕ್ಷ ಸಭೆ ಲಾಕ್​ಡೌನ್ ಬಗ್ಗೆ ಸರ್ಕಾರ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಬಾರದು. ದ್ವಂದ್ವ ನಿಲುವು ತಾಳದೇ ಸ್ಪಷ್ಟ ಸಂದೇಶವನ್ನು ನೀಡಬೇಕು. ಲಾಕ್‌ಡೌನ್ ಕೊರೊನಾಗಿಂತಲೂ ಭೀಕರವಾದದ್ದು, ಈ ಕಹಿಸತ್ಯ ಹಿಂದಿನ ಅನುಭವದಿಂದಲೇ ತಿಳಿದಿದೆ. ವಲಸೆ ಕಾರ್ಮಿಕರಿಂದ ಹಿಡಿದು ಕೈಗಾರಿಕೆಗಳು, ಕಂಪನಿಗಳವರೆಗೂ ಲಾಕ್‌ಡೌನ್‌ಗೆ ಒಗ್ಗುವುದು ಕಷ್ಟಕರ ಎಂದು ರಾಜ್ಯ ಕಾಂಗ್ರೆಸ್ ಘಟಕ ತನ್ನ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಿದೆ. ಆ ಮೂಲಕ ನಾಳೆ ನಡೆಯುವ ಸರ್ವಪಕ್ಷ ಸಭೆಯಲ್ಲಿಯೂ ಲಾಕ್​ಡೌನ್​ ಕುರಿತಾಗಿ ಕಾಂಗ್ರೆಸ್ ಅಸಮಾಧಾನವನ್ನು ವ್ಯಕ್ತಪಡಿಸುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ: ಕೈ ಮೀರುತ್ತಿದೆ ಕೊರೊನಾ ಪರಿಸ್ಥಿತಿ.. ಚುನಾವಣೆ ಅವಸರ ಮುಗಿಯುತ್ತಿದ್ದಂತೆ ಇಂದೇ ತುರ್ತು ಸಭೆ ಕರೆದ ಸಿಎಂ ಯಡಿಯೂರಪ್ಪ

Published On - 10:09 am, Fri, 16 April 21

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ