AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪದೇಪದೆ ಲಾಕ್‌ಡೌನ್‌ನಿಂದ ಕೊರೊನಾ ನಿಯಂತ್ರಣವಾಗಲ್ಲ’

ಬೆಂಗಳೂರು: ಮಹಾಮಾರಿ ಕೊರೊನಾ ವಿರುದ್ಧ ಹೋರಾಡಲು ಸರ್ಕಾರ ಲಾಕ್​ಡೌನ್ ಅಸ್ತ್ರ ಉಪಯೋಗಿಸುತ್ತಿದೆ. ಆದರೆ ಈ ಅಸ್ತ್ರದಿಂದ ನಿಜಕ್ಕೂ ಕೊರೊನಾವನ್ನ ಕಟ್ಟಿ ಹಾಸಲು ಸಾಧ್ಯವಿದಿಯಾ? ಲಾಕ್​ಡೌನ್ ಮಾಡುದ್ರೂ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಹೀಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಕೂಡ ಲಾಕ್​ಡೌನ್ ಬೇಡ ಅಂತಾ ಸಿಎಂಗೆ ಸಲಹೆ ನೀಡಿದ್ದಾರೆ. ಪದೇಪದೆ ಲಾಕ್‌ಡೌನ್‌ನಿಂದ ಕೊರೊನಾ ನಿಯಂತ್ರಣವಾಗಲ್ಲ. ರಾಜ್ಯದಲ್ಲಿ ಸದ್ಯಕ್ಕೆ ಱಪಿಡ್ ಕಿಟ್‌ಗಳ ಅವಶ್ಯಕತೆ ಇದೆ. ಸದ್ಯ 2ರಿಂದ 3 ಲಕ್ಷ ಱಪಿಡ್ ಕಿಟ್ ಒದಗಿಸಿದರೆ ಸಾಕು ಎಂದು ಆರೋಗ್ಯ […]

'ಪದೇಪದೆ ಲಾಕ್‌ಡೌನ್‌ನಿಂದ ಕೊರೊನಾ ನಿಯಂತ್ರಣವಾಗಲ್ಲ'
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ
ಆಯೇಷಾ ಬಾನು
|

Updated on:Jul 21, 2020 | 10:40 AM

Share

ಬೆಂಗಳೂರು: ಮಹಾಮಾರಿ ಕೊರೊನಾ ವಿರುದ್ಧ ಹೋರಾಡಲು ಸರ್ಕಾರ ಲಾಕ್​ಡೌನ್ ಅಸ್ತ್ರ ಉಪಯೋಗಿಸುತ್ತಿದೆ. ಆದರೆ ಈ ಅಸ್ತ್ರದಿಂದ ನಿಜಕ್ಕೂ ಕೊರೊನಾವನ್ನ ಕಟ್ಟಿ ಹಾಸಲು ಸಾಧ್ಯವಿದಿಯಾ? ಲಾಕ್​ಡೌನ್ ಮಾಡುದ್ರೂ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಹೀಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಕೂಡ ಲಾಕ್​ಡೌನ್ ಬೇಡ ಅಂತಾ ಸಿಎಂಗೆ ಸಲಹೆ ನೀಡಿದ್ದಾರೆ.

ಪದೇಪದೆ ಲಾಕ್‌ಡೌನ್‌ನಿಂದ ಕೊರೊನಾ ನಿಯಂತ್ರಣವಾಗಲ್ಲ. ರಾಜ್ಯದಲ್ಲಿ ಸದ್ಯಕ್ಕೆ ಱಪಿಡ್ ಕಿಟ್‌ಗಳ ಅವಶ್ಯಕತೆ ಇದೆ. ಸದ್ಯ 2ರಿಂದ 3 ಲಕ್ಷ ಱಪಿಡ್ ಕಿಟ್ ಒದಗಿಸಿದರೆ ಸಾಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸಿಎಂ ಬಿಎಸ್​ಯಡಿಯೂರಪ್ಪ ರವರಿಗೆ ಮನವಿ ಮಾಡಿಕೊಂಡಿದ್ದಾರೆ.

ಱಪಿಡ್ ಕಿಟ್‌ಗಳಿಂದ ಸೋಂಕಿತರನ್ನು ಪತ್ತೆ ಹಚ್ಚಬಹುದು. ಕೆಲವರಿಗೆ ಆ್ಯಂಟಿ ಬಾಡಿ ಟೆಸ್ಟ್ ಮಾಡಲು ಕಿಟ್ ಬೇಕು. ಹೀಗೆ ಮಾಡಿದರೆ ಸೋಂಕಿತರನ್ನು ಬೇಗ ಪತ್ತೆಹಚ್ಚಬಹುದು. ಆದ್ರೆ ಲಾಕ್‌ಡೌನ್‌ನಿಂದ ಕೊರೊನಾ ನಿಯಂತ್ರಣವಾಗಲ್ಲ ಎಂದು ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Published On - 10:37 am, Tue, 21 July 20

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ