AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಜಿ.ಪಂ ಸದಸ್ಯರೂ ಆಸ್ತಿ ಘೋಷಿಸಲೇಬೇಕು

ಶಾಸಕರು, ಸಂಸದರು ಚುನಾವಣೆ ವೇಳೆ ಆಸ್ತಿ ಘೋಷಣೆ ಮಾಡುವುದು ಕಡ್ಡಾಯ. ಆದ್ರೀಗ ಜಿಲ್ಲಾ ಪಂಚಾಯತ್ ಸದಸ್ಯರೂ ಇನ್ಮುಂದೆ ಆಸ್ತಿ ಘೋಷಣೆ ಮಾಡುವುದು ಕಡ್ಡಾಯವಾಗಿದೆ. ಜಿಲ್ಲಾ ಪಂಚಾಯತ್ ಸದಸ್ಯರೂ ಸಹ ಮತ ಪಡೆದು ಆಯ್ಕೆಯಾದವರು. ಹೀಗಾಗಿ ಲೋಕಾಯುಕ್ತ ಕಾಯ್ದೆ ಅನುಸಾರ ಆಸ್ತಿ ಘೋಷಣೆ ಮಾಡಬೇಕೆಂದು ರಾಜ್ಯದ 29 ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ ನೀಡಿದೆ. ನಿಗದಿತ ಕಾಲಮಿತಿಯಲ್ಲಿ ಎಲ್ಲಾ ಜಿ.ಪಂ ಸದಸ್ಯರು ಆಸ್ತಿ ಘೋಷಣೆ ಮಾಡಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ಕ್ರಮ ಎದುರಿಸಲು ಸಿದ್ಧರಾಗಿ ಎಂದು ಲೋಕಾಯುಕ್ತ […]

ಇನ್ಮುಂದೆ ಜಿ.ಪಂ ಸದಸ್ಯರೂ ಆಸ್ತಿ ಘೋಷಿಸಲೇಬೇಕು
ಸಾಧು ಶ್ರೀನಾಥ್​
|

Updated on: Oct 18, 2019 | 11:14 AM

Share

ಶಾಸಕರು, ಸಂಸದರು ಚುನಾವಣೆ ವೇಳೆ ಆಸ್ತಿ ಘೋಷಣೆ ಮಾಡುವುದು ಕಡ್ಡಾಯ. ಆದ್ರೀಗ ಜಿಲ್ಲಾ ಪಂಚಾಯತ್ ಸದಸ್ಯರೂ ಇನ್ಮುಂದೆ ಆಸ್ತಿ ಘೋಷಣೆ ಮಾಡುವುದು ಕಡ್ಡಾಯವಾಗಿದೆ.

ಜಿಲ್ಲಾ ಪಂಚಾಯತ್ ಸದಸ್ಯರೂ ಸಹ ಮತ ಪಡೆದು ಆಯ್ಕೆಯಾದವರು. ಹೀಗಾಗಿ ಲೋಕಾಯುಕ್ತ ಕಾಯ್ದೆ ಅನುಸಾರ ಆಸ್ತಿ ಘೋಷಣೆ ಮಾಡಬೇಕೆಂದು ರಾಜ್ಯದ 29 ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ ನೀಡಿದೆ. ನಿಗದಿತ ಕಾಲಮಿತಿಯಲ್ಲಿ ಎಲ್ಲಾ ಜಿ.ಪಂ ಸದಸ್ಯರು ಆಸ್ತಿ ಘೋಷಣೆ ಮಾಡಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ಕ್ರಮ ಎದುರಿಸಲು ಸಿದ್ಧರಾಗಿ ಎಂದು ಲೋಕಾಯುಕ್ತ ಸಂಸ್ಥೆ ಖಡಕ್ ವಾರ್ನಿಂಗ್ ನೀಡಿದೆ.

ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಎಂಬುವವರ ದೂರಿನ ಮೇರೆಗೆ ಲೋಕಾಯುಕ್ತ ಈ ನೋಟಿಸ್ ನೀಡಿದೆ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​