AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಜಿ.ಪಂ ಸದಸ್ಯರೂ ಆಸ್ತಿ ಘೋಷಿಸಲೇಬೇಕು

ಶಾಸಕರು, ಸಂಸದರು ಚುನಾವಣೆ ವೇಳೆ ಆಸ್ತಿ ಘೋಷಣೆ ಮಾಡುವುದು ಕಡ್ಡಾಯ. ಆದ್ರೀಗ ಜಿಲ್ಲಾ ಪಂಚಾಯತ್ ಸದಸ್ಯರೂ ಇನ್ಮುಂದೆ ಆಸ್ತಿ ಘೋಷಣೆ ಮಾಡುವುದು ಕಡ್ಡಾಯವಾಗಿದೆ. ಜಿಲ್ಲಾ ಪಂಚಾಯತ್ ಸದಸ್ಯರೂ ಸಹ ಮತ ಪಡೆದು ಆಯ್ಕೆಯಾದವರು. ಹೀಗಾಗಿ ಲೋಕಾಯುಕ್ತ ಕಾಯ್ದೆ ಅನುಸಾರ ಆಸ್ತಿ ಘೋಷಣೆ ಮಾಡಬೇಕೆಂದು ರಾಜ್ಯದ 29 ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ ನೀಡಿದೆ. ನಿಗದಿತ ಕಾಲಮಿತಿಯಲ್ಲಿ ಎಲ್ಲಾ ಜಿ.ಪಂ ಸದಸ್ಯರು ಆಸ್ತಿ ಘೋಷಣೆ ಮಾಡಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ಕ್ರಮ ಎದುರಿಸಲು ಸಿದ್ಧರಾಗಿ ಎಂದು ಲೋಕಾಯುಕ್ತ […]

ಇನ್ಮುಂದೆ ಜಿ.ಪಂ ಸದಸ್ಯರೂ ಆಸ್ತಿ ಘೋಷಿಸಲೇಬೇಕು
ಸಾಧು ಶ್ರೀನಾಥ್​
|

Updated on: Oct 18, 2019 | 11:14 AM

Share

ಶಾಸಕರು, ಸಂಸದರು ಚುನಾವಣೆ ವೇಳೆ ಆಸ್ತಿ ಘೋಷಣೆ ಮಾಡುವುದು ಕಡ್ಡಾಯ. ಆದ್ರೀಗ ಜಿಲ್ಲಾ ಪಂಚಾಯತ್ ಸದಸ್ಯರೂ ಇನ್ಮುಂದೆ ಆಸ್ತಿ ಘೋಷಣೆ ಮಾಡುವುದು ಕಡ್ಡಾಯವಾಗಿದೆ.

ಜಿಲ್ಲಾ ಪಂಚಾಯತ್ ಸದಸ್ಯರೂ ಸಹ ಮತ ಪಡೆದು ಆಯ್ಕೆಯಾದವರು. ಹೀಗಾಗಿ ಲೋಕಾಯುಕ್ತ ಕಾಯ್ದೆ ಅನುಸಾರ ಆಸ್ತಿ ಘೋಷಣೆ ಮಾಡಬೇಕೆಂದು ರಾಜ್ಯದ 29 ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ ನೀಡಿದೆ. ನಿಗದಿತ ಕಾಲಮಿತಿಯಲ್ಲಿ ಎಲ್ಲಾ ಜಿ.ಪಂ ಸದಸ್ಯರು ಆಸ್ತಿ ಘೋಷಣೆ ಮಾಡಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ಕ್ರಮ ಎದುರಿಸಲು ಸಿದ್ಧರಾಗಿ ಎಂದು ಲೋಕಾಯುಕ್ತ ಸಂಸ್ಥೆ ಖಡಕ್ ವಾರ್ನಿಂಗ್ ನೀಡಿದೆ.

ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಎಂಬುವವರ ದೂರಿನ ಮೇರೆಗೆ ಲೋಕಾಯುಕ್ತ ಈ ನೋಟಿಸ್ ನೀಡಿದೆ.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು