AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಶ್ಲೇಷ ಪೂಜೆಗಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿದುಬಂತು ಭಕ್ತಸಾಗರ: ಟಿಕೆಟ್ ಪಡೆಯಲು ಜನರ ಪರದಾಟ

ದೇಗುಲದ ಆಡಳಿತ ಮಂಡಳಿ ಆನ್‌ಲೈನ್‌ನಲ್ಲಿ ಟಿಕೆಟ್​ ಬುಕ್ಕಿಂಗ್ ವ್ಯವಸ್ಥೆ ನಿಲ್ಲಿಸಿದ್ದ ಹಿನ್ನೆಲೆಯಲ್ಲಿ ಪೂಜೆಯ ಟಿಕೆಟ್​ ಪಡೆಯಲು ನೂರಾರು ಭಕ್ತರು ಮಧ್ಯರಾತ್ರಿ 12 ಗಂಟೆಯಿಂದಲೇ ಸರತಿಸಾಲಿನಲ್ಲಿ ನಿಲ್ಲಬೇಕಾಯ್ತು ಎಂದು ತಿಳಿದುಬಂದಿದೆ.

ಆಶ್ಲೇಷ ಪೂಜೆಗಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿದುಬಂತು ಭಕ್ತಸಾಗರ: ಟಿಕೆಟ್ ಪಡೆಯಲು ಜನರ ಪರದಾಟ
ಟಿಕೆಟ್​ಗಾಗಿ.. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಎದುರು ಕಂಡುಬಂದ ಸರತಿಸಾಲು
KUSHAL V
|

Updated on: Dec 06, 2020 | 11:05 AM

Share

ದಕ್ಷಿಣ ಕನ್ನಡ: ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಸುಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಪೂಜೆ ನೆರವೇರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಹಾಗಾಗಿ, ದೇವಸ್ಥಾನದ ಸುತ್ತಮುತ್ತ ಜನಜಂಗುಳಿ ಕಾಣಿಸಿತು.

ಈ ನಡುವೆ, ಪೂಜೆಗಾಗಿ ಟಿಕೆಟ್ ಪಡೆಯಲು ದೇಗುಲದ ಆಡಳಿತ ಮಂಡಳಿ ಸೂಚನೆ ನೀಡಿತ್ತು. ಹೀಗಾಗಿ, ಟಿಕೆಟ್ ಕೌಂಟರ್ ಎದುರು ಮಾರುದ್ದ ಕ್ಯೂ ಕಂಡುಬಂತು. ಈ ಸರತಿಸಾಲು, ಆಂಜನೇಯನ ಬಾಲದಂತೆ ನಿಧಾನವಾಗಿ ಬೆಳೆದು ದೇವಸ್ಥಾನದ ಮುಂದಿರುವ ರಥ ಬೀದಿಗೆ ಬಂದು ನಿಂತಿತ್ತು. ನೂರಾರು ಭಕ್ತರು ಸರತಿಸಾಲಿನಲ್ಲಿ ನಿಂತಿರುವುದು ಕಂಡುಬಂತು.

ದೇಗುಲದ ಆಡಳಿತ ಮಂಡಳಿ ಆನ್‌ಲೈನ್‌ನಲ್ಲಿ ಟಿಕೆಟ್​ ಬುಕ್ಕಿಂಗ್ ವ್ಯವಸ್ಥೆ ನಿಲ್ಲಿಸಿದ್ದ ಹಿನ್ನೆಲೆಯಲ್ಲಿ ಪೂಜೆಯ ಟಿಕೆಟ್​ ಪಡೆಯಲು ನೂರಾರು ಭಕ್ತರು ಮಧ್ಯರಾತ್ರಿ 12 ಗಂಟೆಯಿಂದಲೇ ಸರತಿಸಾಲಿನಲ್ಲಿ ನಿಲ್ಲಬೇಕಾಯ್ತು ಎಂದು ತಿಳಿದುಬಂದಿದೆ. ಆನ್​ಲೈನ್​ ಬುಕ್ಕಿಂಗ್ ವ್ಯವಸ್ಥೆಯನ್ನು ರದ್ದುಪಡಿಸಿ ಕ್ಯೂನಲ್ಲಿ ಟಿಕೆಟ್​ಗಾಗಿ ಪರದಾಡುವ ಪರಿಸ್ಥಿತಿ ಉಂಟುಮಾಡಿದ ಆಡಳಿತ ಮಂಡಳಿ ವಿರುದ್ಧ ಭಕ್ತರು ಅಸಮಾಧಾನ ವ್ಯಕ್ತಪಡಿಸಿದರು.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು