AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಶ್ಲೇಷ ಪೂಜೆಗಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿದುಬಂತು ಭಕ್ತಸಾಗರ: ಟಿಕೆಟ್ ಪಡೆಯಲು ಜನರ ಪರದಾಟ

ದೇಗುಲದ ಆಡಳಿತ ಮಂಡಳಿ ಆನ್‌ಲೈನ್‌ನಲ್ಲಿ ಟಿಕೆಟ್​ ಬುಕ್ಕಿಂಗ್ ವ್ಯವಸ್ಥೆ ನಿಲ್ಲಿಸಿದ್ದ ಹಿನ್ನೆಲೆಯಲ್ಲಿ ಪೂಜೆಯ ಟಿಕೆಟ್​ ಪಡೆಯಲು ನೂರಾರು ಭಕ್ತರು ಮಧ್ಯರಾತ್ರಿ 12 ಗಂಟೆಯಿಂದಲೇ ಸರತಿಸಾಲಿನಲ್ಲಿ ನಿಲ್ಲಬೇಕಾಯ್ತು ಎಂದು ತಿಳಿದುಬಂದಿದೆ.

ಆಶ್ಲೇಷ ಪೂಜೆಗಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿದುಬಂತು ಭಕ್ತಸಾಗರ: ಟಿಕೆಟ್ ಪಡೆಯಲು ಜನರ ಪರದಾಟ
ಟಿಕೆಟ್​ಗಾಗಿ.. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಎದುರು ಕಂಡುಬಂದ ಸರತಿಸಾಲು
KUSHAL V
|

Updated on: Dec 06, 2020 | 11:05 AM

Share

ದಕ್ಷಿಣ ಕನ್ನಡ: ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಸುಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಪೂಜೆ ನೆರವೇರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಹಾಗಾಗಿ, ದೇವಸ್ಥಾನದ ಸುತ್ತಮುತ್ತ ಜನಜಂಗುಳಿ ಕಾಣಿಸಿತು.

ಈ ನಡುವೆ, ಪೂಜೆಗಾಗಿ ಟಿಕೆಟ್ ಪಡೆಯಲು ದೇಗುಲದ ಆಡಳಿತ ಮಂಡಳಿ ಸೂಚನೆ ನೀಡಿತ್ತು. ಹೀಗಾಗಿ, ಟಿಕೆಟ್ ಕೌಂಟರ್ ಎದುರು ಮಾರುದ್ದ ಕ್ಯೂ ಕಂಡುಬಂತು. ಈ ಸರತಿಸಾಲು, ಆಂಜನೇಯನ ಬಾಲದಂತೆ ನಿಧಾನವಾಗಿ ಬೆಳೆದು ದೇವಸ್ಥಾನದ ಮುಂದಿರುವ ರಥ ಬೀದಿಗೆ ಬಂದು ನಿಂತಿತ್ತು. ನೂರಾರು ಭಕ್ತರು ಸರತಿಸಾಲಿನಲ್ಲಿ ನಿಂತಿರುವುದು ಕಂಡುಬಂತು.

ದೇಗುಲದ ಆಡಳಿತ ಮಂಡಳಿ ಆನ್‌ಲೈನ್‌ನಲ್ಲಿ ಟಿಕೆಟ್​ ಬುಕ್ಕಿಂಗ್ ವ್ಯವಸ್ಥೆ ನಿಲ್ಲಿಸಿದ್ದ ಹಿನ್ನೆಲೆಯಲ್ಲಿ ಪೂಜೆಯ ಟಿಕೆಟ್​ ಪಡೆಯಲು ನೂರಾರು ಭಕ್ತರು ಮಧ್ಯರಾತ್ರಿ 12 ಗಂಟೆಯಿಂದಲೇ ಸರತಿಸಾಲಿನಲ್ಲಿ ನಿಲ್ಲಬೇಕಾಯ್ತು ಎಂದು ತಿಳಿದುಬಂದಿದೆ. ಆನ್​ಲೈನ್​ ಬುಕ್ಕಿಂಗ್ ವ್ಯವಸ್ಥೆಯನ್ನು ರದ್ದುಪಡಿಸಿ ಕ್ಯೂನಲ್ಲಿ ಟಿಕೆಟ್​ಗಾಗಿ ಪರದಾಡುವ ಪರಿಸ್ಥಿತಿ ಉಂಟುಮಾಡಿದ ಆಡಳಿತ ಮಂಡಳಿ ವಿರುದ್ಧ ಭಕ್ತರು ಅಸಮಾಧಾನ ವ್ಯಕ್ತಪಡಿಸಿದರು.

Follow Us
KUSHAL V
KUSHAL V
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?