AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರೇಜ್​ನಲ್ಲಿ ನಿಲ್ಲಿಸಿದ್ದ ಲಾರಿಯನ್ನೇ ಕದ್ದೊಯ್ದ ಖದೀಮರು

ಬೆಳಗಾವಿ: ನಿಪ್ಪಾಣಿ ಪಟ್ಟಣದ ಹೊರ ವಲಯದ ಗ್ಯಾರೇಜ್​ನಲ್ಲಿ ನಿಲ್ಲಿಸಿದ್ದ ಲಾರಿಯನ್ನ ಖದೀಮರು ಕದ್ದೊಯ್ದಿದ್ದಾರೆ. ಮಂಜುಳಾ ಖಡೇದ ಎಂಬುವರಿಗೆ ಸೇರಿದ ಲಾರಿಯನ್ನು ಗ್ಯಾರೇಜ್​ನಲ್ಲಿ ನಿಲ್ಲಿಸಿದ್ದರು. ಲಾರಿಯನ್ನು ಕದ್ದು ಒಯ್ಯುತ್ತಿರುವ ದೃಶ್ಯ ಚಿಂಚಣಿ ಪಟ್ಟಣದ ಟೋಲ್​ಗೇಟ್​ನಲ್ಲಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ಯಾರೇಜ್​ನಲ್ಲಿ ನಿಲ್ಲಿಸಿದ್ದ ಲಾರಿಯನ್ನೇ ಕದ್ದೊಯ್ದ ಖದೀಮರು
ಸಾಧು ಶ್ರೀನಾಥ್​
|

Updated on: Dec 12, 2019 | 4:55 PM

Share

ಬೆಳಗಾವಿ: ನಿಪ್ಪಾಣಿ ಪಟ್ಟಣದ ಹೊರ ವಲಯದ ಗ್ಯಾರೇಜ್​ನಲ್ಲಿ ನಿಲ್ಲಿಸಿದ್ದ ಲಾರಿಯನ್ನ ಖದೀಮರು ಕದ್ದೊಯ್ದಿದ್ದಾರೆ. ಮಂಜುಳಾ ಖಡೇದ ಎಂಬುವರಿಗೆ ಸೇರಿದ ಲಾರಿಯನ್ನು ಗ್ಯಾರೇಜ್​ನಲ್ಲಿ ನಿಲ್ಲಿಸಿದ್ದರು. ಲಾರಿಯನ್ನು ಕದ್ದು ಒಯ್ಯುತ್ತಿರುವ ದೃಶ್ಯ ಚಿಂಚಣಿ ಪಟ್ಟಣದ ಟೋಲ್​ಗೇಟ್​ನಲ್ಲಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ