ಗ್ಯಾರೇಜ್​ನಲ್ಲಿ ನಿಲ್ಲಿಸಿದ್ದ ಲಾರಿಯನ್ನೇ ಕದ್ದೊಯ್ದ ಖದೀಮರು

ಬೆಳಗಾವಿ: ನಿಪ್ಪಾಣಿ ಪಟ್ಟಣದ ಹೊರ ವಲಯದ ಗ್ಯಾರೇಜ್​ನಲ್ಲಿ ನಿಲ್ಲಿಸಿದ್ದ ಲಾರಿಯನ್ನ ಖದೀಮರು ಕದ್ದೊಯ್ದಿದ್ದಾರೆ. ಮಂಜುಳಾ ಖಡೇದ ಎಂಬುವರಿಗೆ ಸೇರಿದ ಲಾರಿಯನ್ನು ಗ್ಯಾರೇಜ್​ನಲ್ಲಿ ನಿಲ್ಲಿಸಿದ್ದರು. ಲಾರಿಯನ್ನು ಕದ್ದು ಒಯ್ಯುತ್ತಿರುವ ದೃಶ್ಯ ಚಿಂಚಣಿ ಪಟ್ಟಣದ ಟೋಲ್​ಗೇಟ್​ನಲ್ಲಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ಯಾರೇಜ್​ನಲ್ಲಿ ನಿಲ್ಲಿಸಿದ್ದ ಲಾರಿಯನ್ನೇ ಕದ್ದೊಯ್ದ ಖದೀಮರು
ಸಾಧು ಶ್ರೀನಾಥ್​

Updated on: Dec 12, 2019 | 4:55 PM

ಬೆಳಗಾವಿ: ನಿಪ್ಪಾಣಿ ಪಟ್ಟಣದ ಹೊರ ವಲಯದ ಗ್ಯಾರೇಜ್​ನಲ್ಲಿ ನಿಲ್ಲಿಸಿದ್ದ ಲಾರಿಯನ್ನ ಖದೀಮರು ಕದ್ದೊಯ್ದಿದ್ದಾರೆ. ಮಂಜುಳಾ ಖಡೇದ ಎಂಬುವರಿಗೆ ಸೇರಿದ ಲಾರಿಯನ್ನು ಗ್ಯಾರೇಜ್​ನಲ್ಲಿ ನಿಲ್ಲಿಸಿದ್ದರು. ಲಾರಿಯನ್ನು ಕದ್ದು ಒಯ್ಯುತ್ತಿರುವ ದೃಶ್ಯ ಚಿಂಚಣಿ ಪಟ್ಟಣದ ಟೋಲ್​ಗೇಟ್​ನಲ್ಲಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us