Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಧನೂರು ಬಸ್​ ನಿಲ್ದಾಣದಲ್ಲಿ ಮೈಮರೆತು ಚುಂಬಿಸಿದ ಜೋಡಿ!

ರಾಯಚೂರಿನ ಸಿಂಧನೂರಿನ ಬಸ್ ನಿಲ್ದಾಣದಲ್ಲಿ ಯುವಕ ಯುವತಿ ನಿಂತಿದ್ದರು. ಇಬ್ಬರೂ ಒಬ್ಬರನ್ನೊಬ್ಬರು ತಬ್ಬಿ ನಿಂತಿದ್ದರು. ಇಷ್ಟೇ ಆಗಿದ್ದರೆ ಯಾರೂ ತಕರಾರು ತೆಗೆಯುತ್ತಿರಲಿಲ್ಲ.

ಸಿಂಧನೂರು ಬಸ್​ ನಿಲ್ದಾಣದಲ್ಲಿ ಮೈಮರೆತು ಚುಂಬಿಸಿದ ಜೋಡಿ!
ರಾಯಚೂರು ಜಿಲ್ಲೆ ಸಿಂಧನೂರು ಬಸ್​​ ಸ್ಟ್ಯಾಂಡ್​ನಲ್ಲೇ ಕಿಸ್​ ಮಾಡಿದ ಯುವ ಜೋಡಿ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 24, 2021 | 8:47 PM

ರಾಯಚೂರು: ಪ್ರೇಮಿಗಳ ದಿನಾಚರಣೆಗೂ ಮುನ್ನ ಮಂಡ್ಯದ ಕೆ.ಆರ್​ ಪೇಟೆಯಲ್ಲಿ ಮಟಮಟ ಮಧ್ಯಾಹ್ನವೇ ಪ್ರೇಮಿಗಳಿಬ್ಬರು ಕಿಸ್​ ಮಾಡಿದ್ದ ವಿಡಿಯೋ ಭಾರೀ ವೈರಲ್​ ಆಗಿತ್ತು. ಈ ಘಟನೆ ಬಗ್ಗೆ ಭಾರೀ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಅಲ್ಲದೆ, ಸಾರ್ವಜನಿಕ ಪ್ರದೇಶದಲ್ಲಿ ಈ ರೀತಿ ಮಾಡೋದು ಸರಿಯಲ್ಲ ಎನ್ನುವ ಅಭಿಪ್ರಾಯ ಜನರಿಂದ ವ್ಯಕ್ತವಾಗಿತ್ತು. ಇದಾದ ಬೆನಲ್ಲೇ ಇದೇ ಮಾದರಿಯ ಮತ್ತೊಂದು ಘಟನೆ ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ನಡೆದಿದೆ.

ಸಿಂಧನೂರಿನ ಬಸ್ ನಿಲ್ದಾಣದಲ್ಲಿ ಯುವಕ-ಯುವತಿ ನಿಂತಿದ್ದರು. ಇಬ್ಬರೂ ಒಬ್ಬರನ್ನೊಬ್ಬರು ತಬ್ಬಿ ನಿಂತಿದ್ದರು. ಇಷ್ಟೇ ಆಗಿದ್ದರೆ ಯಾರೂ ತಕರಾರು ತೆಗೆಯುತ್ತಿರಲಿಲ್ಲ. ಆದರೆ, ಈ ಜೋಡಿ ಒಂದು ಹೆಜ್ಜೆ ಮುಂದೆ ಹೋಗಿತ್ತು. ಎಲ್ಲರೂ ಇದ್ದಂತೆಯೇ ಒಬ್ಬರನ್ನೊಬ್ಬರು ಚುಂಬಿಸಿಕೊಂಡಿದ್ದರು.

ಬಸ್ ನಿಲ್ದಾಣದಲ್ಲೇ ಜೋಡಿ ಮೈ ಮರೆತಿದೆ. ಸಾರ್ವಜನಿಕರ ಎದುರಲ್ಲೇ ಜೋಡಿ ಚುಂಬಿಸಿದೆ. ಅಕ್ಕಪಕ್ಕದಲ್ಲಿ ಹಿರಿಯರು-ಸಣ್ಣ ಮಕ್ಕಳು ಇದ್ದರೂ ಗಮನಿಸದೇ  ಜೋಡಿ ಅಸಭ್ಯವಾಗಿ ವರ್ತಿಸಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಮಂಡ್ಯದಲ್ಲಿ ಏನಾಗಿತ್ತು? ಅದು ವ್ಯಾಂಲೆಂಟೈನ್ಸ್​ ಡೇ ಸಮಯ.  ಆಗ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಯುವ ಜೋಡಿಯೊಂದು ಬಸ್​ ನಿಲ್ದಾಣಕ್ಕೆ ಬಂದು ನಿಂತಿತ್ತು. ಬಸ್​ ಹಿಂಭಾಗಕ್ಕೆ ತೆರಳಿದ ಹುಡುಗ-ಹುಡುಗಿ ಪರಸ್ಪರ ಮುತ್ತಿಕ್ಕಲು ಪ್ರಾರಂಭಿಸಿದ್ದವು. ಸುತ್ತಮುತ್ತ ಜನರು ಓಡಾಡುವುದನ್ನು ನೋಡಿಯೂ ಈ ಜೋಡಿ ಮೈ ಮರೆತು ತಮ್ಮ ಕಾರ್ಯವನ್ನು ಮುಂದುವರಿಸಿತ್ತು. ಹಾಡಹಗಲೇ ಸಾರ್ವಜನಿಕ ಪ್ರದೇಶದಲ್ಲಿ ಯುವ ಜೋಡಿಯ ಚುಂಬನ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಸಾರ್ವಜನಿಕ ಪ್ರದೇಶದಲ್ಲಿ ಯುವ ಜೋಡಿಯ ಅಶ್ಲೀಲ ವರ್ತನೆ ಈಗ ಆಕ್ರೋಶ ವ್ಯಕ್ತವಾಗಿತ್ತು.

 ಕೆ.ಆರ್. ಪೇಟೆ ಬಸ್​​ ನಿಲ್ದಾಣದಲ್ಲಿ ಮೈ ಮರೆತು ಚುಂಬಿಸಿದ ಯುವ ಜೋಡಿ.. ವಿಡಿಯೋ ಇದೆ ನೋಡಿ

Published On - 8:46 pm, Wed, 24 February 21

ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ
IPL 2025: ಮುಂಬೈ ಇಂಡಿಯನ್ಸ್ ಆಟಗಾರರಿಗೆ ಹೀಗೊಂದು ಶಿಕ್ಷೆ
IPL 2025: ಮುಂಬೈ ಇಂಡಿಯನ್ಸ್ ಆಟಗಾರರಿಗೆ ಹೀಗೊಂದು ಶಿಕ್ಷೆ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ