AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಧನೂರು ಬಸ್​ ನಿಲ್ದಾಣದಲ್ಲಿ ಮೈಮರೆತು ಚುಂಬಿಸಿದ ಜೋಡಿ!

ರಾಯಚೂರಿನ ಸಿಂಧನೂರಿನ ಬಸ್ ನಿಲ್ದಾಣದಲ್ಲಿ ಯುವಕ ಯುವತಿ ನಿಂತಿದ್ದರು. ಇಬ್ಬರೂ ಒಬ್ಬರನ್ನೊಬ್ಬರು ತಬ್ಬಿ ನಿಂತಿದ್ದರು. ಇಷ್ಟೇ ಆಗಿದ್ದರೆ ಯಾರೂ ತಕರಾರು ತೆಗೆಯುತ್ತಿರಲಿಲ್ಲ.

ಸಿಂಧನೂರು ಬಸ್​ ನಿಲ್ದಾಣದಲ್ಲಿ ಮೈಮರೆತು ಚುಂಬಿಸಿದ ಜೋಡಿ!
ರಾಯಚೂರು ಜಿಲ್ಲೆ ಸಿಂಧನೂರು ಬಸ್​​ ಸ್ಟ್ಯಾಂಡ್​ನಲ್ಲೇ ಕಿಸ್​ ಮಾಡಿದ ಯುವ ಜೋಡಿ
ರಾಜೇಶ್ ದುಗ್ಗುಮನೆ
| Edited By: |

Updated on:Feb 24, 2021 | 8:47 PM

Share

ರಾಯಚೂರು: ಪ್ರೇಮಿಗಳ ದಿನಾಚರಣೆಗೂ ಮುನ್ನ ಮಂಡ್ಯದ ಕೆ.ಆರ್​ ಪೇಟೆಯಲ್ಲಿ ಮಟಮಟ ಮಧ್ಯಾಹ್ನವೇ ಪ್ರೇಮಿಗಳಿಬ್ಬರು ಕಿಸ್​ ಮಾಡಿದ್ದ ವಿಡಿಯೋ ಭಾರೀ ವೈರಲ್​ ಆಗಿತ್ತು. ಈ ಘಟನೆ ಬಗ್ಗೆ ಭಾರೀ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಅಲ್ಲದೆ, ಸಾರ್ವಜನಿಕ ಪ್ರದೇಶದಲ್ಲಿ ಈ ರೀತಿ ಮಾಡೋದು ಸರಿಯಲ್ಲ ಎನ್ನುವ ಅಭಿಪ್ರಾಯ ಜನರಿಂದ ವ್ಯಕ್ತವಾಗಿತ್ತು. ಇದಾದ ಬೆನಲ್ಲೇ ಇದೇ ಮಾದರಿಯ ಮತ್ತೊಂದು ಘಟನೆ ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ನಡೆದಿದೆ.

ಸಿಂಧನೂರಿನ ಬಸ್ ನಿಲ್ದಾಣದಲ್ಲಿ ಯುವಕ-ಯುವತಿ ನಿಂತಿದ್ದರು. ಇಬ್ಬರೂ ಒಬ್ಬರನ್ನೊಬ್ಬರು ತಬ್ಬಿ ನಿಂತಿದ್ದರು. ಇಷ್ಟೇ ಆಗಿದ್ದರೆ ಯಾರೂ ತಕರಾರು ತೆಗೆಯುತ್ತಿರಲಿಲ್ಲ. ಆದರೆ, ಈ ಜೋಡಿ ಒಂದು ಹೆಜ್ಜೆ ಮುಂದೆ ಹೋಗಿತ್ತು. ಎಲ್ಲರೂ ಇದ್ದಂತೆಯೇ ಒಬ್ಬರನ್ನೊಬ್ಬರು ಚುಂಬಿಸಿಕೊಂಡಿದ್ದರು.

ಬಸ್ ನಿಲ್ದಾಣದಲ್ಲೇ ಜೋಡಿ ಮೈ ಮರೆತಿದೆ. ಸಾರ್ವಜನಿಕರ ಎದುರಲ್ಲೇ ಜೋಡಿ ಚುಂಬಿಸಿದೆ. ಅಕ್ಕಪಕ್ಕದಲ್ಲಿ ಹಿರಿಯರು-ಸಣ್ಣ ಮಕ್ಕಳು ಇದ್ದರೂ ಗಮನಿಸದೇ  ಜೋಡಿ ಅಸಭ್ಯವಾಗಿ ವರ್ತಿಸಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಮಂಡ್ಯದಲ್ಲಿ ಏನಾಗಿತ್ತು? ಅದು ವ್ಯಾಂಲೆಂಟೈನ್ಸ್​ ಡೇ ಸಮಯ.  ಆಗ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಯುವ ಜೋಡಿಯೊಂದು ಬಸ್​ ನಿಲ್ದಾಣಕ್ಕೆ ಬಂದು ನಿಂತಿತ್ತು. ಬಸ್​ ಹಿಂಭಾಗಕ್ಕೆ ತೆರಳಿದ ಹುಡುಗ-ಹುಡುಗಿ ಪರಸ್ಪರ ಮುತ್ತಿಕ್ಕಲು ಪ್ರಾರಂಭಿಸಿದ್ದವು. ಸುತ್ತಮುತ್ತ ಜನರು ಓಡಾಡುವುದನ್ನು ನೋಡಿಯೂ ಈ ಜೋಡಿ ಮೈ ಮರೆತು ತಮ್ಮ ಕಾರ್ಯವನ್ನು ಮುಂದುವರಿಸಿತ್ತು. ಹಾಡಹಗಲೇ ಸಾರ್ವಜನಿಕ ಪ್ರದೇಶದಲ್ಲಿ ಯುವ ಜೋಡಿಯ ಚುಂಬನ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಸಾರ್ವಜನಿಕ ಪ್ರದೇಶದಲ್ಲಿ ಯುವ ಜೋಡಿಯ ಅಶ್ಲೀಲ ವರ್ತನೆ ಈಗ ಆಕ್ರೋಶ ವ್ಯಕ್ತವಾಗಿತ್ತು.

 ಕೆ.ಆರ್. ಪೇಟೆ ಬಸ್​​ ನಿಲ್ದಾಣದಲ್ಲಿ ಮೈ ಮರೆತು ಚುಂಬಿಸಿದ ಯುವ ಜೋಡಿ.. ವಿಡಿಯೋ ಇದೆ ನೋಡಿ

Published On - 8:46 pm, Wed, 24 February 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್