ಪ್ರೀತಿ ವಿಚಾರ: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ರಕ್ಷಿಸಿದ ಪೊಲೀಸರು

ಪ್ರೀತಿ ವಿಚಾರಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿರುವಂತಹ ಘಟನೆ ನಗದರ ಹಲಸೂರಿನ ಜೋಗುಪಾಳ್ಯದಲ್ಲಿ ನಡೆದಿದೆ. ಬೆಳಗ್ಗೆ 8.30ರ ಸುಮಾರಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿ ಯುವತಿಯನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಮೂಲಕ ಯುವತಿಯ ಜೀವ ರಕ್ಷಣೆ ಮಾಡಲಾಗಿದೆ. 

ಪ್ರೀತಿ ವಿಚಾರ: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ರಕ್ಷಿಸಿದ ಪೊಲೀಸರು
ಪ್ರೀತಿ ವಿಚಾರ: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ರಕ್ಷಿಸಿದ ಪೊಲೀಸರು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: May 13, 2024 | 5:11 PM

ಬೆಂಗಳೂರು, ಮೇ 13: ಪ್ರೀತಿ ವಿಚಾರಕ್ಕೆ ಆತ್ಮಹತ್ಯೆಗೆ (suicide) ಯತ್ನಿಸಿದ್ದ ಯುವತಿಯನ್ನು (27) ಪೊಲೀಸರು (police) ರಕ್ಷಣೆ ಮಾಡಿರುವಂತಹ ಘಟನೆ ನಗದರ ಹಲಸೂರಿನ ಜೋಗುಪಾಳ್ಯದಲ್ಲಿ ನಡೆದಿದೆ. ಬೆಳಗ್ಗೆ 8.30ರ ಸುಮಾರಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯುವತಿ ಆತ್ಮಹತ್ಯೆಗೆ ಯತ್ನದ ಬಗ್ಗೆ ಹೊಯ್ಸಳ ಸಿಬ್ಬಂದಿಗೆ ಮಾಹಿತಿ ನೀಡಲಾಗಿದೆ. ಕೂಡಲೇ ಸ್ಥಳಕ್ಕೆ ತೆರಳಿ ಯುವತಿಯನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಮೂಲಕ ಯುವತಿಯ ಜೀವ ರಕ್ಷಣೆ ಮಾಡಲಾಗಿದೆ.

ಬೇಟೆಗಾರರು ಹಾಕಿದ್ದ ಉರುಳಿಗೆ ಸಿಲುಕಿದ್ದ ಕರಡಿ

ಕೋಲಾರ: ಕಾಡುಹಂದಿಗೆ ಹಾಕಿದ್ದ ಉರುಳಿಗೆ ಕರಡಿ ಸಿಲುಕಿ ನರಳಾಡುತ್ತಿದ್ದ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಮಿಟಗಾನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು. ಕಳೆದ ರಾತ್ರಿ ಕಾಡು ಹಂದಿ ಹಿಡಿಯಲು ಬೇಟೆಗಾರರು ಹಾಕಿದ್ದ ಉರುಳಿಗೆ ಸಿಲುಕಿದ್ದ ಕರಡಿ ಇಡೀ ರಾತ್ರಿ ನರಳಾಡಿತ್ತು. ಈ ವೇಳೆ ಬೆಳಿಗ್ಗೆ ಕರಡಿಯನ್ನು ನೋಡಿದ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಬೆಂಗಳೂರು: ದೂರಸಂಪರ್ಕ ಇಲಾಖೆಯ ಅಧಿಕಾರಿಗಳೆಂದು ಹೇಳಿಕೊಂಡು ಮಹಿಳೆಗೆ 30 ಲಕ್ಷ ವಂಚನೆ

ವಿಷಯ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಸಿ, ಕರಡಿಯನ್ನು ರಕ್ಷಣೆ ಮಾಡಿದ್ದರು. ಸುಮಾರು ನಾಲ್ಕೈದು ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯ ನಂತರ ಉರುಳಿಗೆ ಸಿಲುಕಿದ್ದ ಕರಡಿಗೆ ಚಿಕಿತ್ಸೆ ಕೊಡಿಸಿ ನಂತರ ಅದನ್ನು ಕಾಡಿನ ಸುರಕ್ಷಿತ ಪ್ರದೇಶದಕ್ಕೆ ಬಿಡಲಾಗಿತ್ತು.

ಇದನ್ನೂ ಓದಿ: ಒಂಟೆಗಳನ್ನು ಹುಡುಕಿಕೊಂಡು ಹೋದ ಮೂವರು ಮಕ್ಕಳು ನಾಪತ್ತೆ: ಶವವಾಗಿ ಪತ್ತೆ

ಇನ್ನು ಇಡೀ ಕಾರ್ಯಾಚರಣೆ ನೇತೃತ್ವ ವಹಿಸಿದ್ದ ಡಿಎಫ್ಓ ಏಡುಕೊಂಡಲ ಅವರು ಬನ್ನೇರುಘಟ್ಟದಿಂದ ಅರವಳಿಕೆ ತಜ್ಞರು ಹಾಗೂ ವೈದ್ಯರ ಕರೆಸಿ ನಂತರ ಸುರಕ್ಷಿತವಾಗಿ ಕರಡಿಯನ್ನ ರಕ್ಷಿಸಿ ನಂತರ ಅದಕ್ಕೆ ಅಗತ್ಯ ಚಿಕಿತ್ಸೆ ನೀಡಿ ನಂತರ ಅದನ್ನು ಅರಣ್ಯಕ್ಕೆ ಬಿಡಲಾಗಿತ್ತು.

ಗೇಟ್ ಮುರಿದು ಬಿದ್ದು ಏಳು ವರ್ಷದ ಪುಟ್ಟ ಬಾಲಕಿ ಸಾವು

ನೆಲಮಂಗಲ: ಆ ದಂಪತಿಯ ಮೊದಲ‌ ಮಗು ಆರು ವರ್ಷದ ಹಿಂದೆ ನೀರಿನ ಸಂಪ್‌ಗೆ ಬಿದ್ದು ಸಾವನ್ನಪ್ಪಿತ್ತು. ಈಗ ಮತ್ತೊಂದು ಮಗು ಸಾವನ್ನಪ್ಪಿ ಆ ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ. ರಾಯಚೂರು ಜಿಲ್ಲೆ ದೇವದುರ್ಗದ ಮುಕ್ಕಣ್ಣ ಮತ್ತು ಬಾಲಮ್ಮ ದಂಪತಿಗಳ ಪುತ್ರಿ ಯಲ್ಲಮ್ಮ. ಊರಿನಲ್ಲಿ ಸರ್ಕಾರಿ ಶಾಲೆಗೆ ಹೋಗುತ್ತಿದ್ದ ಯಲ್ಲಮ್ಮ ಒಂದನೆ ತರಗತಿ ಮುಗಿಸಿ ಎರಡನೇ ತರಗತಿಗೆ ಹೋಗಬೇಕಿದ್ದ ಯಲ್ಲಮ್ಮ. ಅಪ್ಪ ಅಮ್ಮನ ಜೊತೆ ಬೇಸಿಗೆ ರಜೆ ಕಳೆಯಲು ಬಂದಿದ್ದು, ಅಮ್ಮ ಮನೆಗೆಲಸ ಮಾಡುತ್ತಿದ್ದ ಮಾಲಿಕರ ಮನೆಯ ಗೇಟ್ ನಲ್ಲಿ ಆಟ ಆಡಲು ಹೋಗಿ ಕೊನೆಗೆ ಗೇಟ್ ಮುರಿದು ಬಿದ್ದು ಸಾವಿಗೆ ಶರಣಾಗಿದ್ದಾಳೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್