AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಡೆಲ್ ಮೇಲೆ ಪ್ರಿಯತಮನಿಂದಲೇ ನಿರಂತರ ಅತ್ಯಾಚಾರ, ಬ್ಲ್ಯಾಕ್​ಮೇಲ್: ನೊಂದ ಯುವತಿಯಿಂದ ಯಶವಂತಪುರ ಠಾಣೆಗೆ ದೂರು

ಆರೋಪಿ ಪ್ರಮೋದ್ ಎಂಬಾತ ಖಾಸಗಿ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡುತ್ತೀನಿ ಅಂತ ಬೆದರಿಕೆ ಹಾಕಿ ತನ್ನ ಗೆಳೆಯನ ಜೊತೆ ಸೇರಿ ಅತ್ಯಾಚಾರ ಎಸಗಿದ್ದಾನೆ ಎಂದು ನೊಂದ ಯುವತಿ ಯಶವಂತಪುರ ಠಾಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಮಾಡೆಲ್ ಮೇಲೆ ಪ್ರಿಯತಮನಿಂದಲೇ ನಿರಂತರ ಅತ್ಯಾಚಾರ, ಬ್ಲ್ಯಾಕ್​ಮೇಲ್: ನೊಂದ ಯುವತಿಯಿಂದ ಯಶವಂತಪುರ ಠಾಣೆಗೆ ದೂರು
ಮಾಡೆಲ್ ಯುವತಿ
sandhya thejappa
|

Updated on: Apr 10, 2021 | 6:15 PM

Share

ಬೆಂಗಳೂರು: ಮತ್ತುಬರಿಸುವ ಜ್ಯೂಸ್ ಕುಡಿಸಿ ಮಾಡೆಲ್ ಮೇಲೆ ಪ್ರಿಯತಮನೇ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಪ್ರಿಯತಮೆಯ ಖಾಸಗಿ ವಿಡಿಯೋಗಳನ್ನ ವೈರಲ್ ಮಾಡುತ್ತೀನಿ ಅಂತ ಬೆದರಿಸಿ 18 ಬಾರಿ ಆಕೆಗೆ ಲೈಂಗಿಕ ಕಿರುಕುಳ ನೀಡಿ ಖಾಸಗಿ ಫೋಟೋ, ವಿಡಿಯೋಗಳನ್ನ ತಂದೆ-ತಾಯಿಗೆ ತೋರಿಸ್ತೀನಿ ಎಂದು ಆರೋಪಿ ಬೆದರಿಕೆ ಹಾಕುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ.

ಆರೋಪಿ ಪ್ರಮೋದ್ ಎಂಬಾತ ಖಾಸಗಿ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡುತ್ತೀನಿ ಅಂತಾ ಬೆದರಿಕೆ ಹಾಕಿ ತನ್ನ ಗೆಳೆಯನ ಜೊತೆ ಸೇರಿ ಅತ್ಯಾಚಾರ ಎಸಗಿದ್ದಾನೆ ಎಂದು ನೊಂದ ಯುವತಿ ಯಶವಂತಪುರ ಠಾಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಆರೋಪಿ ಪ್ರಮೋದ್ ಕಳೆದ ವರ್ಷ ಯುವತಿಯ ಹಿಂದೆ ಬಿದ್ದು, ಪ್ರೀತಿಸುತ್ತಿದ್ದ. ಫೇಸ್​ಬುಕ್ ಮೂಲಕ ಮಾಡೆಲ್ ಯುವತಿಯನ್ನು ಸಂಪರ್ಕಿಸಿ ಮೊಬೈಲ್ ನಂಬರ್ ಪಡೆದಿದ್ದನಂತೆ. ಮಾತಾಡಬೇಕು ಬಾ ಅಂತಾ ಯಶವಂತಪುರ ಬಳಿಯ ಲಾಡ್ಜ್​ಗೆ ಕರೆಸಿ ಯುವತಿಗೆ ಮತ್ತುಬರುವ ಜ್ಯೂಸ್ ನೀಡಿದ್ದಾನೆ. ನಂತರ ಯುವತಿ ಜೊತೆಗಿನ ಖಾಸಗಿ ಫೋಟೋಗಳನ್ನು ಚಿತ್ರೀಕರಿಸಿಕೊಂಡಿದ್ದಾನೆ. ಅಲ್ಲದೇ ಸಂತ್ರಸ್ತ ಮಾಡೆಲ್ ಯುವತಿಯನ್ನು ಬ್ಲ್ಯಾಕ್​ಮೇಲ್ ಮಾಡಿ ಹಲವು ಬಾರಿ ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಕರೆದಾಗಲೆಲ್ಲ ಬರಬೇಕು, ಇಲ್ಲದಿದ್ದರೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ಸಂತ್ರಸ್ತ ಮಾಡೆಲ್ ಯಶವಂತಪುರ ಠಾಣೆಗೆ ದೂರು ನೀಡಿದ್ದಾರೆ.

ಆರೋಪಿ ಪ್ರಮೋದ್ ಮತ್ತು ಮಾಡೆಲ್ ಯುವತಿ

ಮಹಿಳೆ ಮೇಲೆ ಮಾನಸಿಕ ಅಸ್ವಸ್ಥ ಅತ್ಯಾಚಾರ? ಹಾವೇರಿ: ಜಾನುವಾರು ಮಾರ್ಕೆಟ್ ಬಳಿ ಮಾನಸಿಕ ಅಸ್ವಸ್ಥ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಕೇಳಿಬಂದಿದ್ದು, ಮಾನಸಿಕ ಅಸ್ವಸ್ಥನನ್ನ ಕಟ್ಟಿಹಾಕಿ ಸ್ಥಳೀಯ ಥಳಿಸಿದ್ದಾರೆ. ಮಾರ್ಕೆಟ್ ಪಕ್ಕದ ಹೊಟೇಲ್​ಗೆ ಬಂದಿದ್ದ ಮಹಿಳೆ ಮೇಲೆ ಮಾನಸಿಕ ಅಸ್ವಸ್ಥ ಅತ್ಯಾಚಾರ ಎಸಗಿದ್ದ ಎಂದು ತಿಳಿದುಬಂದಿದೆ.‌ ಸ್ಥಳಕ್ಕೆ 112 ವಾಹನದ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಾನಸಿಕ ಅಸ್ವಸ್ಥನನ್ನು ಕಟ್ಟಿ ಹಾಕಿರುವ ಸ್ಥಳೀಯರು

ಇದನ್ನೂ ಓದಿ

ಉತ್ತರ ಪ್ರದೇಶ ಪಂಚಾಯತ್​ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಅತ್ಯಾಚಾರ ಆರೋಪಿ ಕುಲದೀಪ್​ ಸಿಂಗ್​ ಪತ್ನಿ

‘ಕೊರೊನಾ’ ಅತ್ಯಾಚಾರ ಆರೋಪಿಯ ರಕ್ಷಣಾತ್ಮಕ ಅಸ್ತ್ರ: ಕರ್ನಾಟಕ ಕಾಂಗ್ರೆಸ್​ ಟ್ವೀಟಾಸ್ತ್ರ!

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್