AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯವರು ಮದುವೆಗೆ ಒಪ್ಪಿಲ್ಲವೆಂದು ಪ್ರೇಮ ಪಕ್ಷಿಗಳು ಆತ್ಮಹತ್ಯೆಗೆ ಶರಣು: ಫಾಲ್ಸ್ ಬಳಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಮನೆಯವರು ಮದುವೆಗೆ ಒಪ್ಪಿಲ್ಲವೆಂದು ಮನನೊಂದು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಶಿರಸಿ ತಾಲೂಕಿನ ಬೆಣ್ಣೆಹೊಳೆ ಫಾಲ್ಸ್ ಬಳಿ ಪ್ರೇಮ ಪಕ್ಷಿಗಳ ಶವ ಪತ್ತೆಯಾಗಿದೆ.

ಮನೆಯವರು ಮದುವೆಗೆ ಒಪ್ಪಿಲ್ಲವೆಂದು ಪ್ರೇಮ ಪಕ್ಷಿಗಳು ಆತ್ಮಹತ್ಯೆಗೆ ಶರಣು: ಫಾಲ್ಸ್ ಬಳಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಬೆಣ್ಣೆಹೊಳೆ ಫಾಲ್ಸ್
KUSHAL V
|

Updated on: Jan 25, 2021 | 11:34 PM

Share

ಉತ್ತರ ಕನ್ನಡ: ಮನೆಯವರು ಮದುವೆಗೆ ಒಪ್ಪಿಲ್ಲವೆಂದು ಮನನೊಂದು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಶಿರಸಿ ತಾಲೂಕಿನ ಬೆಣ್ಣೆಹೊಳೆ ಫಾಲ್ಸ್ ಬಳಿ ಕೊಳೆತ ಸ್ಥಿತಿಯಲ್ಲಿ ಪ್ರೇಮ ಪಕ್ಷಿಗಳ ಶವ ಪತ್ತೆಯಾಗಿದೆ.

ವಿಕ್ರಮ(28) ಮತ್ತು ಮೇಘನಾ(27) ಆತ್ಮಹತ್ಯೆಗೆ ಶರಣಾದ ಯುವ ಜೋಡಿ. ಪೋಷಕರು ಮದುವೆಗೆ ಒಪ್ಪಿಲ್ಲವೆಂದು ಮನನೊಂದ ಜೋಡಿಹಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿರಸಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ಬದಿ ಮಲಗಿದ್ದ ನಾಯಿಯ ಮೇಲೆ ಕಾರು ಹತ್ತಿಸಿ.. ಅಮಾನುಷವಾಗಿ ಕೊಂದ ನಿವೃತ್ತ ಪೊಲೀಸ್‌ ಇನ್​ಸ್ಪೆಕ್ಟರ್​

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!