AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನ ತೆರೆಯುತ್ತಿದ್ದಂತೆ ಶುಭ ಕಾರ್ಯ.. 10 ವರ್ಷದಿಂದ ಪ್ರೀತಿಸುತ್ತಿದ್ದ ಪ್ರೇಮಿಗಳು ದೇಗುಲದಲ್ಲಿ ಮದುವೆ

ಅನ್ಲಾಕ್ ಆಗುತ್ತಿದ್ದಂತೆ ಬೆಂಗಳೂರಿನ ಮೆಜೆಸ್ಟಿಕ್ನ ಅಣ್ಣಮ್ಮ ದೇಗುಲದಲ್ಲಿ ಪ್ರೇಮಿಗಳು ಮದುವೆಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಚೆನ್ನೈ ಮೂಲದ ಸುಧಾಕರ್ ಮತ್ತು ಲೈಲಾ ಎಂಬ ಪ್ರೇಮಿಗಳು ಬೆಂಗಳೂರಿನಲ್ಲಿ ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ದೇವಸ್ಥಾನ ತೆರೆಯುತ್ತಿದ್ದಂತೆ ಶುಭ ಕಾರ್ಯ.. 10 ವರ್ಷದಿಂದ ಪ್ರೀತಿಸುತ್ತಿದ್ದ ಪ್ರೇಮಿಗಳು ದೇಗುಲದಲ್ಲಿ ಮದುವೆ
ದೇವಸ್ಥಾನದಲ್ಲಿ ಮದುವೆಯಾದ ಪ್ರೇಮಿಗಳು
TV9 Web
| Edited By: |

Updated on: Jul 05, 2021 | 10:01 AM

Share

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ಸರ್ಕಾರ ಲಾಕ್ಡೌನ್ ಘೋಷಿಸಿತ್ತು. ಸದ್ಯ ಕೊರೊನಾ ನಿಯಂತ್ರಣಕ್ಕೆ ಬರುತ್ತಿದ್ದಂತೆ ಎರಡು ತಿಂಗಳ ಬಳಿಕ ಇಂದಿನಿಂದ ರಾಜ್ಯದ ಬಹುತೇಕ ದೇವಸ್ಥಾನಗಳು ಓಪನ್ ಆಗಿವೆ. ಇದರ ನಡುವೆ ದೇವಸ್ಥಾನ ತೆರೆಯುತ್ತಿದ್ದಂತೆ ಇಂದು ಬೆಳ್ಳಂ ಬೆಳಗ್ಗೆ ದೇವರ ಸನ್ನಿಧಾನದಲ್ಲಿ ಶುಭ ಕಾರ್ಯ ಜರುಗಿದೆ.

ಅನ್ಲಾಕ್ ಆಗುತ್ತಿದ್ದಂತೆ ಬೆಂಗಳೂರಿನ ಮೆಜೆಸ್ಟಿಕ್ನ ಅಣ್ಣಮ್ಮ ದೇಗುಲದಲ್ಲಿ ಪ್ರೇಮಿಗಳು ಮದುವೆಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಚೆನ್ನೈ ಮೂಲದ ಸುಧಾಕರ್ ಮತ್ತು ಲೈಲಾ ಎಂಬ ಪ್ರೇಮಿಗಳು ಬೆಂಗಳೂರಿನಲ್ಲಿ ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ಹತ್ತು ವರ್ಷದಿಂದ ಪ್ರೀತಿಸುತ್ತಿದ್ದ ಸುಧಾಕರ್, ಲೈಲಾ ಎರಡು ತಿಂಗಳ ಹಿಂದೆ ಚೆನ್ನೈನಿಂದ ಬೆಂಗಳೂರಿಗೆ ಬಂದಿದ್ದರು. ಇವರಿಬ್ಬರ ಪ್ರೀತಿಗೆ ಕುಟುಂಬಸ್ಥರಿಂದ ವಿರೋಧವಿತ್ತು. ಅಲ್ಲದೆ ಬೇರೆ ಯುವಕನ ಜೊತೆ ಲೈಲಾಳ ಮದುವೆ ಮಾಡಲು ಕುಟುಂಬಸ್ಥರು ಮುಂದಾಗಿದ್ದರು. ಹೀಗಾಗಿ ಈ ಜೋಡಿ ಚೆನ್ನೈನಿಂದ ಬೆಂಗಳೂರಿಗೆ ಬಂದಿತ್ತು. ಆದ್ರೆ ಕೊರೊನಾ ಲಾಕ್ಡೌನ್ ಕಟ್ಟುನಿಟ್ಟಿನ ಮಾರ್ಗಸೂಚಿ ಇದ್ದ ಕಾರಣ ಮದುವೆಯಾಗಲು ಆಗಿರಲಿಲ್ಲ.

ಸದ್ಯ ಲಾಕ್ಡೌನ್ ಓಪನ್ ಆಗುತ್ತಿದ್ದಂತೆ 10 ವರ್ಷದ ಪ್ರೀತಿಗೆ ಮೂರು ಗಂಟು ಬಿದ್ದಿದೆ. ಕೆಲ ಸಂಬಂಧಿಕರ ಸಮ್ಮುಖದಲ್ಲಿ ದೇವಸ್ಥಾನದಲ್ಲಿ ಪ್ರೇಮಿಗಳು ಸರಳವಾಗಿ ವಿವಾಹವಾಗಿದ್ದಾರೆ. ದೇವಸ್ಥಾನ ತೆರೆದ ಮೊದಲ ದಿನವೇ ಶುಭ ಕಾರ್ಯ ಜರುಗಿದೆ. ಪ್ರೇಮಿಗಳು ಒಂದಾಗಲು ದೇವಿಯ ಆಶೀರ್ವಾದ ಸಿಕ್ಕಿದೆ.

Temple marriage

ದೇವಸ್ಥಾನದಲ್ಲಿ ಮದುವೆಯಾದ ಪ್ರೇಮಿಗಳು

ಇದನ್ನೂ ಓದಿ: Karnataka Unlock 3.0: ದರ್ಶನಕ್ಕೆ ಸಿದ್ಧವಾದ ದೇವಾಲಯಗಳು.. ದೇವರ ಕಾಣಲು ಇಂದಿನಿಂದ ಭಕ್ತರಿಗೆ ಅವಕಾಶ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು