AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಕ್ರಿಕೆಟ್ ಪಂದ್ಯಾಟ: ಫಂಡ್ ರೈಸ್ ಮಾಡಲು ವಿಶಿಷ್ಟ ರೀತಿಯ ಲಕ್ಕಿಡಿಪ್

ಕ್ರಿಕೆಟ್ ಪಂದ್ಯಾವಳಿಗೆ ಫಂಡ್ ರೈಸ್ ಮಾಡಲು ಇಟ್ಟಿರುವ ಲಕ್ಕಿಡಿಪ್​ನ ಒಂದು ಚೀಟಿ ಖರೀದಿಗೆ 15 ರೂಪಾಯಿ ಮಾತ್ರ. ಇನ್ನು ಈ ಲಕ್ಕಿಡಿಪ್​ನ ಚೀಟಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಉಡುಪಿ ಜಿಲ್ಲೆಯ ಫ್ರೆಂಡ್ಸ್ ಎಂಜಿಎಂ ತಂಡದಿಂದ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ.

ಉಡುಪಿಯಲ್ಲಿ ಕ್ರಿಕೆಟ್ ಪಂದ್ಯಾಟ: ಫಂಡ್ ರೈಸ್ ಮಾಡಲು ವಿಶಿಷ್ಟ ರೀತಿಯ ಲಕ್ಕಿಡಿಪ್
ಸಾಂದರ್ಬಿಕ ಚಿತ್ರ
preethi shettigar
| Edited By: |

Updated on: Mar 21, 2021 | 1:45 PM

Share

ಉಡುಪಿ: ಏಪ್ರಿಲ್ 4ರಂದು ಉಡುಪಿ ಜಿಲ್ಲೆಯಲ್ಲಿ ವಿಶಿಷ್ಟ ಮಾದರಿಯ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿದೆ.ಈ ಕ್ರಿಕೆಟ್ ಪಂದ್ಯಾವಳಿಗೆ ಫಂಡ್ ರೈಸ್ ಮಾಡಲು ಲಕ್ಕಿಡಿಪ್ ಇಡಲಾಗಿದ್ದು, ಲಕ್ಕಿಡಿಪ್​ ಗೆದ್ದವರಿಗೆ ಮೊದಲ ಬಹುಮಾನ 10 ಲೀಟರ್ ಪೆಟ್ರೋಲ್, ಲಕ್ಕಿಡಿಪ್​ನ ದ್ವಿತೀಯ ಬಹುಮಾನ 5 ಲೀಟರ್ ಡೀಸೆಲ್ ಹಾಗೂ ತೃತೀಯ ಬಹುಮಾನವನ್ನಾಗಿ ವಾಹನಕ್ಕೆ ಬಳಸುವ 3 ಲೀಟರ್ ಗ್ಯಾಸ್ ನೀಡಲಾಗುತ್ತಿದೆ.

ಕ್ರಿಕೆಟ್ ಪಂದ್ಯಾವಳಿಗೆ ಫಂಡ್ ರೈಸ್ ಮಾಡಲು ಇಟ್ಟಿರುವ ಲಕ್ಕಿಡಿಪ್​ನ ಒಂದು ಚೀಟಿ ಖರೀದಿಗೆ 15 ರೂಪಾಯಿ ಮಾತ್ರ. ಇನ್ನು ಈ ಲಕ್ಕಿಡಿಪ್​ನ ಚೀಟಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಉಡುಪಿ ಜಿಲ್ಲೆಯ ಫ್ರೆಂಡ್ಸ್ ಎಂಜಿಎಂ ತಂಡದಿಂದ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ.

ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್​ನ ಬೆಲೆ ಏರಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಲಕ್ಕಿಡಿಪ್ ಚೀಟಿಯ ಬಹುಮಾನವಾಗಿ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಇಡಲಾಗಿದೆ. ಅಂದರೆ ಇತ್ತೀಚಿನ ಬೆಳವಣಿಗೆಗಳಿಗೆ ನಿದರ್ಶನ ಎನ್ನುವಂತೆ ಅಮೂಲ್ಯ ಬಹುಮಾನಗಳ ಸಾಲಿಗೆ ಪೆಟ್ರೋಲ್ ಹಾಗೂ ಡೀಸೆಲ್ ಕೂಡ ಸೇರಿಕೊಂಡಿದೆ.

cricket udupi

ಎಪ್ರಿಲ್ 4 ರಂದು ಕ್ರಿಕೆಟ್ ಪಂದ್ಯಾವಳಿ

cricket udupi

ಕ್ರಿಕೆಟ್ ಪಂದ್ಯಾವಳಿಯ ಲಕ್ಕಿಡಿಪ್ ಚೀಟಿ

ಇದನ್ನೂ ಓದಿ:

Sachin Tendulkar: ಕ್ರಿಕೆಟ್ ದೇವರು ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿ ಇಂದಿಗೆ 9 ವರ್ಷ.. ಸಚಿನ್ ಕೊನೆಯ ಪಂದ್ಯದ ವಿಶೇಷತೆ ಗೊತ್ತಾ?

India vs England: ರೋಹಿತ್​ ಇಲ್ಲದ ಕ್ರಿಕೆಟ್​ ಪಂದ್ಯವನ್ನು ವೀಕ್ಷಿಸುವುದಕ್ಕಿಂತ ಟಿವಿ ಆಫ್​ ಮಾಡುವುದೇ ಒಳಿತು: ವಿರೇಂದ್ರ ಸೆಹ್ವಾಗ್

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​