AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಕ್ರಿಕೆಟ್ ಪಂದ್ಯಾಟ: ಫಂಡ್ ರೈಸ್ ಮಾಡಲು ವಿಶಿಷ್ಟ ರೀತಿಯ ಲಕ್ಕಿಡಿಪ್

ಕ್ರಿಕೆಟ್ ಪಂದ್ಯಾವಳಿಗೆ ಫಂಡ್ ರೈಸ್ ಮಾಡಲು ಇಟ್ಟಿರುವ ಲಕ್ಕಿಡಿಪ್​ನ ಒಂದು ಚೀಟಿ ಖರೀದಿಗೆ 15 ರೂಪಾಯಿ ಮಾತ್ರ. ಇನ್ನು ಈ ಲಕ್ಕಿಡಿಪ್​ನ ಚೀಟಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಉಡುಪಿ ಜಿಲ್ಲೆಯ ಫ್ರೆಂಡ್ಸ್ ಎಂಜಿಎಂ ತಂಡದಿಂದ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ.

ಉಡುಪಿಯಲ್ಲಿ ಕ್ರಿಕೆಟ್ ಪಂದ್ಯಾಟ: ಫಂಡ್ ರೈಸ್ ಮಾಡಲು ವಿಶಿಷ್ಟ ರೀತಿಯ ಲಕ್ಕಿಡಿಪ್
ಸಾಂದರ್ಬಿಕ ಚಿತ್ರ
preethi shettigar
| Edited By: |

Updated on: Mar 21, 2021 | 1:45 PM

Share

ಉಡುಪಿ: ಏಪ್ರಿಲ್ 4ರಂದು ಉಡುಪಿ ಜಿಲ್ಲೆಯಲ್ಲಿ ವಿಶಿಷ್ಟ ಮಾದರಿಯ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿದೆ.ಈ ಕ್ರಿಕೆಟ್ ಪಂದ್ಯಾವಳಿಗೆ ಫಂಡ್ ರೈಸ್ ಮಾಡಲು ಲಕ್ಕಿಡಿಪ್ ಇಡಲಾಗಿದ್ದು, ಲಕ್ಕಿಡಿಪ್​ ಗೆದ್ದವರಿಗೆ ಮೊದಲ ಬಹುಮಾನ 10 ಲೀಟರ್ ಪೆಟ್ರೋಲ್, ಲಕ್ಕಿಡಿಪ್​ನ ದ್ವಿತೀಯ ಬಹುಮಾನ 5 ಲೀಟರ್ ಡೀಸೆಲ್ ಹಾಗೂ ತೃತೀಯ ಬಹುಮಾನವನ್ನಾಗಿ ವಾಹನಕ್ಕೆ ಬಳಸುವ 3 ಲೀಟರ್ ಗ್ಯಾಸ್ ನೀಡಲಾಗುತ್ತಿದೆ.

ಕ್ರಿಕೆಟ್ ಪಂದ್ಯಾವಳಿಗೆ ಫಂಡ್ ರೈಸ್ ಮಾಡಲು ಇಟ್ಟಿರುವ ಲಕ್ಕಿಡಿಪ್​ನ ಒಂದು ಚೀಟಿ ಖರೀದಿಗೆ 15 ರೂಪಾಯಿ ಮಾತ್ರ. ಇನ್ನು ಈ ಲಕ್ಕಿಡಿಪ್​ನ ಚೀಟಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಉಡುಪಿ ಜಿಲ್ಲೆಯ ಫ್ರೆಂಡ್ಸ್ ಎಂಜಿಎಂ ತಂಡದಿಂದ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ.

ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್​ನ ಬೆಲೆ ಏರಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಲಕ್ಕಿಡಿಪ್ ಚೀಟಿಯ ಬಹುಮಾನವಾಗಿ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಇಡಲಾಗಿದೆ. ಅಂದರೆ ಇತ್ತೀಚಿನ ಬೆಳವಣಿಗೆಗಳಿಗೆ ನಿದರ್ಶನ ಎನ್ನುವಂತೆ ಅಮೂಲ್ಯ ಬಹುಮಾನಗಳ ಸಾಲಿಗೆ ಪೆಟ್ರೋಲ್ ಹಾಗೂ ಡೀಸೆಲ್ ಕೂಡ ಸೇರಿಕೊಂಡಿದೆ.

cricket udupi

ಎಪ್ರಿಲ್ 4 ರಂದು ಕ್ರಿಕೆಟ್ ಪಂದ್ಯಾವಳಿ

cricket udupi

ಕ್ರಿಕೆಟ್ ಪಂದ್ಯಾವಳಿಯ ಲಕ್ಕಿಡಿಪ್ ಚೀಟಿ

ಇದನ್ನೂ ಓದಿ:

Sachin Tendulkar: ಕ್ರಿಕೆಟ್ ದೇವರು ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿ ಇಂದಿಗೆ 9 ವರ್ಷ.. ಸಚಿನ್ ಕೊನೆಯ ಪಂದ್ಯದ ವಿಶೇಷತೆ ಗೊತ್ತಾ?

India vs England: ರೋಹಿತ್​ ಇಲ್ಲದ ಕ್ರಿಕೆಟ್​ ಪಂದ್ಯವನ್ನು ವೀಕ್ಷಿಸುವುದಕ್ಕಿಂತ ಟಿವಿ ಆಫ್​ ಮಾಡುವುದೇ ಒಳಿತು: ವಿರೇಂದ್ರ ಸೆಹ್ವಾಗ್

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ