AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನಿ ತೊಂದರೆಯಿಂದ ಬಳಲ್ತಿದ್ದ ತಂದೆ ಚಿಕಿತ್ಸೆಗಾಗಿ.. ಸ್ನೇಹಿತೆ ಮನೆಗೆ ಕನ್ನ ಹಾಕಿದವಳು ಅಂದರ್​

ತಂದೆ ಚಿಕಿತ್ಸೆಗಾಗಿ ಸ್ನೇಹಿತೆ ಮನೆಯಲ್ಲಿ ಕಳ್ಳತನ ಮಾಡಿದ್ದ ಮಹಿಳೆಯನ್ನು ಮಾದನಾಯಕನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ತೇಜಸ್ವಿನಿ ಅಲಿಯಾಸ್​ ತೇಜ(26) ಬಂಧಿತ ಆರೋಪಿ.

ಕಿಡ್ನಿ ತೊಂದರೆಯಿಂದ ಬಳಲ್ತಿದ್ದ ತಂದೆ ಚಿಕಿತ್ಸೆಗಾಗಿ.. ಸ್ನೇಹಿತೆ ಮನೆಗೆ ಕನ್ನ ಹಾಕಿದವಳು ಅಂದರ್​
ಸ್ನೇಹಿತೆ ಮನೆಗೆ ಕನ್ನ ಹಾಕಿದ ತೇಜಸ್ವಿನಿ ಅರೆಸ್ಟ್​
KUSHAL V
|

Updated on: Jan 08, 2021 | 9:07 PM

Share

ನೆಲಮಂಗಲ: ತಂದೆ ಚಿಕಿತ್ಸೆಗಾಗಿ ಸ್ನೇಹಿತೆ ಮನೆಯಲ್ಲಿ ಕಳ್ಳತನ ಮಾಡಿದ್ದ ಮಹಿಳೆಯನ್ನು ಮಾದನಾಯಕನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ತೇಜಸ್ವಿನಿ ಅಲಿಯಾಸ್​ ತೇಜ(26) ಬಂಧಿತ ಆರೋಪಿ.

ತೇಜಸ್ವಿನಿ ತನ್ನ ಸ್ನೇಹಿತೆ ಪವಿತ್ರಾ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದಳು. ಸದ್ಯ, ಬಂಧಿತ ತೇಜಸ್ವಿನಿಯಿಂದ 5.5 ಲಕ್ಷ ಮೌಲ್ಯದ 150 ಗ್ರಾಂ ಚಿನ್ನಾಭರಣವನ್ನು ಜಪ್ತಿ ಮಾಡಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಅಂದ ಹಾಗೆ, ತೇಜಸ್ವಿನಿ ಕಿಡ್ನಿ ತೊಂದರೆಯಿಂದ ಬಳಲುತ್ತಿದ್ದ ತನ್ನ ತಂದೆ ಚಿಕಿತ್ಸೆಗಾಗಿ ಸ್ನೇಹಿತೆ ಮನೆಯಲ್ಲಿ ಕಳ್ಳತನ ಮಾಡಿದ್ದಳು ಎಂದು ತಿಳಿದುಬಂದಿದೆ. ಸ್ನೇಹಿತೆ ಮನೆ ಬೀಗದ ಕೈ ಡೂಪ್ಲಿಕೇಟ್ ಮಾಡಿಕೊಂಡು ಕಳ್ಳತನ ಮಾಡಿದ್ದಳು ಎಂದು ಹೇಳಲಾಗಿದೆ.

ನನ್ನ ತಂಗಿಯ ಮದುವೆ ಜೋರು ಜೋರು ಅಂತಾ.. ಸೋದರಿಯ ವಿವಾಹಕ್ಕೋಸ್ಕರ ಕಳ್ಳತನ ಮಾಡಿದ ಅಣ್ಣ ಜೈಲುಪಾಲು!

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!