AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನಿ ತೊಂದರೆಯಿಂದ ಬಳಲ್ತಿದ್ದ ತಂದೆ ಚಿಕಿತ್ಸೆಗಾಗಿ.. ಸ್ನೇಹಿತೆ ಮನೆಗೆ ಕನ್ನ ಹಾಕಿದವಳು ಅಂದರ್​

ತಂದೆ ಚಿಕಿತ್ಸೆಗಾಗಿ ಸ್ನೇಹಿತೆ ಮನೆಯಲ್ಲಿ ಕಳ್ಳತನ ಮಾಡಿದ್ದ ಮಹಿಳೆಯನ್ನು ಮಾದನಾಯಕನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ತೇಜಸ್ವಿನಿ ಅಲಿಯಾಸ್​ ತೇಜ(26) ಬಂಧಿತ ಆರೋಪಿ.

ಕಿಡ್ನಿ ತೊಂದರೆಯಿಂದ ಬಳಲ್ತಿದ್ದ ತಂದೆ ಚಿಕಿತ್ಸೆಗಾಗಿ.. ಸ್ನೇಹಿತೆ ಮನೆಗೆ ಕನ್ನ ಹಾಕಿದವಳು ಅಂದರ್​
ಸ್ನೇಹಿತೆ ಮನೆಗೆ ಕನ್ನ ಹಾಕಿದ ತೇಜಸ್ವಿನಿ ಅರೆಸ್ಟ್​
KUSHAL V
|

Updated on: Jan 08, 2021 | 9:07 PM

Share

ನೆಲಮಂಗಲ: ತಂದೆ ಚಿಕಿತ್ಸೆಗಾಗಿ ಸ್ನೇಹಿತೆ ಮನೆಯಲ್ಲಿ ಕಳ್ಳತನ ಮಾಡಿದ್ದ ಮಹಿಳೆಯನ್ನು ಮಾದನಾಯಕನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ತೇಜಸ್ವಿನಿ ಅಲಿಯಾಸ್​ ತೇಜ(26) ಬಂಧಿತ ಆರೋಪಿ.

ತೇಜಸ್ವಿನಿ ತನ್ನ ಸ್ನೇಹಿತೆ ಪವಿತ್ರಾ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದಳು. ಸದ್ಯ, ಬಂಧಿತ ತೇಜಸ್ವಿನಿಯಿಂದ 5.5 ಲಕ್ಷ ಮೌಲ್ಯದ 150 ಗ್ರಾಂ ಚಿನ್ನಾಭರಣವನ್ನು ಜಪ್ತಿ ಮಾಡಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಅಂದ ಹಾಗೆ, ತೇಜಸ್ವಿನಿ ಕಿಡ್ನಿ ತೊಂದರೆಯಿಂದ ಬಳಲುತ್ತಿದ್ದ ತನ್ನ ತಂದೆ ಚಿಕಿತ್ಸೆಗಾಗಿ ಸ್ನೇಹಿತೆ ಮನೆಯಲ್ಲಿ ಕಳ್ಳತನ ಮಾಡಿದ್ದಳು ಎಂದು ತಿಳಿದುಬಂದಿದೆ. ಸ್ನೇಹಿತೆ ಮನೆ ಬೀಗದ ಕೈ ಡೂಪ್ಲಿಕೇಟ್ ಮಾಡಿಕೊಂಡು ಕಳ್ಳತನ ಮಾಡಿದ್ದಳು ಎಂದು ಹೇಳಲಾಗಿದೆ.

ನನ್ನ ತಂಗಿಯ ಮದುವೆ ಜೋರು ಜೋರು ಅಂತಾ.. ಸೋದರಿಯ ವಿವಾಹಕ್ಕೋಸ್ಕರ ಕಳ್ಳತನ ಮಾಡಿದ ಅಣ್ಣ ಜೈಲುಪಾಲು!

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್