AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನಿ ತೊಂದರೆಯಿಂದ ಬಳಲ್ತಿದ್ದ ತಂದೆ ಚಿಕಿತ್ಸೆಗಾಗಿ.. ಸ್ನೇಹಿತೆ ಮನೆಗೆ ಕನ್ನ ಹಾಕಿದವಳು ಅಂದರ್​

ತಂದೆ ಚಿಕಿತ್ಸೆಗಾಗಿ ಸ್ನೇಹಿತೆ ಮನೆಯಲ್ಲಿ ಕಳ್ಳತನ ಮಾಡಿದ್ದ ಮಹಿಳೆಯನ್ನು ಮಾದನಾಯಕನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ತೇಜಸ್ವಿನಿ ಅಲಿಯಾಸ್​ ತೇಜ(26) ಬಂಧಿತ ಆರೋಪಿ.

ಕಿಡ್ನಿ ತೊಂದರೆಯಿಂದ ಬಳಲ್ತಿದ್ದ ತಂದೆ ಚಿಕಿತ್ಸೆಗಾಗಿ.. ಸ್ನೇಹಿತೆ ಮನೆಗೆ ಕನ್ನ ಹಾಕಿದವಳು ಅಂದರ್​
ಸ್ನೇಹಿತೆ ಮನೆಗೆ ಕನ್ನ ಹಾಕಿದ ತೇಜಸ್ವಿನಿ ಅರೆಸ್ಟ್​
KUSHAL V
|

Updated on: Jan 08, 2021 | 9:07 PM

Share

ನೆಲಮಂಗಲ: ತಂದೆ ಚಿಕಿತ್ಸೆಗಾಗಿ ಸ್ನೇಹಿತೆ ಮನೆಯಲ್ಲಿ ಕಳ್ಳತನ ಮಾಡಿದ್ದ ಮಹಿಳೆಯನ್ನು ಮಾದನಾಯಕನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ತೇಜಸ್ವಿನಿ ಅಲಿಯಾಸ್​ ತೇಜ(26) ಬಂಧಿತ ಆರೋಪಿ.

ತೇಜಸ್ವಿನಿ ತನ್ನ ಸ್ನೇಹಿತೆ ಪವಿತ್ರಾ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದಳು. ಸದ್ಯ, ಬಂಧಿತ ತೇಜಸ್ವಿನಿಯಿಂದ 5.5 ಲಕ್ಷ ಮೌಲ್ಯದ 150 ಗ್ರಾಂ ಚಿನ್ನಾಭರಣವನ್ನು ಜಪ್ತಿ ಮಾಡಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಅಂದ ಹಾಗೆ, ತೇಜಸ್ವಿನಿ ಕಿಡ್ನಿ ತೊಂದರೆಯಿಂದ ಬಳಲುತ್ತಿದ್ದ ತನ್ನ ತಂದೆ ಚಿಕಿತ್ಸೆಗಾಗಿ ಸ್ನೇಹಿತೆ ಮನೆಯಲ್ಲಿ ಕಳ್ಳತನ ಮಾಡಿದ್ದಳು ಎಂದು ತಿಳಿದುಬಂದಿದೆ. ಸ್ನೇಹಿತೆ ಮನೆ ಬೀಗದ ಕೈ ಡೂಪ್ಲಿಕೇಟ್ ಮಾಡಿಕೊಂಡು ಕಳ್ಳತನ ಮಾಡಿದ್ದಳು ಎಂದು ಹೇಳಲಾಗಿದೆ.

ನನ್ನ ತಂಗಿಯ ಮದುವೆ ಜೋರು ಜೋರು ಅಂತಾ.. ಸೋದರಿಯ ವಿವಾಹಕ್ಕೋಸ್ಕರ ಕಳ್ಳತನ ಮಾಡಿದ ಅಣ್ಣ ಜೈಲುಪಾಲು!

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ